ಸೈಟ್ ವಿಚಾರಕ್ಕೆ ಇಬ್ಬರ ಮಧ್ಯೆ ಜಗಳ, ಕೊಲೆಯಲ್ಲಿ ಅಂತ್ಯ..!
ಕೊಡಿಗೇಹಳ್ಳಿ ಸಮೀಪದ ಎನ್ಟಿಐ ಲೇಔಟ್ನಲ್ಲಿ ನಡೆದ ಕೊಲೆ
ಸೈಟ್ ವಿಚಾರಕ್ಕೆ ಹಲವು ದಿನಗಳಿಂದ ಗಲಾಟೆ ಆಗುತ್ತಲೇ ಇತ್ತು
ಬೆಂಗಳೂರು: ಸೈಟ್ ವಿಚಾರಕ್ಕೆ ಶುರುವಾದ ಗಲಾಟೆ ಕೊನೆಗೂ ಕೊಲೆಯಲ್ಲಿ ಅಂತ್ಯವಾಗಿದೆ. ಕೊಡಿಗೇಹಳ್ಳಿ ಸಮೀಪದ ಎನ್ಟಿಐ ಲೇಔಟ್ನಲ್ಲಿ ಈ ಕೊಲೆ ನಡೆದಿದೆ. ಪ್ರಕಾಶ್ ಎಂಬಾತನ ಮೇಲೆ ತೀವ್ರ ಹಲ್ಲೆ ನಡೆಸಿ ಕೊಂದು ಹಾಕಲಾಗಿದೆ ಎಂದು ಎಂಬ ಆರೋಪ ಕೇಳಿ ಬಂದಿದೆ.
ಮೃತ ಪ್ರಕಾಶ್, ನಾಗರಾಜ್ ಎಂಬುವರ ಮಧ್ಯೆ ಸೈಟ್ ವಿಚಾರಕ್ಕೆ ಹಲವು ದಿನಗಳಿಂದ ಗಲಾಟೆ ಆಗುತ್ತಲೇ ಇತ್ತು. ಈ ಕೋರ್ಟ್ನಲ್ಲೂ ಇದೆ. ಇಂದು ಮಧ್ಯಾಹ್ನ ಸುಮಾರು 2 ಗಂಟೆಗೆ ಮತ್ತು ನಾಗರಾಜ್, ಪ್ರಕಾಶ್ ನಡುವೆ ಗಲಾಟೆ ಆಗಿದೆ. ಈ ವೇಳೆ ನಾಗರಾಜ್ ಕುಟುಂಬಸ್ಥರು ಹಲ್ಲೆ ನಡೆಸಿ ಪ್ರಕಾಶ್ ಅವರನ್ನು ಕೊಲೆ ಮಾಡಿದ್ದಾರೆ ಎಂದು ಪೊಲೀಸ್ ದೂರು ನೀಡಲಾಗಿದೆ.
ಪೊಲೀಸರಿಗೆ ದೂರು ನೀಡಿದ್ರೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಮುನಿಯಮ್ಮ ಎಂಬುವರು ಆರೋಪಿಸಿದ್ದಾರೆ. ಪೊಲೀಸರ ನಿರ್ಲಕ್ಷ್ಯದಿಂದಲೇ ಈ ಕೊಲೆ ಆಗಿದೆ ಎಂದು ಕುಟುಂಬಸ್ಥರು ದೂರಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಸೈಟ್ ವಿಚಾರಕ್ಕೆ ಇಬ್ಬರ ಮಧ್ಯೆ ಜಗಳ, ಕೊಲೆಯಲ್ಲಿ ಅಂತ್ಯ..!
ಕೊಡಿಗೇಹಳ್ಳಿ ಸಮೀಪದ ಎನ್ಟಿಐ ಲೇಔಟ್ನಲ್ಲಿ ನಡೆದ ಕೊಲೆ
ಸೈಟ್ ವಿಚಾರಕ್ಕೆ ಹಲವು ದಿನಗಳಿಂದ ಗಲಾಟೆ ಆಗುತ್ತಲೇ ಇತ್ತು
ಬೆಂಗಳೂರು: ಸೈಟ್ ವಿಚಾರಕ್ಕೆ ಶುರುವಾದ ಗಲಾಟೆ ಕೊನೆಗೂ ಕೊಲೆಯಲ್ಲಿ ಅಂತ್ಯವಾಗಿದೆ. ಕೊಡಿಗೇಹಳ್ಳಿ ಸಮೀಪದ ಎನ್ಟಿಐ ಲೇಔಟ್ನಲ್ಲಿ ಈ ಕೊಲೆ ನಡೆದಿದೆ. ಪ್ರಕಾಶ್ ಎಂಬಾತನ ಮೇಲೆ ತೀವ್ರ ಹಲ್ಲೆ ನಡೆಸಿ ಕೊಂದು ಹಾಕಲಾಗಿದೆ ಎಂದು ಎಂಬ ಆರೋಪ ಕೇಳಿ ಬಂದಿದೆ.
ಮೃತ ಪ್ರಕಾಶ್, ನಾಗರಾಜ್ ಎಂಬುವರ ಮಧ್ಯೆ ಸೈಟ್ ವಿಚಾರಕ್ಕೆ ಹಲವು ದಿನಗಳಿಂದ ಗಲಾಟೆ ಆಗುತ್ತಲೇ ಇತ್ತು. ಈ ಕೋರ್ಟ್ನಲ್ಲೂ ಇದೆ. ಇಂದು ಮಧ್ಯಾಹ್ನ ಸುಮಾರು 2 ಗಂಟೆಗೆ ಮತ್ತು ನಾಗರಾಜ್, ಪ್ರಕಾಶ್ ನಡುವೆ ಗಲಾಟೆ ಆಗಿದೆ. ಈ ವೇಳೆ ನಾಗರಾಜ್ ಕುಟುಂಬಸ್ಥರು ಹಲ್ಲೆ ನಡೆಸಿ ಪ್ರಕಾಶ್ ಅವರನ್ನು ಕೊಲೆ ಮಾಡಿದ್ದಾರೆ ಎಂದು ಪೊಲೀಸ್ ದೂರು ನೀಡಲಾಗಿದೆ.
ಪೊಲೀಸರಿಗೆ ದೂರು ನೀಡಿದ್ರೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಮುನಿಯಮ್ಮ ಎಂಬುವರು ಆರೋಪಿಸಿದ್ದಾರೆ. ಪೊಲೀಸರ ನಿರ್ಲಕ್ಷ್ಯದಿಂದಲೇ ಈ ಕೊಲೆ ಆಗಿದೆ ಎಂದು ಕುಟುಂಬಸ್ಥರು ದೂರಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ