newsfirstkannada.com

Breaking: ಬಸ್-ಲಾರಿ ಮುಖಾಮುಖಿ ಡಿಕ್ಕಿ.. ಚಾಲಕ ಸೇರಿ 20 ಮಂದಿಗೆ ಗಾಯ

Share :

25-05-2023

    ಬಸ್-ಲಾರಿ ಮುಖಾಮುಖಿ ಡಿಕ್ಕಿ

    ಚಾಲಕ ಸೇರಿ 20 ಮಂದಿಗೆ ಗಾಯ

    ಘಟನಾ ಸ್ಥಳಕ್ಕೆ ಪೊಲೀಸ್​ ಅಧಿಕಾರಿಗಳು ಭೇಟಿ

ಚಿತ್ರದುರ್ಗ: ಖಾಸಗಿ ಬಸ್ ಹಾಗೂ ಕಂಟೇನರ್ ಲಾರಿ ಮುಖಾಮುಖಿ ಡಿಕ್ಕಿಯಾಗಿ ಚಾಲಕ ಹಾಗೂ ಇಬ್ಬರು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿರೋ ಘಟನೆ ತಾಲೂಕಿನ ದೊಡ್ಡಸಿದ್ದವನ ಹಳ್ಳಿ ಬಳಿ ಸಂಭವಿಸಿದೆ.

ಖಾಸಗಿ ಬಸ್ ಚಿತ್ರದುರ್ಗದಿಂದ ಜೆ.ಎನ್ ಕೋಟೆ ಮಾರ್ಗವಾಗಿ ಹಿರಿಯೂರಿಗೆ ತೆರಳುತ್ತಿತ್ತು. ಈ ವೇಳೆ ಎದುರುಗಡೆಯಿಂದ ಬಂದ ಕಂಟೇನರ್ ಲಾರಿ ಬಸ್​ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಖಾಸಗಿ ಬಸ್ ಚಾಲಕ ಸೇರಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. 20ಕ್ಕೂ ಹೆಚ್ಚು ಜನರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಕೂಡಲೇ ಗಂಭೀರವಾಗಿ ಗಾಯಗೊಂಡವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸದ್ಯ ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸ್​ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಘಟನೆ ಸಂಬಂಧ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Breaking: ಬಸ್-ಲಾರಿ ಮುಖಾಮುಖಿ ಡಿಕ್ಕಿ.. ಚಾಲಕ ಸೇರಿ 20 ಮಂದಿಗೆ ಗಾಯ

https://newsfirstlive.com/wp-content/uploads/2023/05/bus-accident.jpg

    ಬಸ್-ಲಾರಿ ಮುಖಾಮುಖಿ ಡಿಕ್ಕಿ

    ಚಾಲಕ ಸೇರಿ 20 ಮಂದಿಗೆ ಗಾಯ

    ಘಟನಾ ಸ್ಥಳಕ್ಕೆ ಪೊಲೀಸ್​ ಅಧಿಕಾರಿಗಳು ಭೇಟಿ

ಚಿತ್ರದುರ್ಗ: ಖಾಸಗಿ ಬಸ್ ಹಾಗೂ ಕಂಟೇನರ್ ಲಾರಿ ಮುಖಾಮುಖಿ ಡಿಕ್ಕಿಯಾಗಿ ಚಾಲಕ ಹಾಗೂ ಇಬ್ಬರು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿರೋ ಘಟನೆ ತಾಲೂಕಿನ ದೊಡ್ಡಸಿದ್ದವನ ಹಳ್ಳಿ ಬಳಿ ಸಂಭವಿಸಿದೆ.

ಖಾಸಗಿ ಬಸ್ ಚಿತ್ರದುರ್ಗದಿಂದ ಜೆ.ಎನ್ ಕೋಟೆ ಮಾರ್ಗವಾಗಿ ಹಿರಿಯೂರಿಗೆ ತೆರಳುತ್ತಿತ್ತು. ಈ ವೇಳೆ ಎದುರುಗಡೆಯಿಂದ ಬಂದ ಕಂಟೇನರ್ ಲಾರಿ ಬಸ್​ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಖಾಸಗಿ ಬಸ್ ಚಾಲಕ ಸೇರಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. 20ಕ್ಕೂ ಹೆಚ್ಚು ಜನರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಕೂಡಲೇ ಗಂಭೀರವಾಗಿ ಗಾಯಗೊಂಡವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸದ್ಯ ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸ್​ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಘಟನೆ ಸಂಬಂಧ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More