ಅನುದಾನದ ವಿಚಾರವಾಗಿ ರಾರ್ಜ ಸರ್ಕಾರದಿಂದ ಪ್ರತಿಭಟನೆ
ನಾಳೆ ಎಲ್ಲಾ ಸಚಿವರು, ಶಾಸಕರು, ಸಿಎಂ ಸೇರಿ ಪ್ರತಿಭಟನೆಗೆ
ದೆಹಲಿಯಲ್ಲಿ ಕೇಂದ್ರದ ವಿರುದ್ಧ ಪ್ರತಿಭಟಿಸಲಿರುವ ರಾಜ್ಯ ಸರ್ಕಾರ
ಬೆಂಗಳೂರು: ಫೆಬ್ರವರಿ 7 ರಂದು ಕೇಂದ್ರ ಸರ್ಕಾರದ ವಿರುದ್ಧ ದೆಹಲಿಯಲ್ಲಿ ರಾಜ್ಯದ ಎಲ್ಲಾ ಸಚಿವರು, ಶಾಸಕರು, ಸಿಎಂ ಸೇರಿ ಪ್ರತಿಭಟನೆ ನಡೆಸಲು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಇನ್ನು ಪ್ರತಿಭಟನೆಗೆ ತಯಾರಿ ನಡೆಸಲು ದೆಹಲಿಗೆ ಹಾರಿರುವ ಡಿಸಿಎಂ ಡಿ.ಕೆ ಶಿವಕುಮಾರ್, ವಿಮಾನ ನಿಲ್ದಾಣದಿಂದ ನೇರವಾಗಿ ಜಂತರ್ ಮಂತರ್ಗೆ ಪ್ರಯಾಣ ಬೆಳೆಸಿ ಸ್ಥಳ ಪರಿಶೀಲನೆ ನಡೆಸಿದರು.
ಡಿಸಿಎಂ ಡಿ.ಕೆ ಶಿವಕುಮಾರ್ಗೆ ಸಂಸದ & ಸಹೋದರ ಡಿ.ಕೆ ಸುರೇಶ್ ಸಾಥ್ ನೀಡಿದರು. ಇನ್ನೂ ಇದೇ ವೇಳೆ ಮಾತನಾಡಿದ ಡಿ.ಕೆ ಶಿವಕುಮಾರ್, ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಕೇಂದ್ರದ ಗಮನ ಸೆಳೆಯಲು, ನಮ್ಮ ಪಾಲಿನ ಅನುದಾನದ ಬಗ್ಗೆ ಜನರಿಗೆ ಮನದಟ್ಟು ಮಾಡಲು ಹೋರಾಟವಿದು ಎಂದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಅನುದಾನದ ವಿಚಾರವಾಗಿ ರಾರ್ಜ ಸರ್ಕಾರದಿಂದ ಪ್ರತಿಭಟನೆ
ನಾಳೆ ಎಲ್ಲಾ ಸಚಿವರು, ಶಾಸಕರು, ಸಿಎಂ ಸೇರಿ ಪ್ರತಿಭಟನೆಗೆ
ದೆಹಲಿಯಲ್ಲಿ ಕೇಂದ್ರದ ವಿರುದ್ಧ ಪ್ರತಿಭಟಿಸಲಿರುವ ರಾಜ್ಯ ಸರ್ಕಾರ
ಬೆಂಗಳೂರು: ಫೆಬ್ರವರಿ 7 ರಂದು ಕೇಂದ್ರ ಸರ್ಕಾರದ ವಿರುದ್ಧ ದೆಹಲಿಯಲ್ಲಿ ರಾಜ್ಯದ ಎಲ್ಲಾ ಸಚಿವರು, ಶಾಸಕರು, ಸಿಎಂ ಸೇರಿ ಪ್ರತಿಭಟನೆ ನಡೆಸಲು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಇನ್ನು ಪ್ರತಿಭಟನೆಗೆ ತಯಾರಿ ನಡೆಸಲು ದೆಹಲಿಗೆ ಹಾರಿರುವ ಡಿಸಿಎಂ ಡಿ.ಕೆ ಶಿವಕುಮಾರ್, ವಿಮಾನ ನಿಲ್ದಾಣದಿಂದ ನೇರವಾಗಿ ಜಂತರ್ ಮಂತರ್ಗೆ ಪ್ರಯಾಣ ಬೆಳೆಸಿ ಸ್ಥಳ ಪರಿಶೀಲನೆ ನಡೆಸಿದರು.
ಡಿಸಿಎಂ ಡಿ.ಕೆ ಶಿವಕುಮಾರ್ಗೆ ಸಂಸದ & ಸಹೋದರ ಡಿ.ಕೆ ಸುರೇಶ್ ಸಾಥ್ ನೀಡಿದರು. ಇನ್ನೂ ಇದೇ ವೇಳೆ ಮಾತನಾಡಿದ ಡಿ.ಕೆ ಶಿವಕುಮಾರ್, ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಕೇಂದ್ರದ ಗಮನ ಸೆಳೆಯಲು, ನಮ್ಮ ಪಾಲಿನ ಅನುದಾನದ ಬಗ್ಗೆ ಜನರಿಗೆ ಮನದಟ್ಟು ಮಾಡಲು ಹೋರಾಟವಿದು ಎಂದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ