newsfirstkannada.com

ಮೊಮ್ಮಗನಿಗೆ ಅಜ್ಜನಿಂದ ಶಸ್ತ್ರಾಭ್ಯಾಸ ತಯಾರಿ ಪಾಠ; ದೇವೇಗೌಡ ಬಳಿ ನಿಖಿಲ್ ಚರ್ಚಿಸಿದ್ದೇನು?

Share :

Published February 5, 2024 at 7:22am

    ಬೆಂಗಳೂರಿನ ಪದ್ಮನಾಭ ನಿವಾಸದಲ್ಲಿ ದೇವೇಗೌಡ ಭೇಟಿ

    ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ

    ಗೋವಾ ಮುಖ್ಯಮಂತ್ರಿ ಭೇಟಿ ಮಾಡಿದ್ದೇಕೆ ನಿಖಿಲ್..?

ತಾತ ಹಾಗೂ ಮಾಜಿ ಪ್ರಧಾನಿ ಆಗಿರೋ ಹೆಚ್.ಡಿ ದೇವೇಗೌಡರನ್ನ ನಿಖಿಲ್ ಕುಮಾರಸ್ವಾಮಿ ಭೇಟಿಯಾಗಿದ್ದಾರೆ. ಬೆಂಗಳೂರಿನ ಪದ್ಮನಾಭ ನಿವಾಸದಲ್ಲಿ ಭೇಟಿಯಾಗಿ ಕ್ಷೇತ್ರವಾರು ಸಭೆಗಳು, ಬಿಜೆಪಿ ರಾಷ್ಟ್ರೀಯ ನಾಯಕರ ಜತೆ ಚರ್ಚಿಸಿದ ಮಾಹಿತಿಯನ್ನು ವರಿಷ್ಠರಿಗೆ ತಿಳಿಸಿದ್ದಾರೆ.

ಮುಂಬರುವ ಲೋಕಸಭೆ ಚುನಾವಣೆಗೆ ಜೆಡಿಎಸ್-ಬಿಜೆಪಿ ನಡೆಸ್ತಿದೆ. ಹೀಗಾಗಿ ಕ್ಷೇತ್ರ ಹಂಚಿಕೆ ಹಾಗೂ ರಾಜ್ಯ ರಾಜಕೀಯ ಬೆಳವಣಿಗೆಗಳ ಬಗ್ಗೆ ನಿಖಿಲ್ ಚರ್ಚೆ ನಡೆಸಿದ್ದಾರೆ. ಗೋವಾ ಸಿಎಂ ಪ್ರಮೋದ್ ಸಾವಂತ್‌ರನ್ನ ಭೇಟಿಯಾದ ಬಗ್ಗೆಯೂ ತಿಳಿಸಿದ್ದಾರೆ. ಕೆಲವು ಮಹತ್ವದ ಸಲಹೆ, ಸೂಚನೆಗಳನ್ನು ನಿಖಿಲ್‌ಗೆ ನೀಡಿರುವ ಹೆಚ್‌ಡಿಡಿ, ಸರಣಿ ಸಭೆಗಳನ್ನು ಮುಂದುವರಿಸ ಕಾರ್ಯಕರ್ತರನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ತೊಡಗಿಸಿಕೊಳ್ಳುವಂತೆ ತಿಳಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಮೊಮ್ಮಗನಿಗೆ ಅಜ್ಜನಿಂದ ಶಸ್ತ್ರಾಭ್ಯಾಸ ತಯಾರಿ ಪಾಠ; ದೇವೇಗೌಡ ಬಳಿ ನಿಖಿಲ್ ಚರ್ಚಿಸಿದ್ದೇನು?

https://newsfirstlive.com/wp-content/uploads/2024/02/DEVEGOWDA-NIKHIL.jpg

    ಬೆಂಗಳೂರಿನ ಪದ್ಮನಾಭ ನಿವಾಸದಲ್ಲಿ ದೇವೇಗೌಡ ಭೇಟಿ

    ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ

    ಗೋವಾ ಮುಖ್ಯಮಂತ್ರಿ ಭೇಟಿ ಮಾಡಿದ್ದೇಕೆ ನಿಖಿಲ್..?

ತಾತ ಹಾಗೂ ಮಾಜಿ ಪ್ರಧಾನಿ ಆಗಿರೋ ಹೆಚ್.ಡಿ ದೇವೇಗೌಡರನ್ನ ನಿಖಿಲ್ ಕುಮಾರಸ್ವಾಮಿ ಭೇಟಿಯಾಗಿದ್ದಾರೆ. ಬೆಂಗಳೂರಿನ ಪದ್ಮನಾಭ ನಿವಾಸದಲ್ಲಿ ಭೇಟಿಯಾಗಿ ಕ್ಷೇತ್ರವಾರು ಸಭೆಗಳು, ಬಿಜೆಪಿ ರಾಷ್ಟ್ರೀಯ ನಾಯಕರ ಜತೆ ಚರ್ಚಿಸಿದ ಮಾಹಿತಿಯನ್ನು ವರಿಷ್ಠರಿಗೆ ತಿಳಿಸಿದ್ದಾರೆ.

ಮುಂಬರುವ ಲೋಕಸಭೆ ಚುನಾವಣೆಗೆ ಜೆಡಿಎಸ್-ಬಿಜೆಪಿ ನಡೆಸ್ತಿದೆ. ಹೀಗಾಗಿ ಕ್ಷೇತ್ರ ಹಂಚಿಕೆ ಹಾಗೂ ರಾಜ್ಯ ರಾಜಕೀಯ ಬೆಳವಣಿಗೆಗಳ ಬಗ್ಗೆ ನಿಖಿಲ್ ಚರ್ಚೆ ನಡೆಸಿದ್ದಾರೆ. ಗೋವಾ ಸಿಎಂ ಪ್ರಮೋದ್ ಸಾವಂತ್‌ರನ್ನ ಭೇಟಿಯಾದ ಬಗ್ಗೆಯೂ ತಿಳಿಸಿದ್ದಾರೆ. ಕೆಲವು ಮಹತ್ವದ ಸಲಹೆ, ಸೂಚನೆಗಳನ್ನು ನಿಖಿಲ್‌ಗೆ ನೀಡಿರುವ ಹೆಚ್‌ಡಿಡಿ, ಸರಣಿ ಸಭೆಗಳನ್ನು ಮುಂದುವರಿಸ ಕಾರ್ಯಕರ್ತರನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ತೊಡಗಿಸಿಕೊಳ್ಳುವಂತೆ ತಿಳಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More