ಅವಶ್ಯಕತೆಗಾಗಿ ಕೆಲವರಿಂದ ಸಾಲ ಪಡೆದುಕೊಂಡಿದ್ದ ವ್ಯಕ್ತಿ
ವ್ಯಕ್ತಿ ಬರೆದ ಡೆತ್ನೋಟ್ನಲ್ಲಿ ಯಾರ, ಯಾರ ಹೆಸರಿವೆ?
ವ್ಯಕ್ತಿ ಎಲ್ಲಿದ್ದರೋ, ಬದುಕಿದ್ದರೋ, ಮೃತಪಟ್ಟರೋ ತಿಳಿದಿಲ್ಲ
ಮೈಸೂರು: ಸಾಲಗಾರರ ಕಾಟ ತಡೆಯಲಾರದೇ ವ್ಯಕ್ತಿಯೊಬ್ಬರು ಹೆದರಿ ಡೆತ್ನೋಟ್ ಬರೆದಿಟ್ಟು ನಾಪತ್ತೆಯಾಗಿರುವ ಘಟನೆ ಹುಣಸೂರು ತಾಲೂಕಿನ ಕುಟ್ಟುವಾಡಿ ಗ್ರಾಮದಲ್ಲಿ ನಡೆದಿದೆ.
ಇದನ್ನೂ ಓದಿ: RCB ಫ್ಯಾನ್ಸ್ಗೆ ಶಾಕಿಂಗ್ ನ್ಯೂಸ್.. ಐಪಿಎಲ್ನ ಈ ಟೀಮ್ಗೆ ರಾಹುಲ್ ದ್ರಾವಿಡ್ ಹೆಡ್ ಕೋಚ್?
ಕುಟ್ಟುವಾಡಿ ಗ್ರಾಮದ ಆಟೋ ಡ್ರೈವರ್ ಪ್ರಸಾದ್ (37) ನಾಪತ್ತೆಯಾಗಿರುವ ವ್ಯಕ್ತಿ. ಇವರು ಜೀವನಕ್ಕಾಗಿ ಆಟೋ ಓಡಿಸಿಕೊಂಡು ಇದ್ದರು. ಇದೇ ವೇಳೆ ಅವಶ್ಯಕತೆಗಾಗಿ ಕೆಲವರಿಂದ ಸಾಲದ ರೂಪದಲ್ಲಿ ಹಣ ಪಡೆದುಕೊಂಡಿದ್ದನು. ಬಳಿಕ ಪಡೆದ ಸಾಲವನ್ನು ಹಿಂತಿರುಗಿಸದ ಹಿನ್ನೆಲೆಯಲ್ಲಿ ಸಾಲ ಕೊಟ್ಟವರು ಹಣ ಕೊಡುವಂತೆ ಕೇಳಲು ಪ್ರಾರಂಭಿಸಿದ್ದಾರೆ.
ಇದನ್ನೂ ಓದಿ: ವಾಲ್ಮೀಕಿ ಹಗರಣದ ತನಿಖೆಗೆ ಬಿಗ್ ಟ್ವಿಸ್ಟ್.. ಸಿಎಂ ಸಿದ್ದರಾಮಯ್ಯ ಮೇನ್ ಟಾರ್ಗೆಟ್; FIR ದಾಖಲು
ಇದರಿಂದ ಹೆದರಿದ ವ್ಯಕ್ತಿ ಡೆತ್ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದಾರೆ. ಸದ್ಯ ಇವರು ಎಲ್ಲಿದ್ದರೋ, ಬದುಕಿದ್ದರೋ, ಸಾವನ್ನಪ್ಪಿದ್ದಾರೋ ಎಂಬುದು ಗೊತ್ತಿಲ್ಲ. ಆದರೆ ಡೆತ್ನೋಟ್ನಲ್ಲಿ ನನ್ನ ಸಾವಿಗೆ ಫೈನಾನ್ಸ್ ಮಧು, ಟೆಂಪೋ ಕಿರಣ್ ಎನ್ನುವರು ಕಾರಣ ಎಂದು ಉಲ್ಲೇಖ ಮಾಡಿದ್ದಾನೆ. ಸದ್ಯ ವ್ಯಕ್ತಿ ನಾಪತ್ತೆಯಾದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಕಂಗಾಲಾಗಿದ್ದಾರೆ. ಪ್ರಸಾದ್ ಪತ್ತೆಗಾಗಿ ಬಿಳಿಕೆರೆ ಪೊಲೀಸರು ಶೋಧ ನಡೆಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಅವಶ್ಯಕತೆಗಾಗಿ ಕೆಲವರಿಂದ ಸಾಲ ಪಡೆದುಕೊಂಡಿದ್ದ ವ್ಯಕ್ತಿ
ವ್ಯಕ್ತಿ ಬರೆದ ಡೆತ್ನೋಟ್ನಲ್ಲಿ ಯಾರ, ಯಾರ ಹೆಸರಿವೆ?
ವ್ಯಕ್ತಿ ಎಲ್ಲಿದ್ದರೋ, ಬದುಕಿದ್ದರೋ, ಮೃತಪಟ್ಟರೋ ತಿಳಿದಿಲ್ಲ
ಮೈಸೂರು: ಸಾಲಗಾರರ ಕಾಟ ತಡೆಯಲಾರದೇ ವ್ಯಕ್ತಿಯೊಬ್ಬರು ಹೆದರಿ ಡೆತ್ನೋಟ್ ಬರೆದಿಟ್ಟು ನಾಪತ್ತೆಯಾಗಿರುವ ಘಟನೆ ಹುಣಸೂರು ತಾಲೂಕಿನ ಕುಟ್ಟುವಾಡಿ ಗ್ರಾಮದಲ್ಲಿ ನಡೆದಿದೆ.
ಇದನ್ನೂ ಓದಿ: RCB ಫ್ಯಾನ್ಸ್ಗೆ ಶಾಕಿಂಗ್ ನ್ಯೂಸ್.. ಐಪಿಎಲ್ನ ಈ ಟೀಮ್ಗೆ ರಾಹುಲ್ ದ್ರಾವಿಡ್ ಹೆಡ್ ಕೋಚ್?
ಕುಟ್ಟುವಾಡಿ ಗ್ರಾಮದ ಆಟೋ ಡ್ರೈವರ್ ಪ್ರಸಾದ್ (37) ನಾಪತ್ತೆಯಾಗಿರುವ ವ್ಯಕ್ತಿ. ಇವರು ಜೀವನಕ್ಕಾಗಿ ಆಟೋ ಓಡಿಸಿಕೊಂಡು ಇದ್ದರು. ಇದೇ ವೇಳೆ ಅವಶ್ಯಕತೆಗಾಗಿ ಕೆಲವರಿಂದ ಸಾಲದ ರೂಪದಲ್ಲಿ ಹಣ ಪಡೆದುಕೊಂಡಿದ್ದನು. ಬಳಿಕ ಪಡೆದ ಸಾಲವನ್ನು ಹಿಂತಿರುಗಿಸದ ಹಿನ್ನೆಲೆಯಲ್ಲಿ ಸಾಲ ಕೊಟ್ಟವರು ಹಣ ಕೊಡುವಂತೆ ಕೇಳಲು ಪ್ರಾರಂಭಿಸಿದ್ದಾರೆ.
ಇದನ್ನೂ ಓದಿ: ವಾಲ್ಮೀಕಿ ಹಗರಣದ ತನಿಖೆಗೆ ಬಿಗ್ ಟ್ವಿಸ್ಟ್.. ಸಿಎಂ ಸಿದ್ದರಾಮಯ್ಯ ಮೇನ್ ಟಾರ್ಗೆಟ್; FIR ದಾಖಲು
ಇದರಿಂದ ಹೆದರಿದ ವ್ಯಕ್ತಿ ಡೆತ್ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದಾರೆ. ಸದ್ಯ ಇವರು ಎಲ್ಲಿದ್ದರೋ, ಬದುಕಿದ್ದರೋ, ಸಾವನ್ನಪ್ಪಿದ್ದಾರೋ ಎಂಬುದು ಗೊತ್ತಿಲ್ಲ. ಆದರೆ ಡೆತ್ನೋಟ್ನಲ್ಲಿ ನನ್ನ ಸಾವಿಗೆ ಫೈನಾನ್ಸ್ ಮಧು, ಟೆಂಪೋ ಕಿರಣ್ ಎನ್ನುವರು ಕಾರಣ ಎಂದು ಉಲ್ಲೇಖ ಮಾಡಿದ್ದಾನೆ. ಸದ್ಯ ವ್ಯಕ್ತಿ ನಾಪತ್ತೆಯಾದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಕಂಗಾಲಾಗಿದ್ದಾರೆ. ಪ್ರಸಾದ್ ಪತ್ತೆಗಾಗಿ ಬಿಳಿಕೆರೆ ಪೊಲೀಸರು ಶೋಧ ನಡೆಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ