Advertisment

84ನೇ ವಸಂತಕ್ಕೆ ಕಾಲಿಟ್ಟ ಮಾಜಿ ಸಿಎಂ ಬಿ.ಎಸ್​.ಯಡಿಯೂರಪ್ಪ; ಗಣ್ಯರಿಂದ ಶುಭಾಶಯ

ಮಾಜಿ ಸಿಎಂ ಬಿ.ಎಸ್​.ಯಡಿಯೂರಪ್ಪ ಇಂದು 84ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಹುಟ್ಟುಹಬ್ಬ ಹಿನ್ನೆಲೆ, ಶಿವಮೊಗ್ಗದ ಶಿಕಾರಿಪುರದಲ್ಲಿ ಇಂದು ಬಿಎಸ್​ವೈ ಬೆಳಗ್ಗೆಯಿಂದ ಸಂಜೆಯವರೆಗೂ ಸಾಲು ಸಾಲು ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

author-image
Ganesh Kerekuli
ಸಿದ್ದು, ಡಿಕೆಶಿಯನ್ನ ಕಟ್ಟಿ ಹಾಕ್ತಾರಾ ವಿಜಯೇಂದ್ರ..? ಬಿಜೆಪಿ ರಾಜ್ಯಾಧ್ಯಕ್ಷರ ಮುಂದಿನ ಚಾಲೆಂಜ್​ಗಳೇನು..?
Advertisment
  • ಬಿ‌.ಎಸ್. ಯಡಿಯೂರಪ್ಪಗೆ 84ನೇ ಹುಟ್ಟುಹಬ್ಬದ ಸಂಭ್ರಮ
  • ಕಮಲಕೋಟೆ ‘ಶಿಕಾರಿ’ವೀರನಿಗೆ ಶುಭಾಶಯದ ಮಹಾಪೂರ
  • ಶಿಕಾರಿಪುರದ ದೇವಾಲಯಗಳಿಗೆ ಬಿಎಸ್​ವೈ ಭೇಟಿ, ಪೂಜೆ

ಮಾಜಿ ಸಿಎಂ ಬಿ.ಎಸ್​.ಯಡಿಯೂರಪ್ಪ ಇಂದು 84ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಹುಟ್ಟುಹಬ್ಬ ಹಿನ್ನೆಲೆ, ಶಿವಮೊಗ್ಗದ ಶಿಕಾರಿಪುರದಲ್ಲಿ ಇಂದು ಬಿಎಸ್​ವೈ ಬೆಳಗ್ಗೆಯಿಂದ ಸಂಜೆಯವರೆಗೂ ಸಾಲು ಸಾಲು ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

Advertisment

ಮೊದಲಿಗೆ ತಮ್ಮ ತವರು ಕ್ಷೇತ್ರ ಶಿಕಾರಿಪುರದಲ್ಲಿ 3 ದೇವಾಲಯಗಳಿಗೆ ಭೇಟಿ ನೀಡಲಿದ್ದು, ಬಳಿಕ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಮಧ್ಯಾಹ್ನ ಶಿಕಾರಿಪುರದ ಕುಮದ್ವತಿ ಕಾಲೇಜು ಆವರಣದ ವೇದಿಕೆ ಕಾರ್ಯಕ್ರಮದಲ್ಲಿ ಬಿಜೆಪಿಯ ಎಲ್ಲಾ ನಾಯಕರು ಬಿಎಸ್​ವೈಗೆ ಶುಭ ಕೋರಲಿದ್ದಾರೆ.

ಸಂಜೆ ಅದೇ ಕಾಲೇಜು ಆವರಣದಲ್ಲಿ ಸಂಗೀತ ಸಂಜೆ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು, ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಹಾಗೂ ಖ್ಯಾತ ಗಾಯಕಿ ಮಂಗ್ಲಿ ತಂಡದಿಂದ ಸಂಗೀತ ರಸಸಂಜೆ ನಡೆಯಲಿದೆ.

ಇದನ್ನೂ ಓದಿ:ಜಿಂಬಾಬ್ವೆ ವಿರುದ್ಧ 256 ರನ್ ಭಾರಿಸಿದ ಟೀಮ್ ಇಂಡಿಯಾ: ಪಂದ್ಯ ಗೆಲ್ಲಲೇಬೇಕಾದ ಸ್ಥಿತಿಯಲ್ಲಿ ಭಾರತ

Advertisment

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

BS Yadiyurappa
Advertisment
Advertisment
Advertisment