/newsfirstlive-kannada/media/media_files/2025/08/25/mla-veerendra-pappy-arrest-2025-08-25-13-37-04.jpg)
ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು
ಚಿತ್ರದುರ್ಗ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು ಆಗಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಜಾಮೀನು ಮಂಜೂರು ಆಗಿದೆ. ಅಕ್ರಮ ಬೆಟ್ಟಿಂಗ್​ ಕೇಸ್​ನಲ್ಲಿ ವೀರೇಂದ್ರ ಪಪ್ಪಿ ಜೈಲು ಪಾಲಾಗಿದ್ದರು. ಇ.ಡಿ. ಅಧಿಕಾರಿಗಳು ಶಾಸಕ ವೀರೇಂದ್ರ ಪಪ್ಪಿ ಮನೆ, ಕಚೇರಿ ಮೇಲೆ ದಾಳಿ ನಡೆಸಿ ಶೋಧ ನಡೆಸಿದ್ದರು. ಆಕ್ರಮ ಹಣ ವರ್ಗಾವಣೆ ಆರೋಪದಡಿ ಶಾಸಕ ವೀರೇಂದ್ರ ಪಪ್ಪಿ ಅವರನ್ನು ಇ.ಡಿ. ಅಧಿಕಾರಿಗಳು ಬಂಧಿಸಿದ್ದರು. ಈಗ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಿಂದ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು ಆಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us