ಚಂದನ್ ಶೆಟ್ಟಿ-ನಿವೇದಿತಾ ಗೌಡ ಸಂಸಾರದಲ್ಲಿ ಬಿರುಕು
ನಾಲ್ಕು ವರ್ಷದ ಸಂಸಾರಕ್ಕೆ ಗುಡ್ಬೈ ಹೇಳಿರುವ ಜೋಡಿ
ಜೋಡಿ ಹಕ್ಕಿಗಳು ಮತ್ತೆ ಒಂದು ಮಾಡುವ ಮಾತಾಡಿದ ನಟ ಪ್ರಥಮ್
ನಿವೇದಿತಾ ಗೌಡ-ಚಂದನ್ ಶೆಟ್ಟಿ ವಿಚ್ಛೇದನ ವಿಚಾರಕ್ಕೆ ಮಂಡ್ಯದಲ್ಲಿ ಒಳ್ಳೆ ಹುಡುಗ ಪ್ರಥಮ್ ಪ್ರತಿಕ್ರಿಯಿಸಿ.. ಇಬ್ಬರು ಮತ್ತೆ ಒಂದಾಗಬೇಕು. ನಾನು ಚಂದನ್ ಶೆಟ್ಟಿಗೆ ಮಿಲನಾ ಫಿಲ್ಮ್ ಕ್ಲೈಮ್ಯಾಕ್ಸ್ ಕಟ್ ಮಾಡಿ ಕಳುಹಿಸುತ್ತೇನೆ. ಅದನ್ನ ನೋಡಿಯಾದರೂ ಚಂದನ್ ಮನಸ್ಸು ಬದಲಾಗಲಿ ಎಂಬ ಆಶಯವನ್ನು ಪ್ರಥಮ್ ವ್ಯಕ್ತಪಡಿಸಿದ್ದಾರೆ.
ಯುವ ದಸರಾ ವೇದಿಕೆಯಲ್ಲಿ ಚಂದನ್ ಪ್ರಪೋಸ್ ಮಾಡಿದ್ದು ನನಗೆ ಎಫೆಕ್ಟ್ ಆಗಿತ್ತು. ಆ ಘಟನೆಯಿಂದ ಯುವ ದಸರಾ ವೇದಿಕೆಯಲ್ಲಿ ನನ್ನ ಸಿನಿಮಾ ಪ್ರಮೋಷನ್ಗೆ ಅವಕಾಶ ಸಿಗಲಿಲ್ಲ. ಆದರಿಂದ ಚಂದನ್ ಮೇಲೆ ಕೆಲ ದಿನಗಳ ಕಾಲ ಕೋಪ ಮಾಡಿಕೊಂಡಿದ್ದೆ. ಪರಸ್ಪರ ಮಾತನಾಡಿದಾಗ ನಾವಿಬ್ಬರು ಒಳ್ಳೆ ಸ್ನೇಹಿತರಾದೆವು.
ಇದನ್ನೂ ಓದಿ:ಚಂದನ್ ಶೆಟ್ಟಿಗೆ ಆ ವಿಡಿಯೋ ಕಳುಹಿಸ್ತೀನಿ -ಇಬ್ಬರೂ ಒಂದಾಗುವ ಬಗ್ಗೆ ಮಾತಾಡಿದ ಪ್ರಥಮ್..!
ಚಂದನ್ಗೆ ಕೇಳುವ ವಿವೇಚನೆ ಇದೆ. ಅರೆಂಜ್ ಮ್ಯಾರೇಜ್ ಆದರೆ ಕಂಟ್ರೋಲ್ನಲ್ಲಿ ಇರುತ್ತದೆ. ಈ ಹಿಂದೆ ಯಾವ ವಿಚ್ಚೇದನವೂ ಇರಲಿಲ್ಲ. ನಮ್ಮ ಹಿರಿಯರು ನೂರಾರು ಕಾಲ ದಾಂಪತ್ಯ ಜೀವನ ನಡೆಸಿಲ್ವಾ? 350KM ದೂರದಲ್ಲಿ ಕಾರ್ಯಕ್ರಮ ಇದ್ದರೂ ಮದುವೆ ದಿನ ನಮ್ಮ ಮನೆಗೆ ಬಂದು ವಿಶ್ ಮಾಡಿದ್ದರು. ಮದುವೆ, ತಾಳಿ ಬಗ್ಗೆ ಚಂದನ್ಗೆ ಗೌರವ ಇದೆ. ಯಾರೋ ಕೋತಿ ಮುಂಡೇವು ಮಧ್ಯದಲ್ಲಿ ತೊಂದರೆ ಮಾಡಿದ್ದಾರೆ ಅಷ್ಟೇ. ಹಾಳಾದರೆ ಖುಷಿ ಪಡುವವರು ಸಾಕಷ್ಟು ಜನ ಇದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
ನಾನು ಒಳ್ಳೆಯದಾಗಲಿ ಎಂದು ಬಯಸುತ್ತೇನೆ. ನಿಮ್ಮ ನಿರ್ಧಾರ ಸರಿ ಎನ್ನುವವರು ಯಾರು ಕಷ್ಟದಲ್ಲಿ ಬರಲ್ಲ. ಹಾಳಾಗಲಿ ಎನ್ನುವವರ ಮಧ್ಯೆ ಚೆನ್ನಾಗಿ ಬದುಕು ಚಂದನ್. ಅವರಿಬ್ಬರನ್ನು ಒಂದು ಮಾಡುವಂತೆ ಜನರು ನನಗೆ ಮೆಸ್ಸೆಜ್ ಮಾಡ್ತಿದ್ದಾರೆ. ನನ್ನ ಮಾತು ಕೇಳ್ತಾರಾ ಅವರು? ಎಲ್ಲರಿಗೂ ಒಳ್ಳೆಯದಾಗಲಿ ಎಂದರು.
ಇದನ್ನೂ ಓದಿ:ಅಮ್ಮ ಸಾಯುವಾಗ ಹೇಳಿದ ಮಾತು ಜೀವನ ಬದಲಿಸಿತು -US ಗೆಲುವಿನ ಹೀರೋಗಳ ರೋಚಕ ಜರ್ನಿ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಚಂದನ್ ಶೆಟ್ಟಿ-ನಿವೇದಿತಾ ಗೌಡ ಸಂಸಾರದಲ್ಲಿ ಬಿರುಕು
ನಾಲ್ಕು ವರ್ಷದ ಸಂಸಾರಕ್ಕೆ ಗುಡ್ಬೈ ಹೇಳಿರುವ ಜೋಡಿ
ಜೋಡಿ ಹಕ್ಕಿಗಳು ಮತ್ತೆ ಒಂದು ಮಾಡುವ ಮಾತಾಡಿದ ನಟ ಪ್ರಥಮ್
ನಿವೇದಿತಾ ಗೌಡ-ಚಂದನ್ ಶೆಟ್ಟಿ ವಿಚ್ಛೇದನ ವಿಚಾರಕ್ಕೆ ಮಂಡ್ಯದಲ್ಲಿ ಒಳ್ಳೆ ಹುಡುಗ ಪ್ರಥಮ್ ಪ್ರತಿಕ್ರಿಯಿಸಿ.. ಇಬ್ಬರು ಮತ್ತೆ ಒಂದಾಗಬೇಕು. ನಾನು ಚಂದನ್ ಶೆಟ್ಟಿಗೆ ಮಿಲನಾ ಫಿಲ್ಮ್ ಕ್ಲೈಮ್ಯಾಕ್ಸ್ ಕಟ್ ಮಾಡಿ ಕಳುಹಿಸುತ್ತೇನೆ. ಅದನ್ನ ನೋಡಿಯಾದರೂ ಚಂದನ್ ಮನಸ್ಸು ಬದಲಾಗಲಿ ಎಂಬ ಆಶಯವನ್ನು ಪ್ರಥಮ್ ವ್ಯಕ್ತಪಡಿಸಿದ್ದಾರೆ.
ಯುವ ದಸರಾ ವೇದಿಕೆಯಲ್ಲಿ ಚಂದನ್ ಪ್ರಪೋಸ್ ಮಾಡಿದ್ದು ನನಗೆ ಎಫೆಕ್ಟ್ ಆಗಿತ್ತು. ಆ ಘಟನೆಯಿಂದ ಯುವ ದಸರಾ ವೇದಿಕೆಯಲ್ಲಿ ನನ್ನ ಸಿನಿಮಾ ಪ್ರಮೋಷನ್ಗೆ ಅವಕಾಶ ಸಿಗಲಿಲ್ಲ. ಆದರಿಂದ ಚಂದನ್ ಮೇಲೆ ಕೆಲ ದಿನಗಳ ಕಾಲ ಕೋಪ ಮಾಡಿಕೊಂಡಿದ್ದೆ. ಪರಸ್ಪರ ಮಾತನಾಡಿದಾಗ ನಾವಿಬ್ಬರು ಒಳ್ಳೆ ಸ್ನೇಹಿತರಾದೆವು.
ಇದನ್ನೂ ಓದಿ:ಚಂದನ್ ಶೆಟ್ಟಿಗೆ ಆ ವಿಡಿಯೋ ಕಳುಹಿಸ್ತೀನಿ -ಇಬ್ಬರೂ ಒಂದಾಗುವ ಬಗ್ಗೆ ಮಾತಾಡಿದ ಪ್ರಥಮ್..!
ಚಂದನ್ಗೆ ಕೇಳುವ ವಿವೇಚನೆ ಇದೆ. ಅರೆಂಜ್ ಮ್ಯಾರೇಜ್ ಆದರೆ ಕಂಟ್ರೋಲ್ನಲ್ಲಿ ಇರುತ್ತದೆ. ಈ ಹಿಂದೆ ಯಾವ ವಿಚ್ಚೇದನವೂ ಇರಲಿಲ್ಲ. ನಮ್ಮ ಹಿರಿಯರು ನೂರಾರು ಕಾಲ ದಾಂಪತ್ಯ ಜೀವನ ನಡೆಸಿಲ್ವಾ? 350KM ದೂರದಲ್ಲಿ ಕಾರ್ಯಕ್ರಮ ಇದ್ದರೂ ಮದುವೆ ದಿನ ನಮ್ಮ ಮನೆಗೆ ಬಂದು ವಿಶ್ ಮಾಡಿದ್ದರು. ಮದುವೆ, ತಾಳಿ ಬಗ್ಗೆ ಚಂದನ್ಗೆ ಗೌರವ ಇದೆ. ಯಾರೋ ಕೋತಿ ಮುಂಡೇವು ಮಧ್ಯದಲ್ಲಿ ತೊಂದರೆ ಮಾಡಿದ್ದಾರೆ ಅಷ್ಟೇ. ಹಾಳಾದರೆ ಖುಷಿ ಪಡುವವರು ಸಾಕಷ್ಟು ಜನ ಇದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
ನಾನು ಒಳ್ಳೆಯದಾಗಲಿ ಎಂದು ಬಯಸುತ್ತೇನೆ. ನಿಮ್ಮ ನಿರ್ಧಾರ ಸರಿ ಎನ್ನುವವರು ಯಾರು ಕಷ್ಟದಲ್ಲಿ ಬರಲ್ಲ. ಹಾಳಾಗಲಿ ಎನ್ನುವವರ ಮಧ್ಯೆ ಚೆನ್ನಾಗಿ ಬದುಕು ಚಂದನ್. ಅವರಿಬ್ಬರನ್ನು ಒಂದು ಮಾಡುವಂತೆ ಜನರು ನನಗೆ ಮೆಸ್ಸೆಜ್ ಮಾಡ್ತಿದ್ದಾರೆ. ನನ್ನ ಮಾತು ಕೇಳ್ತಾರಾ ಅವರು? ಎಲ್ಲರಿಗೂ ಒಳ್ಳೆಯದಾಗಲಿ ಎಂದರು.
ಇದನ್ನೂ ಓದಿ:ಅಮ್ಮ ಸಾಯುವಾಗ ಹೇಳಿದ ಮಾತು ಜೀವನ ಬದಲಿಸಿತು -US ಗೆಲುವಿನ ಹೀರೋಗಳ ರೋಚಕ ಜರ್ನಿ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ