ನಾನು ಥಳಿಸಿ ಬುದ್ದಿ ಹೇಳಿದ್ದೆ ಪ್ರೊ.ಮಹೇಶ್ ಚಂದ್ರಗುರು
ಅವನೊಬ್ಬ ಪಾಪಿ ಎಂದು ಸಂಸದ ಪ್ರತಾಪ್ ಸಿಂಹ ವಿರುದ್ಧ ವಾಗ್ದಾಳಿ
ಪ್ರತಾಪ್ ಸಿಂಹ ಒಳ್ಳೆಯವರಿಗೆ ಹುಟ್ಟಿಲ್ಲ ಎಂದ ಪ್ರೊ.ಮಹೇಶ್ ಚಂದ್ರಗುರು
ಮೈಸೂರು: ಪ್ರತಾಪ್ ಸಿಂಹ ಒಬ್ಬ ಪೊಲಿಟಿಕಲ್ ಟೆರರಿಸ್ಟ್. ಅವನು ನನ್ನ ಶಿಷ್ಯ. ಅವರ ತಂದೆ ಹರಿದ ಬಟ್ಟೆಯಲ್ಲಿ ನೋಡಲು ಬಂದಾಗ, ಇವ್ನು ಕ್ಲಾಸ್ಮೇಟ್ಗಳಿಗೆ ನಮ್ಮ ಮನೇಲಿ ಕುರಿ ಮಾರ್ತವ್ನೆ. ದುಡ್ಡು ಕೊಡೋಕೆ ಬಂದ ಎಂದಿದ್ದ. ಆ ಸಂದರ್ಭದಲ್ಲಿ ನಾನು ಥಳಿಸಿ ಬುದ್ದಿ ಹೇಳಿದ್ದೆ ಎಂದು ವಿಚಾರವಾದಿ ಪ್ರೊ.ಮಹೇಶ್ ಚಂದ್ರಗುರು ಹೇಳಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಪ್ರೊ.ಮಹೇಶ್ ಚಂದ್ರಗುರು, ಪ್ರತಾಪ್ ಸಿಂಹ ಒಳ್ಳೆಯವರಿಗೆ ಹುಟ್ಟಿಲ್ಲ. ಈ ಸಮಯದಲ್ಲಿ ಅವನನ್ನು ಯಾಕೆ ನೆನೆಸಿಕೊಳ್ಳುತ್ತೀರಾ. ಅವನೊಬ್ಬ ಪಾಪಿ ಎಂದು ಸಂಸದ ಪ್ರತಾಪ್ ಸಿಂಹ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಾನು ಥಳಿಸಿ ಬುದ್ದಿ ಹೇಳಿದ್ದೆ ಪ್ರೊ.ಮಹೇಶ್ ಚಂದ್ರಗುರು
ಅವನೊಬ್ಬ ಪಾಪಿ ಎಂದು ಸಂಸದ ಪ್ರತಾಪ್ ಸಿಂಹ ವಿರುದ್ಧ ವಾಗ್ದಾಳಿ
ಪ್ರತಾಪ್ ಸಿಂಹ ಒಳ್ಳೆಯವರಿಗೆ ಹುಟ್ಟಿಲ್ಲ ಎಂದ ಪ್ರೊ.ಮಹೇಶ್ ಚಂದ್ರಗುರು
ಮೈಸೂರು: ಪ್ರತಾಪ್ ಸಿಂಹ ಒಬ್ಬ ಪೊಲಿಟಿಕಲ್ ಟೆರರಿಸ್ಟ್. ಅವನು ನನ್ನ ಶಿಷ್ಯ. ಅವರ ತಂದೆ ಹರಿದ ಬಟ್ಟೆಯಲ್ಲಿ ನೋಡಲು ಬಂದಾಗ, ಇವ್ನು ಕ್ಲಾಸ್ಮೇಟ್ಗಳಿಗೆ ನಮ್ಮ ಮನೇಲಿ ಕುರಿ ಮಾರ್ತವ್ನೆ. ದುಡ್ಡು ಕೊಡೋಕೆ ಬಂದ ಎಂದಿದ್ದ. ಆ ಸಂದರ್ಭದಲ್ಲಿ ನಾನು ಥಳಿಸಿ ಬುದ್ದಿ ಹೇಳಿದ್ದೆ ಎಂದು ವಿಚಾರವಾದಿ ಪ್ರೊ.ಮಹೇಶ್ ಚಂದ್ರಗುರು ಹೇಳಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಪ್ರೊ.ಮಹೇಶ್ ಚಂದ್ರಗುರು, ಪ್ರತಾಪ್ ಸಿಂಹ ಒಳ್ಳೆಯವರಿಗೆ ಹುಟ್ಟಿಲ್ಲ. ಈ ಸಮಯದಲ್ಲಿ ಅವನನ್ನು ಯಾಕೆ ನೆನೆಸಿಕೊಳ್ಳುತ್ತೀರಾ. ಅವನೊಬ್ಬ ಪಾಪಿ ಎಂದು ಸಂಸದ ಪ್ರತಾಪ್ ಸಿಂಹ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ