/newsfirstlive-kannada/media/media_files/2025/10/16/priyank_kharge_rss-2025-10-16-16-25-53.jpg)
RSS V/S ಪ್ರಿಯಾಂಕ್ ಖರ್ಗೆ
ನವಂಬರ್ 2 ರಂದು ಕಲ್ಬುರ್ಗಿಯ ಚಿತ್ತಾಪುರದಲ್ಲಿ ಆರ್ಎಸ್ಎಸ್ ನಡೆಸಲು ಉದ್ದೇಶಿಸಿರುವ ಪಥ ಸಂಚಲನ ನಡೆಯಲ್ಲ. ನವಂಬರ್ 5 ರಂದು ಬೆಂಗಳೂರಿನ ಅಡ್ವೋಕೇಟ್ ಜನರಲ್ ಕಚೇರಿಯಲ್ಲಿ ಮತ್ತೊಂದು ಸುತ್ತಿನ ಶಾಂತಿ ಸಭೆ ನಡೆಯಲಿದೆ. ಹೈಕೋರ್ಟ್ ಸೂಚನೆಯ ಮೇರೆಗೆ ಈ ಶಾಂತಿಸಭೆ ನಡೆಯಲಿದೆ. ಶಾಂತಿ ಸಭೆಯಲ್ಲಿ ಹೈಕೋರ್ಟ್ ನ ರಿಟ್ ಅರ್ಜಿದಾರರು ಹಾಗೂ ಉಳಿದ ಅರ್ಜಿದಾರರು ಕೂಡ ಭಾಗಿಯಾಗುವರು. ಶಾಂತಿ ಸಭೆಯಲ್ಲಿ ಆರ್ಎಸ್ಎಸ್ ಪಥ ಸಂಚಲನವನ್ನು ಯಾವಾಗ ನಡೆಸಬೇಕು ಎಂಬ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತೆ. ಬಳಿಕ ಶಾಂತಿ ಸಭೆಯ ತೀರ್ಮಾನವನ್ನು ಹೈಕೋರ್ಟ್ ಗೆ ತಿಳಿಸಲಾಗುತ್ತೆ. ಹೈಕೋರ್ಟ್ ಆದೇಶದ ಮೇರೆಗೆ ಆರ್ಎಸ್ಎಸ್ ಪಥ ಸಂಚಲನವನ್ನು ಯಾವಾಗ, ಹೇಗೆ ನಡೆಸಬೇಕೆಂದು ತೀರ್ಮಾನಿಸಲಾಗುತ್ತೆ.
/filters:format(webp)/newsfirstlive-kannada/media/media_files/2025/09/16/high-court-of-karnataka-2025-09-16-15-16-25.jpg)
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ.
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us