Advertisment

ನೂತನ MP ಯದುವೀರ್ ಒಡೆಯರ್​ಗೆ ಅಭಿನಂದನೆ ಸಲ್ಲಿಸಿದ ಪ್ರತಾಪ್​ ಸಿಂಹ.. ಮೈಸೂರಲ್ಲಿ ಸಂಭ್ರಮ ಭಾರೀ ಜೋರು

author-image
AS Harshith
Updated On
ಕಾಂಗ್ರೆಸ್​ ಸೇರ್ತಾರಾ ಪ್ರತಾಪ್ ಸಿಂಹ..? ರಸ್ತೆಗೆ ಸಿದ್ದರಾಮಯ್ಯ ಹೆಸರು ಇಡುವ ಬಗ್ಗೆ ಕೊಟ್ಟ ಸ್ಪಷ್ಟನೆ ಏನು?
Advertisment
  • ಮಾಜಿ ಸಂಸದನಿಂದ ನೂತನ ಎಂಪಿಗೆ ಅಭಿನಂದನೆ
  • ಸಾಮಾಜಿಕ ಜಾಲತಾಣದಲ್ಲಿ ಶುಭಾಶಯ ತಿಳಿಸಿದ ಪ್ರತಾಪ್​ ಸಿಂಹ
  • ಮೈಸೂರಿನಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮ ಭಾರೀ ಜೋರು

ಮೈಸೂರು: ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಸ್ಪರ್ಧಿಸಿದ ಯದುವೀರ್ ಒಡೆಯರ್ ಬಹುತೇಕ ಮುನ್ನಡೆ ಸಾಧಿಸಿದ್ದಾರೆ. ಘೋಷಣೆಯೊಂದೇ ಬಾಕಿ ಉಳಿದಿದೆ. ಇದೀಗ ಒಡೆಯರ್​ ಮುನ್ನಡೆ ಸಾಧಿಸಿದ್ದನ್ನು ಕಂಡು ಮಾಜಿ ಸಂಸದ ಪ್ರತಾಪ್ ಸಿಂಹ ಅಭಿನಂದನೆ ಸಲ್ಲಿಸಿದ್ದಾರೆ.

Advertisment

ಪ್ರತಾಪ್ ಸಿಂಹ ಅವರು ಸಾಮಾಜಿಕ ಜಾಲತಾಣದಲ್ಲಿ, ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ನೂತನ ಎಂ.ಪಿ ಯದುವೀರ್ ಒಡೆಯರ್ ಗೆ ಅಭಿನಂದನೆ ಸಲ್ಲಿಸಿದ್ದಾರೆ. ಯದುವೀರ್ ಒಡೆಯರ್ ಅವರ ಫೋಟೋ ಹಂಚಿಕೊಳ್ಳುವ ಮೂಲಕ ಶುಭಾಶಯ ತಿಳಿಸಿದ್ದಾರೆ.

ಇದನ್ನೂ ಓದಿ: ಇಂದು KRS ಡ್ಯಾಂನ ನೀರಿನ ಮಟ್ಟ ಎಷ್ಟಿದೆ? ಇಲ್ಲಿದೆ ಮಾಹಿತಿ

ಇನ್ನು ಮತ ಎಣಿಕೆ ವೇಳೆ ಯದುವೀರ್ ಒಡೆಯರ್ ಗೆಲುವು ಖಚಿತ ಹಿನ್ನಲೆ ಮೈಸೂರಿನಲ್ಲಿ ಸಂಭ್ರಮ ಜೋರಾಗಿದೆ. ಬಿಜೆಪಿ ಕಚೇರಿಯಲ್ಲಿ ಪಟಾಕಿ ಸಿಡಿಸಿ, ಜೈಕಾರ ಕೂಗಿ ಜನರು ಸಂಭ್ರಮಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment