ಮನಿ ಡಬ್ಲಿಂಗ್ ಕೇಸ್ನಲ್ಲಿ ಪೊಲೀಸರು ಶಾಮೀಲು ಆರೋಪ
ಕೇಂದ್ರ ವಲಯ ಐಜಿಪಿ ರವಿಕಾಂತೇಗೌಡರಿಂದ ಕಠಿಣ ಕ್ರಮ
ಬಾಗೇಪಲ್ಲಿ, ಚೇಳೂರು ಠಾಣೆ ಇನ್ಸ್ಪೆಕ್ಟರ್ ಅಮಾನತು
ಮನಿ ಡಬ್ಲಿಂಗ್ ಪ್ರಕರಣದಲ್ಲಿ ಪೊಲೀಸರು ಶಾಮೀಲಾಗಿರುವ ಆರೋಪದಲ್ಲಿ ಇಬ್ಬರು ಕಾನ್ಸ್ಟೇಬಲ್ ಮತ್ತು ಓರ್ವ ಪೊಲೀಸ್ ಇನ್ಸ್ಪೆಕ್ಟರ್ರನ್ನು ಅಮಾನತು ಮಾಡಲಾಗಿದೆ.
ಬಾಗೇಪಲ್ಲಿ ಠಾಣೆಯ ಗುಪ್ತವಾರ್ತೆ ಕಾನ್ಸ್ಟೇಬಲ್ ನರಸಿಂಹಮೂರ್ತಿ, ಕಾನ್ಸ್ಟೇಬಲ್ ಅಶೋಕ್ ಅವರನ್ನು ಅಮಾನತು ಮಾಡಿ ಚಿಕ್ಕಬಳ್ಳಾಪುರ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್.ನಾಗೇಶ್ ನಿನ್ನೆ ಆದೇಶ ಹೊರಡಿಸಿದ್ದಾರೆ. ಪೊಲೀಸ್ ಇನ್ಸ್ಪೆಕ್ಟರ್ ರವಿಕುಮಾರ್ ಅವರನ್ನು ಅಮಾನತು ಮಾಡಿ ಕೇಂದ್ರ ವಲಯ ಐ.ಜಿ.ಪಿ. ರವಿಕಾಂತೇಗೌಡ ಆದೇಶ ಹೊರಡಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಮನಿ ಡಬ್ಲಿಂಗ್ ಕೇಸ್ನಲ್ಲಿ ಪೊಲೀಸರು ಶಾಮೀಲು ಆರೋಪ
ಕೇಂದ್ರ ವಲಯ ಐಜಿಪಿ ರವಿಕಾಂತೇಗೌಡರಿಂದ ಕಠಿಣ ಕ್ರಮ
ಬಾಗೇಪಲ್ಲಿ, ಚೇಳೂರು ಠಾಣೆ ಇನ್ಸ್ಪೆಕ್ಟರ್ ಅಮಾನತು
ಮನಿ ಡಬ್ಲಿಂಗ್ ಪ್ರಕರಣದಲ್ಲಿ ಪೊಲೀಸರು ಶಾಮೀಲಾಗಿರುವ ಆರೋಪದಲ್ಲಿ ಇಬ್ಬರು ಕಾನ್ಸ್ಟೇಬಲ್ ಮತ್ತು ಓರ್ವ ಪೊಲೀಸ್ ಇನ್ಸ್ಪೆಕ್ಟರ್ರನ್ನು ಅಮಾನತು ಮಾಡಲಾಗಿದೆ.
ಬಾಗೇಪಲ್ಲಿ ಠಾಣೆಯ ಗುಪ್ತವಾರ್ತೆ ಕಾನ್ಸ್ಟೇಬಲ್ ನರಸಿಂಹಮೂರ್ತಿ, ಕಾನ್ಸ್ಟೇಬಲ್ ಅಶೋಕ್ ಅವರನ್ನು ಅಮಾನತು ಮಾಡಿ ಚಿಕ್ಕಬಳ್ಳಾಪುರ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್.ನಾಗೇಶ್ ನಿನ್ನೆ ಆದೇಶ ಹೊರಡಿಸಿದ್ದಾರೆ. ಪೊಲೀಸ್ ಇನ್ಸ್ಪೆಕ್ಟರ್ ರವಿಕುಮಾರ್ ಅವರನ್ನು ಅಮಾನತು ಮಾಡಿ ಕೇಂದ್ರ ವಲಯ ಐ.ಜಿ.ಪಿ. ರವಿಕಾಂತೇಗೌಡ ಆದೇಶ ಹೊರಡಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ