newsfirstkannada.com

Video: ಕುಡಿದ ಮತ್ತಿನಲ್ಲಿ ಮರಕ್ಕೆ ಗುದ್ದಿದ ಕಾರು ಚಾಲಕ; ಸಿಸಿಟಿವಿಯಲ್ಲಿ ಅಪಘಾತದ ಭೀಕರ ದೃಶ್ಯ ಸೆರೆ

Share :

01-07-2023

    ಕುಡಿದ ಮತ್ತಿನಲ್ಲಿ ವೇಗವಾಗಿ ಬಂದು ಮರಕ್ಕೆ ಗುದ್ದಿದ ಕಾರು

    ಮರಕ್ಕೆ ಡಿಕ್ಕಿ ಹೊಡೆದ ರಭಸಕ್ಕೆ 2 ಪೀಸ್​ ಆದ ಕಾರು

    ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ, ಚಾಲಕ ಗಂಭೀರ

ಬೆಂಗಳೂರು: ಕಾರೊಂದು ರಭಸವಾಗಿ ಬಂದು ಮರಕ್ಕೆ ಡಿಕ್ಕಿ ಹೊಡೆದ ಘಟನೆ ಪಾಪರೆಡ್ಡಿ ಪಾಳ್ಯದ ಬಳಿ ನಡೆದಿದೆ. ಭೀಕರ ಅಪಘಾತದಲ್ಲಿ ಕಾರು 2 ಭಾಗವಾಗಿ ಬಿದ್ದಿದೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಮಧ್ಯರಾತ್ರಿ 12.45 ರ ಸುಮಾರಿಗೆ ಅಪಘಾತ ಸಂಭವಿಸಿದೆ. ಚಾಲಕ ಯಶಸ್​​ಗೆ ಎಂಬಾತ ಕಾರು ಚಲಾಯಿಸುತ್ತಿದ್ದು, ವೇಗವಾಗಿ ಬಂದು ಮರಕ್ಕೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಕಾರು ಛಿದ್ರ ಛಿದ್ರಗೊಂಡಿದ್ದು. ಚಾಲಕ ಯಶಸ್​ ಗಂಭೀರ ಗಾಯಗೊಂಡಿದ್ದಾರೆ. ಅಪಫಾತ ಸಂಭವಿಸಿದಂತೆಯೇ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಯಶಸ್​ ಕಾರನ್ನ ವೇಗವಾಗಿ ಚಲಾಯಿಸಿಕೊಂಡು ಬಂದಿದ್ದು, ​ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿರುವ ಶಂಕೆ ವ್ಯಕ್ತವಾಗಿದೆ. ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Video: ಕುಡಿದ ಮತ್ತಿನಲ್ಲಿ ಮರಕ್ಕೆ ಗುದ್ದಿದ ಕಾರು ಚಾಲಕ; ಸಿಸಿಟಿವಿಯಲ್ಲಿ ಅಪಘಾತದ ಭೀಕರ ದೃಶ್ಯ ಸೆರೆ

https://newsfirstlive.com/wp-content/uploads/2023/07/papareddy-palya-Accident.jpg

    ಕುಡಿದ ಮತ್ತಿನಲ್ಲಿ ವೇಗವಾಗಿ ಬಂದು ಮರಕ್ಕೆ ಗುದ್ದಿದ ಕಾರು

    ಮರಕ್ಕೆ ಡಿಕ್ಕಿ ಹೊಡೆದ ರಭಸಕ್ಕೆ 2 ಪೀಸ್​ ಆದ ಕಾರು

    ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ, ಚಾಲಕ ಗಂಭೀರ

ಬೆಂಗಳೂರು: ಕಾರೊಂದು ರಭಸವಾಗಿ ಬಂದು ಮರಕ್ಕೆ ಡಿಕ್ಕಿ ಹೊಡೆದ ಘಟನೆ ಪಾಪರೆಡ್ಡಿ ಪಾಳ್ಯದ ಬಳಿ ನಡೆದಿದೆ. ಭೀಕರ ಅಪಘಾತದಲ್ಲಿ ಕಾರು 2 ಭಾಗವಾಗಿ ಬಿದ್ದಿದೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಮಧ್ಯರಾತ್ರಿ 12.45 ರ ಸುಮಾರಿಗೆ ಅಪಘಾತ ಸಂಭವಿಸಿದೆ. ಚಾಲಕ ಯಶಸ್​​ಗೆ ಎಂಬಾತ ಕಾರು ಚಲಾಯಿಸುತ್ತಿದ್ದು, ವೇಗವಾಗಿ ಬಂದು ಮರಕ್ಕೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಕಾರು ಛಿದ್ರ ಛಿದ್ರಗೊಂಡಿದ್ದು. ಚಾಲಕ ಯಶಸ್​ ಗಂಭೀರ ಗಾಯಗೊಂಡಿದ್ದಾರೆ. ಅಪಫಾತ ಸಂಭವಿಸಿದಂತೆಯೇ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಯಶಸ್​ ಕಾರನ್ನ ವೇಗವಾಗಿ ಚಲಾಯಿಸಿಕೊಂಡು ಬಂದಿದ್ದು, ​ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿರುವ ಶಂಕೆ ವ್ಯಕ್ತವಾಗಿದೆ. ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More