ಬಾಲಕನ ಆಸೆ ಬಗ್ಗೆ ತಿಳಿದುಕೊಂಡ ಬೆಂಗಳೂರು ಪೊಲೀಸ್ ಅಧಿಕಾರಿ
ಐಪಿಎಸ್ ಮಾಡುವ ಕನಸನ್ನ ಹೊಂದಿದ್ದ ಬಾಲಕ ಮೋಸಿನ ರಾಜ್
ಬಾಲಕನ ಕನಸು ನನಸು ಮಾಡಿದ ಕಿದ್ವಾಯಿ ಸಂಸ್ಥೆ, ಪೊಲೀಸ್ ಇಲಾಖೆ
ಬೆಂಗಳೂರು: 13 ವರ್ಷದ ಬಾಲಕನ ಪೊಲೀಸ್ ಆಗುವ ಆಸೆಯನ್ನು ಈಡೇರಿಸಿದ ಪೊಲೀಸರು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಕ್ಯಾನ್ಸರ್ನಿಂದ ಬಳಲುತ್ತಿದ್ದ 13 ವರ್ಷದ ಬಾಲಕನ ಆಸೆಯನ್ನು ಈಡೇರಿಸಿ ಪೊಲೀಸರು ಮಾನವೀಯತೆ ಮೆರೆದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.
ಸಣ್ಣ ವಯಸ್ಸಿನಲ್ಲೇ ಕ್ಯಾನ್ಸರ್ಗೆ ತುತ್ತಾಗಿ ಕಿದ್ವಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಕನ ಕನಸು ಈಡೇರಲು ಪೊಲೀಸರ ಮುಂದಾಗಿದ್ದರು. ಮೋಸಿನ್ ರಾಜ್ ಎಂಬ ಬಾಲಕ ಐಪಿಎಸ್ ಅಧಿಕಾರಿಯಾಗುವ ಕನಸು ಹೊಂದಿದ್ದ.
ಆದರೆ, ಚಿಕ್ಕ ವಯಸ್ಸಿನಲ್ಲೇ ಮಾರಕ ಕ್ಯಾನ್ಸರ್ಗೆ ತುತ್ತಾಗಿದ್ದರಿಂದ ಕಿದ್ವಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಬಾಲಕನ ಆಸೆ ಬಗ್ಗೆ ತಿಳಿದುಕೊಂಡ ಬೆಂಗಳೂರು ಪೊಲೀಸ್ ಪರಿಹಾರ ಸಂಸ್ಥೆ ಹಾಗೂ ಕಿದ್ವಾಯಿ ಸಂಸ್ಥೆ, ಪೊಲೀಸರೊಂದಿಗೆ ಮಾತನಾಡಿ ಬಾಲಕನ ಆಸೆ ಈಡೇರಲು ಸಹಕರಿಸಿದ್ದಾರೆ.
ಕ್ಯಾನ್ಸರ್ನಿಂದ ಬಳಲುತ್ತಿದ್ದ 13ವರ್ಷದ ಬಾಲಕ ಮೋಸಿನ ರಾಜ್ IPS ಮಾಡುವ ಕನಸನ್ನ ಹೊಂದಿದ್ದ.ಸಣ್ಣ ವಯಸ್ಸಿನಲ್ಲೇ ಕ್ಯಾನ್ಸರ್ಗೆ ತುತ್ತಾಗಿದ್ದು ಕಿದ್ವಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಈ ವಿಚಾರ ತಿಳಿದ ಉತ್ತರ ವಿಭಾಗದ DCP ಶಿವಪ್ರಕಾಶ್ ದೇವರಾಜ್ರಿಂದ ಬಾಲಕನಿಗೆ ಪೊಲೀಸ್ ಗೌರವ ನೀಡಿ ಮಾನವೀಯತೆ ಮೆರೆದಿದ್ದಾರೆ@Shiva1306 pic.twitter.com/5PLAb9ySSU
— NewsFirst Kannada (@NewsFirstKan) March 2, 2024
ಇನ್ನು ಬಾಲಕನ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದ ಬೆಂಗಳೂರು ದಕ್ಷಿಣ ವಿಭಾಗದ ಪ್ರಭಾರ ಡಿಸಿಪಿ ಶಿವಪ್ರಕಾಶ್ ದೇವರಾಜ್ ಅವರು ಒಂದು ದಿನದ ಮಟ್ಟಿಗೆ ಬಾಲಕನಿಗೆ ಐಪಿಎಸ್ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಲು ಅವಕಾಶ ಮಾಡಿಕೊಟ್ಟು, ಮಾನವೀಯತೆ ಮೆರೆದಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಬಾಲಕನ ಆಸೆ ಬಗ್ಗೆ ತಿಳಿದುಕೊಂಡ ಬೆಂಗಳೂರು ಪೊಲೀಸ್ ಅಧಿಕಾರಿ
ಐಪಿಎಸ್ ಮಾಡುವ ಕನಸನ್ನ ಹೊಂದಿದ್ದ ಬಾಲಕ ಮೋಸಿನ ರಾಜ್
ಬಾಲಕನ ಕನಸು ನನಸು ಮಾಡಿದ ಕಿದ್ವಾಯಿ ಸಂಸ್ಥೆ, ಪೊಲೀಸ್ ಇಲಾಖೆ
ಬೆಂಗಳೂರು: 13 ವರ್ಷದ ಬಾಲಕನ ಪೊಲೀಸ್ ಆಗುವ ಆಸೆಯನ್ನು ಈಡೇರಿಸಿದ ಪೊಲೀಸರು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಕ್ಯಾನ್ಸರ್ನಿಂದ ಬಳಲುತ್ತಿದ್ದ 13 ವರ್ಷದ ಬಾಲಕನ ಆಸೆಯನ್ನು ಈಡೇರಿಸಿ ಪೊಲೀಸರು ಮಾನವೀಯತೆ ಮೆರೆದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.
ಸಣ್ಣ ವಯಸ್ಸಿನಲ್ಲೇ ಕ್ಯಾನ್ಸರ್ಗೆ ತುತ್ತಾಗಿ ಕಿದ್ವಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಕನ ಕನಸು ಈಡೇರಲು ಪೊಲೀಸರ ಮುಂದಾಗಿದ್ದರು. ಮೋಸಿನ್ ರಾಜ್ ಎಂಬ ಬಾಲಕ ಐಪಿಎಸ್ ಅಧಿಕಾರಿಯಾಗುವ ಕನಸು ಹೊಂದಿದ್ದ.
ಆದರೆ, ಚಿಕ್ಕ ವಯಸ್ಸಿನಲ್ಲೇ ಮಾರಕ ಕ್ಯಾನ್ಸರ್ಗೆ ತುತ್ತಾಗಿದ್ದರಿಂದ ಕಿದ್ವಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಬಾಲಕನ ಆಸೆ ಬಗ್ಗೆ ತಿಳಿದುಕೊಂಡ ಬೆಂಗಳೂರು ಪೊಲೀಸ್ ಪರಿಹಾರ ಸಂಸ್ಥೆ ಹಾಗೂ ಕಿದ್ವಾಯಿ ಸಂಸ್ಥೆ, ಪೊಲೀಸರೊಂದಿಗೆ ಮಾತನಾಡಿ ಬಾಲಕನ ಆಸೆ ಈಡೇರಲು ಸಹಕರಿಸಿದ್ದಾರೆ.
ಕ್ಯಾನ್ಸರ್ನಿಂದ ಬಳಲುತ್ತಿದ್ದ 13ವರ್ಷದ ಬಾಲಕ ಮೋಸಿನ ರಾಜ್ IPS ಮಾಡುವ ಕನಸನ್ನ ಹೊಂದಿದ್ದ.ಸಣ್ಣ ವಯಸ್ಸಿನಲ್ಲೇ ಕ್ಯಾನ್ಸರ್ಗೆ ತುತ್ತಾಗಿದ್ದು ಕಿದ್ವಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಈ ವಿಚಾರ ತಿಳಿದ ಉತ್ತರ ವಿಭಾಗದ DCP ಶಿವಪ್ರಕಾಶ್ ದೇವರಾಜ್ರಿಂದ ಬಾಲಕನಿಗೆ ಪೊಲೀಸ್ ಗೌರವ ನೀಡಿ ಮಾನವೀಯತೆ ಮೆರೆದಿದ್ದಾರೆ@Shiva1306 pic.twitter.com/5PLAb9ySSU
— NewsFirst Kannada (@NewsFirstKan) March 2, 2024
ಇನ್ನು ಬಾಲಕನ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದ ಬೆಂಗಳೂರು ದಕ್ಷಿಣ ವಿಭಾಗದ ಪ್ರಭಾರ ಡಿಸಿಪಿ ಶಿವಪ್ರಕಾಶ್ ದೇವರಾಜ್ ಅವರು ಒಂದು ದಿನದ ಮಟ್ಟಿಗೆ ಬಾಲಕನಿಗೆ ಐಪಿಎಸ್ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಲು ಅವಕಾಶ ಮಾಡಿಕೊಟ್ಟು, ಮಾನವೀಯತೆ ಮೆರೆದಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ