Advertisment

9 ಕನ್ನಡಿಗರು ಸೇರಿ 139 ಸಾಧಕರಿಗೆ ಪದ್ಮ ಪ್ರಶಸ್ತಿ ಘೋಷಿಸಿದ ಕೇಂದ್ರ ಸರ್ಕಾರ

author-image
admin
Updated On
9 ಕನ್ನಡಿಗರು ಸೇರಿ 139 ಸಾಧಕರಿಗೆ ಪದ್ಮ ಪ್ರಶಸ್ತಿ ಘೋಷಿಸಿದ ಕೇಂದ್ರ ಸರ್ಕಾರ
Advertisment
  • ಕರ್ನಾಟಕದ ಜಾನಪದ ಗಾಯಕ ವೆಂಕಯ್ಯ ಅಂಬಾಜಿ
  • ತೊಗಲುಬೊಂಬೆಯಾಟದ ಹಿರಿಯ ಕಲಾವಿದೆ ಭೀಮ್ಮವ್ವ
  • ಕಲಬುರಗಿ ಮೂಲದ ಕ್ಯಾನ್ಸರ್ ತಜ್ಞೆ ಡಾ.ವಿಜಯಲಕ್ಷ್ಮಿ

ನವದೆಹಲಿ: 76ನೇ ಗಣರಾಜ್ಯೋತ್ಸವದ ಮುನ್ನ ದಿನ ಕೇಂದ್ರ ಸರ್ಕಾರ ಪ್ರತಿಷ್ಠಿತ ಪದ್ಮ ಪ್ರಶಸ್ತಿಯನ್ನು ಘೋಷಣೆ ಮಾಡಿದೆ. ಈ ಬಾರಿ 139 ಸಾಧಕರನ್ನು ಪದ್ಮ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

Advertisment

ಕರ್ನಾಟಕದ ಜಾನಪದ ಗಾಯಕ ವೆಂಕಯ್ಯ ಅಂಬಾಜಿ, ತೊಗಲುಬೊಂಬೆಯಾಟದ ಹಿರಿಯ ಕಲಾವಿದೆ ಭೀಮ್ಮವ್ವ ದೊಡ್ಡಬಾಳಪ್ಪ ಶಿಳ್ಳೆಕ್ಯಾತ, ಕಲಬುರಗಿ ಮೂಲದ ಕ್ಯಾನ್ಸರ್ ತಜ್ಞೆ ಡಾ.ವಿಜಯಲಕ್ಷ್ಮಿ ದೇಶಮಾನೆಗೆ ಪದ್ಮಶ್ರೀ ಪ್ರಶಸ್ತಿ ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ: BBK11: 20 ಸ್ಪರ್ಧಿಗಳಲ್ಲಿ ಇಬ್ಬರು ಕಿಕ್ ​ಔಟ್, ಇನ್ನಿಬ್ಬರು ವಾಕೌಟ್! 117 ದಿನದಲ್ಲಿ ಏನೆಲ್ಲ ಆಯ್ತು? 

ಇನ್ನು ಗರ್ಭಕೋಶ ಕ್ಯಾನ್ಸರ್ ತಜ್ಞೆ ನೀರಜಾ ಬಾಟ್ಲಾ, ಸಾಮಾಜಿಕ ಕಾರ್ಯಕರ್ತ ಭೀಮ್​ಸಿಂಗ್ ಭವೇಶ್, ಪ್ಯಾರಾಲಿಂಪಿಕ್​ನಲ್ಲಿ ಚಿನ್ನ ಗೆದ್ದ ಹರ್ವಿಂದರ್​ ಸಿಂಗ್​ಗೆ ಪದ್ಮಶ್ರೀ ಪ್ರಶಸ್ತಿಗಾಗಿ ಆಯ್ಕೆ ಆಗಿದ್ದಾರೆ.

Advertisment

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment