newsfirstkannada.com

ನೂತನ MP ಯದುವೀರ್ ಒಡೆಯರ್​ಗೆ ಅಭಿನಂದನೆ ಸಲ್ಲಿಸಿದ ಪ್ರತಾಪ್​ ಸಿಂಹ.. ಮೈಸೂರಲ್ಲಿ ಸಂಭ್ರಮ ಭಾರೀ ಜೋರು

Share :

Published June 4, 2024 at 3:45pm

Update June 4, 2024 at 3:46pm

    ಮಾಜಿ ಸಂಸದನಿಂದ ನೂತನ ಎಂಪಿಗೆ ಅಭಿನಂದನೆ

    ಸಾಮಾಜಿಕ ಜಾಲತಾಣದಲ್ಲಿ ಶುಭಾಶಯ ತಿಳಿಸಿದ ಪ್ರತಾಪ್​ ಸಿಂಹ

    ಮೈಸೂರಿನಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮ ಭಾರೀ ಜೋರು

ಮೈಸೂರು: ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಸ್ಪರ್ಧಿಸಿದ ಯದುವೀರ್ ಒಡೆಯರ್ ಬಹುತೇಕ ಮುನ್ನಡೆ ಸಾಧಿಸಿದ್ದಾರೆ. ಘೋಷಣೆಯೊಂದೇ ಬಾಕಿ ಉಳಿದಿದೆ. ಇದೀಗ ಒಡೆಯರ್​ ಮುನ್ನಡೆ ಸಾಧಿಸಿದ್ದನ್ನು ಕಂಡು ಮಾಜಿ ಸಂಸದ ಪ್ರತಾಪ್ ಸಿಂಹ ಅಭಿನಂದನೆ ಸಲ್ಲಿಸಿದ್ದಾರೆ.

ಪ್ರತಾಪ್ ಸಿಂಹ ಅವರು ಸಾಮಾಜಿಕ ಜಾಲತಾಣದಲ್ಲಿ, ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ನೂತನ ಎಂ.ಪಿ ಯದುವೀರ್ ಒಡೆಯರ್ ಗೆ ಅಭಿನಂದನೆ ಸಲ್ಲಿಸಿದ್ದಾರೆ. ಯದುವೀರ್ ಒಡೆಯರ್ ಅವರ ಫೋಟೋ ಹಂಚಿಕೊಳ್ಳುವ ಮೂಲಕ ಶುಭಾಶಯ ತಿಳಿಸಿದ್ದಾರೆ.

ಇದನ್ನೂ ಓದಿ: ಇಂದು KRS ಡ್ಯಾಂನ ನೀರಿನ ಮಟ್ಟ ಎಷ್ಟಿದೆ? ಇಲ್ಲಿದೆ ಮಾಹಿತಿ

ಇನ್ನು ಮತ ಎಣಿಕೆ ವೇಳೆ ಯದುವೀರ್ ಒಡೆಯರ್ ಗೆಲುವು ಖಚಿತ ಹಿನ್ನಲೆ ಮೈಸೂರಿನಲ್ಲಿ ಸಂಭ್ರಮ ಜೋರಾಗಿದೆ. ಬಿಜೆಪಿ ಕಚೇರಿಯಲ್ಲಿ ಪಟಾಕಿ ಸಿಡಿಸಿ, ಜೈಕಾರ ಕೂಗಿ ಜನರು ಸಂಭ್ರಮಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ನೂತನ MP ಯದುವೀರ್ ಒಡೆಯರ್​ಗೆ ಅಭಿನಂದನೆ ಸಲ್ಲಿಸಿದ ಪ್ರತಾಪ್​ ಸಿಂಹ.. ಮೈಸೂರಲ್ಲಿ ಸಂಭ್ರಮ ಭಾರೀ ಜೋರು

https://newsfirstlive.com/wp-content/uploads/2024/06/Pratap-Simha.jpg

    ಮಾಜಿ ಸಂಸದನಿಂದ ನೂತನ ಎಂಪಿಗೆ ಅಭಿನಂದನೆ

    ಸಾಮಾಜಿಕ ಜಾಲತಾಣದಲ್ಲಿ ಶುಭಾಶಯ ತಿಳಿಸಿದ ಪ್ರತಾಪ್​ ಸಿಂಹ

    ಮೈಸೂರಿನಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮ ಭಾರೀ ಜೋರು

ಮೈಸೂರು: ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಸ್ಪರ್ಧಿಸಿದ ಯದುವೀರ್ ಒಡೆಯರ್ ಬಹುತೇಕ ಮುನ್ನಡೆ ಸಾಧಿಸಿದ್ದಾರೆ. ಘೋಷಣೆಯೊಂದೇ ಬಾಕಿ ಉಳಿದಿದೆ. ಇದೀಗ ಒಡೆಯರ್​ ಮುನ್ನಡೆ ಸಾಧಿಸಿದ್ದನ್ನು ಕಂಡು ಮಾಜಿ ಸಂಸದ ಪ್ರತಾಪ್ ಸಿಂಹ ಅಭಿನಂದನೆ ಸಲ್ಲಿಸಿದ್ದಾರೆ.

ಪ್ರತಾಪ್ ಸಿಂಹ ಅವರು ಸಾಮಾಜಿಕ ಜಾಲತಾಣದಲ್ಲಿ, ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ನೂತನ ಎಂ.ಪಿ ಯದುವೀರ್ ಒಡೆಯರ್ ಗೆ ಅಭಿನಂದನೆ ಸಲ್ಲಿಸಿದ್ದಾರೆ. ಯದುವೀರ್ ಒಡೆಯರ್ ಅವರ ಫೋಟೋ ಹಂಚಿಕೊಳ್ಳುವ ಮೂಲಕ ಶುಭಾಶಯ ತಿಳಿಸಿದ್ದಾರೆ.

ಇದನ್ನೂ ಓದಿ: ಇಂದು KRS ಡ್ಯಾಂನ ನೀರಿನ ಮಟ್ಟ ಎಷ್ಟಿದೆ? ಇಲ್ಲಿದೆ ಮಾಹಿತಿ

ಇನ್ನು ಮತ ಎಣಿಕೆ ವೇಳೆ ಯದುವೀರ್ ಒಡೆಯರ್ ಗೆಲುವು ಖಚಿತ ಹಿನ್ನಲೆ ಮೈಸೂರಿನಲ್ಲಿ ಸಂಭ್ರಮ ಜೋರಾಗಿದೆ. ಬಿಜೆಪಿ ಕಚೇರಿಯಲ್ಲಿ ಪಟಾಕಿ ಸಿಡಿಸಿ, ಜೈಕಾರ ಕೂಗಿ ಜನರು ಸಂಭ್ರಮಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More