ವರುಣ ಕ್ಷೇತ್ರದಲ್ಲಿ ಡಾ.ಯತೀಂದ್ರ ಸಿದ್ದರಾಮಯ್ಯಗೆ ಘೇರಾವ್
ಗ್ರಾಮದೊಳಗೆ ಪ್ರವೇಶಿಸದಂತೆ ಗ್ರಾಮಸ್ಥರಿಂದ ತಡೆ
ಮೈಸೂರಿನ ಮುದ್ದುಬೀರನಹುಂಡಿ ಗ್ರಾಮದಲ್ಲಿ ಘಟನೆ
ಮೈಸೂರು: ವರುಣ ಕ್ಷೇತ್ರದಲ್ಲಿ ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯಗೆ ಘೇರಾವ್ ಹಾಕಲಾಗಿದೆ. ಮೈಸೂರಿನ ಮುದ್ದುಬೀರನಹುಂಡಿ ಗ್ರಾಮದೊಳಗೆ ಪ್ರವೇಶಿಸದಂತೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದಾರೆ.
ಆಗಿದ್ದೇನು..?
ಗ್ರಾಮದಲ್ಲಿ ಕುಂದುಕೊರತೆ ಸಭೆ ನಡೆಸಲು ಡಾ.ಯತೀಂದ್ರ ಅವರು ತೆರಳಿದ್ದರು. ಈ ವೇಳೆ ಮಾಜಿ ಶಾಸಕರನ್ನು ಗ್ರಾಮದ ಜನ ಎಳೆದಾಡಿದ್ದಾರೆ. ಪೊಲೀಸರ ಮಾತಿಗೂ ಬಗ್ಗದೇ ತರಾಟೆ ತೆಗೆದುಕೊಂಡಿದ್ದಾರೆ. ಗ್ರಾಮದ ಅಭಿವೃದ್ಧಿ ವಿಚಾರಕ್ಕೆ ಗರಂ ಆಗಿದ್ದಾರೆ ಎಂದು ತಿಳಿದುಬಂದಿದೆ.
ಈ ಮೂಲಕ ರಸ್ತೆ ಅಭಿವೃದ್ಧಿ ಕಾಮಗಾರಿ ಪೂರ್ಣಗೊಳಿಸಲು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಇನ್ನು ಗ್ರಾಮಸ್ಥರು ಮುತ್ತಿಗೆ ಹಾಕಿಕೊಂಡಿದ್ದರಿಂದ ಕೆಲ ವಾಗ್ವಾದಗಳು ನಡೆದವು.
ವರುಣ ಕ್ಷೇತ್ರದಲ್ಲಿ ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯಗೆ ಗ್ರಾಮಸ್ಥರು ಘೇರಾವ್ ಹಾಕಿದ್ದಾರೆ. ಮುದ್ದುಬೀರನಹುಂಡಿ ಗ್ರಾಮದ ಕುಂದು ಕೊರತೆ ಆಲಿಸಲು ಹೋದಾಗ ಜನರು ಕ್ಲಾಸ್ ತೆಗೆದುಕೊಂಡಿದ್ದಾರೆ. @Dr_Yathindra_S @siddaramaiah @BJP4Karnataka #Mysuru #Varuna #Karnataka #NewsFirstLive #NewsFirstKannada pic.twitter.com/PQguLFV3iT
— NewsFirst Kannada (@NewsFirstKan) March 8, 2024
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ವರುಣ ಕ್ಷೇತ್ರದಲ್ಲಿ ಡಾ.ಯತೀಂದ್ರ ಸಿದ್ದರಾಮಯ್ಯಗೆ ಘೇರಾವ್
ಗ್ರಾಮದೊಳಗೆ ಪ್ರವೇಶಿಸದಂತೆ ಗ್ರಾಮಸ್ಥರಿಂದ ತಡೆ
ಮೈಸೂರಿನ ಮುದ್ದುಬೀರನಹುಂಡಿ ಗ್ರಾಮದಲ್ಲಿ ಘಟನೆ
ಮೈಸೂರು: ವರುಣ ಕ್ಷೇತ್ರದಲ್ಲಿ ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯಗೆ ಘೇರಾವ್ ಹಾಕಲಾಗಿದೆ. ಮೈಸೂರಿನ ಮುದ್ದುಬೀರನಹುಂಡಿ ಗ್ರಾಮದೊಳಗೆ ಪ್ರವೇಶಿಸದಂತೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದಾರೆ.
ಆಗಿದ್ದೇನು..?
ಗ್ರಾಮದಲ್ಲಿ ಕುಂದುಕೊರತೆ ಸಭೆ ನಡೆಸಲು ಡಾ.ಯತೀಂದ್ರ ಅವರು ತೆರಳಿದ್ದರು. ಈ ವೇಳೆ ಮಾಜಿ ಶಾಸಕರನ್ನು ಗ್ರಾಮದ ಜನ ಎಳೆದಾಡಿದ್ದಾರೆ. ಪೊಲೀಸರ ಮಾತಿಗೂ ಬಗ್ಗದೇ ತರಾಟೆ ತೆಗೆದುಕೊಂಡಿದ್ದಾರೆ. ಗ್ರಾಮದ ಅಭಿವೃದ್ಧಿ ವಿಚಾರಕ್ಕೆ ಗರಂ ಆಗಿದ್ದಾರೆ ಎಂದು ತಿಳಿದುಬಂದಿದೆ.
ಈ ಮೂಲಕ ರಸ್ತೆ ಅಭಿವೃದ್ಧಿ ಕಾಮಗಾರಿ ಪೂರ್ಣಗೊಳಿಸಲು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಇನ್ನು ಗ್ರಾಮಸ್ಥರು ಮುತ್ತಿಗೆ ಹಾಕಿಕೊಂಡಿದ್ದರಿಂದ ಕೆಲ ವಾಗ್ವಾದಗಳು ನಡೆದವು.
ವರುಣ ಕ್ಷೇತ್ರದಲ್ಲಿ ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯಗೆ ಗ್ರಾಮಸ್ಥರು ಘೇರಾವ್ ಹಾಕಿದ್ದಾರೆ. ಮುದ್ದುಬೀರನಹುಂಡಿ ಗ್ರಾಮದ ಕುಂದು ಕೊರತೆ ಆಲಿಸಲು ಹೋದಾಗ ಜನರು ಕ್ಲಾಸ್ ತೆಗೆದುಕೊಂಡಿದ್ದಾರೆ. @Dr_Yathindra_S @siddaramaiah @BJP4Karnataka #Mysuru #Varuna #Karnataka #NewsFirstLive #NewsFirstKannada pic.twitter.com/PQguLFV3iT
— NewsFirst Kannada (@NewsFirstKan) March 8, 2024
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ