ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮೋದಿ ಮಾತು
ಬ್ರಿಟಿಷರ ಕಾಲದ 1500ಕ್ಕೂ ಹೆಚ್ಚು ಕಾನೂನು ರದ್ದುಗೊಳಿಸಿದ್ದೇವೆ
5 ವರ್ಷದಲ್ಲಿ ವೈದ್ಯಕೀಯ ಕಾಲೇಜುಗಳಲ್ಲಿ 75 ಸಾವಿರ ಸೀಟು ಹೆಚ್ಚಿಸ್ತೇವೆ
78ನೇ ಸ್ವಾತಂತ್ರ್ಯೋತ್ಸ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯ ಕೆಂಪುಕೋಟೆಯಲ್ಲಿ ಧ್ವಜಾರೋಹಣ ಮಾಡಿದರು. ಬಳಿಕ ದೇಶವನ್ನು ಉದ್ದೇಶಿಸಿ ಮಾತನಾಡಿ.. 40 ಕೋಟಿ ಜನರು ಗುಲಾಮಗಿರಿಯ ಸಂಕೋಲೆಯನ್ನು ಹೊಡೆದೋಡಿಸಿದ್ದಾರೆ. 140 ಕೋಟಿ ಇರುವ ನನ್ನ ದೇಶದ ನಾಗರಿಕರು, ನನ್ನ ಕುಟುಂಬದ ಸದಸ್ಯರು ದೃಢಸಂಕಲ್ಪದಿಂದ ಮುನ್ನಡೆದರೆ ಸಮೃದ್ಧಿಯನ್ನು ಸಾಧಿಸಬಹುದು. ಒಂದೇ ದಿಕ್ಕಿನಲ್ಲಿ, ಹೆಜ್ಜೆಹೆಜ್ಜೆಗೂ ಹೆಗಲಿಗೆ ಹೆಗಲು ಕೊಟ್ಟು ಮುನ್ನಡೆದರೆ ಎಷ್ಟೇ ಸವಾಲುಗಳಿದ್ದರೂ ಗುರಿ ಮುಟ್ಟಬಹುದು. 2047ರ ವೇಳೆಗೆ ಅಭಿವೃದ್ಧಿ ಹೊಂದಿದ ಭಾರತವನ್ನು ಮಾಡಬಹುದು ಎಂಬ ಕರೆ ನೀಡಿದರು.
ಮೋದಿ ಭಾಷಣದ ಪ್ರಮುಖ ವಿಚಾರಗಳು
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮೋದಿ ಮಾತು
ಬ್ರಿಟಿಷರ ಕಾಲದ 1500ಕ್ಕೂ ಹೆಚ್ಚು ಕಾನೂನು ರದ್ದುಗೊಳಿಸಿದ್ದೇವೆ
5 ವರ್ಷದಲ್ಲಿ ವೈದ್ಯಕೀಯ ಕಾಲೇಜುಗಳಲ್ಲಿ 75 ಸಾವಿರ ಸೀಟು ಹೆಚ್ಚಿಸ್ತೇವೆ
78ನೇ ಸ್ವಾತಂತ್ರ್ಯೋತ್ಸ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯ ಕೆಂಪುಕೋಟೆಯಲ್ಲಿ ಧ್ವಜಾರೋಹಣ ಮಾಡಿದರು. ಬಳಿಕ ದೇಶವನ್ನು ಉದ್ದೇಶಿಸಿ ಮಾತನಾಡಿ.. 40 ಕೋಟಿ ಜನರು ಗುಲಾಮಗಿರಿಯ ಸಂಕೋಲೆಯನ್ನು ಹೊಡೆದೋಡಿಸಿದ್ದಾರೆ. 140 ಕೋಟಿ ಇರುವ ನನ್ನ ದೇಶದ ನಾಗರಿಕರು, ನನ್ನ ಕುಟುಂಬದ ಸದಸ್ಯರು ದೃಢಸಂಕಲ್ಪದಿಂದ ಮುನ್ನಡೆದರೆ ಸಮೃದ್ಧಿಯನ್ನು ಸಾಧಿಸಬಹುದು. ಒಂದೇ ದಿಕ್ಕಿನಲ್ಲಿ, ಹೆಜ್ಜೆಹೆಜ್ಜೆಗೂ ಹೆಗಲಿಗೆ ಹೆಗಲು ಕೊಟ್ಟು ಮುನ್ನಡೆದರೆ ಎಷ್ಟೇ ಸವಾಲುಗಳಿದ್ದರೂ ಗುರಿ ಮುಟ್ಟಬಹುದು. 2047ರ ವೇಳೆಗೆ ಅಭಿವೃದ್ಧಿ ಹೊಂದಿದ ಭಾರತವನ್ನು ಮಾಡಬಹುದು ಎಂಬ ಕರೆ ನೀಡಿದರು.
ಮೋದಿ ಭಾಷಣದ ಪ್ರಮುಖ ವಿಚಾರಗಳು
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ