newsfirstkannada.com

10 ದಿನದ ಹಿಂದೆ ಕೆಲಸದಿಂದ ವಜಾ.. ಪ್ರತಿಮಾ ಕೊಲೆ ಆರೋಪಿ ಬಗ್ಗೆ ಪೊಲೀಸ್ ಕಮಿಷನರ್ ಬಿ.ದಯಾನಂದ ಏನಂದ್ರು?

Share :

06-11-2023

    ಪ್ರತಿಮಾ ಕೊಲೆ ಸಂಬಂಧ ಕಾರು ಚಾಲಕ ಕಿರಣ್​ ಅರೆಸ್ಟ್​

    ಮಲೆ ಮಹದೇಶ್ವರ ಬಳಿ ಪೊಲೀಸರಿಗೆ ಸಿಕ್ಕ ಕಾರು ಚಾಲಕ

    5 ವರ್ಷದಿಂದ ಪ್ರತಿಮಾ ಅವರ ಕಾರು ಚಾಲಕನಾಗಿದ್ದ ಕಿರಣ್

ಮಹಿಳಾ ಅಧಿಕಾರಿ ಪ್ರತಿಮಾ ಕೊಲೆ ಸಂಬಂಧ ಕಾರು ಚಾಲಕ ಕಿರಣ್​ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದುಕೊಳ್ಳಲಾಗಿದೆ. ಮಲೆ ಮಹದೇಶ್ವರ ಬಳಿ ಆತನನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ ಹೇಳಿದ್ದಾರೆ.

ಚಾಲಕ ಕಿರಣ್​ ಪ್ರತಿಮಾ ಅವರ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದನು. ಇತ್ತೀಚಿಗೆ ಆತನನ್ನು ಕೆಲಸದಿಂದ ತೆಗೆದು ಹಾಕಿದ್ದಾರೆ ಎಂದು ಪೊಲೀಸ್ ಕಮೀಷನರ್ ಬಿ ದಯಾನಂದ್ ಹೇಳಿದ್ದಾರೆ​.

ಬಳಿಕ ಮಾತನಾಡಿದ ಅವರು ಕಿರಣ್​ 5 ವರ್ಷದಿಂದ ಅವರ ಬಳಿ ಕೆಲಸ ಮಾಡುತ್ತಿದ್ದನು. ಹತ್ತು ದಿನಗಳ ಹಿಂದೆ ಕೆಲಸದಿಂದ ವಜಾ ಮಾಡಿದ್ದರು. ಸದ್ಯ ದಕ್ಷಿಣ ವಿಭಾಗದ ಡಿಸಿಪಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

10 ದಿನದ ಹಿಂದೆ ಕೆಲಸದಿಂದ ವಜಾ.. ಪ್ರತಿಮಾ ಕೊಲೆ ಆರೋಪಿ ಬಗ್ಗೆ ಪೊಲೀಸ್ ಕಮಿಷನರ್ ಬಿ.ದಯಾನಂದ ಏನಂದ್ರು?

https://newsfirstlive.com/wp-content/uploads/2023/11/Kiran.jpg

    ಪ್ರತಿಮಾ ಕೊಲೆ ಸಂಬಂಧ ಕಾರು ಚಾಲಕ ಕಿರಣ್​ ಅರೆಸ್ಟ್​

    ಮಲೆ ಮಹದೇಶ್ವರ ಬಳಿ ಪೊಲೀಸರಿಗೆ ಸಿಕ್ಕ ಕಾರು ಚಾಲಕ

    5 ವರ್ಷದಿಂದ ಪ್ರತಿಮಾ ಅವರ ಕಾರು ಚಾಲಕನಾಗಿದ್ದ ಕಿರಣ್

ಮಹಿಳಾ ಅಧಿಕಾರಿ ಪ್ರತಿಮಾ ಕೊಲೆ ಸಂಬಂಧ ಕಾರು ಚಾಲಕ ಕಿರಣ್​ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದುಕೊಳ್ಳಲಾಗಿದೆ. ಮಲೆ ಮಹದೇಶ್ವರ ಬಳಿ ಆತನನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ ಹೇಳಿದ್ದಾರೆ.

ಚಾಲಕ ಕಿರಣ್​ ಪ್ರತಿಮಾ ಅವರ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದನು. ಇತ್ತೀಚಿಗೆ ಆತನನ್ನು ಕೆಲಸದಿಂದ ತೆಗೆದು ಹಾಕಿದ್ದಾರೆ ಎಂದು ಪೊಲೀಸ್ ಕಮೀಷನರ್ ಬಿ ದಯಾನಂದ್ ಹೇಳಿದ್ದಾರೆ​.

ಬಳಿಕ ಮಾತನಾಡಿದ ಅವರು ಕಿರಣ್​ 5 ವರ್ಷದಿಂದ ಅವರ ಬಳಿ ಕೆಲಸ ಮಾಡುತ್ತಿದ್ದನು. ಹತ್ತು ದಿನಗಳ ಹಿಂದೆ ಕೆಲಸದಿಂದ ವಜಾ ಮಾಡಿದ್ದರು. ಸದ್ಯ ದಕ್ಷಿಣ ವಿಭಾಗದ ಡಿಸಿಪಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More