newsfirstkannada.com

×

ಹಾಡಹಗಲೇ ಕಾರಿನಲ್ಲಿ ಮಹಿಳೆಯನ್ನು ಎಳೆದೊಯ್ದ ಪಾಪಿಗಳು.. ಗಂಡನ ಕಡೆಯವರಿಂದ ನಡೀತಾ ಕೃತ್ಯ?

Share :

Published June 22, 2024 at 8:08am

    ಕಾರಿನಲ್ಲಿ ಮಹಿಳೆಯನ್ನು ಎಳೆದೊಯ್ದು ಕಿಡ್ನಾಪ್ ಮಾಡಿದ್ರಾ?

    ನಗರಕ್ಕೆ ಬಂದು ಚಿಕ್ಕಪ್ಪನ ಮನೆಯಲ್ಲಿ ವಾಸಿಸುತ್ತಿದ್ದ ಮಹಿಳೆ

    ಮಹಿಳೆಯನ್ನ ಎಳೆದೊಯ್ಯುವಾಗ ನಿದ್ರೆ ಮಾತ್ರೆ ಕೊಟ್ರಾ..?

ಮುಂಬೈ: ಹಾಡಹಗಲೇ ನಡುರಸ್ತೆಯಲ್ಲಿ ಮಹಿಳೆಯೊಬ್ಬರನ್ನು ಬಲವಂತವಾಗಿ ಕಾರಿನೊಳಗೆ ಎಳೆದುಕೊಂಡು ಹೋಗುತ್ತಿರುವ ವಿಡಿಯೋವೊಂದು ವೈರಲ್​ ಆಗಿದೆ. ಮಹಾರಾಷ್ಟ್ರದ ಪುಣೆನಗರದಲ್ಲಿ ಈ ಘಟನೆ ನಡೆದಿದೆ.

ಮಹಿಳೆಯನ್ನು ಎಳೆದುಕೊಂಡು ಹೋಗುತ್ತಿರುವ ವಿಡಿಯೋದಲ್ಲಿರುವ ವ್ಯಕ್ತಿ ಆಕೆಯ ಪತಿಯಾಗಿದ್ದು, ಕೌಟುಂಬಿಕ ಕಲಹದಿಂದ ಘಟನೆ ನಡೆದಿದೆ ಎಂದು ಹೇಳಲಾಗ್ತಿದೆ. ಅಪಹರಣದ ನಂತರ, ಆಕೆಗೆ ಕಾರಿನಲ್ಲಿ ಬಂಧಿಸಿ ನಿದ್ರೆ ಮಾತ್ರೆಗಳನ್ನು ನೀಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

ಇದನ್ನೂ ಓದಿ: ಸಿಲಿಕಾನ್ ಸಿಟಿಯಲ್ಲಿ ಭೀಕರ ಘಟನೆ.. ಎಲ್ರೂ ನೋಡ್​ ನೋಡ್ತಿದ್ದಂತೆ ಟೆರಸ್​ ಮೇಲಿನಿಂದ ಬಿದ್ದ ಮಹಿಳೆ

ಪೊಲೀಸರು ಹೇಳುವ ಪ್ರಕಾರ.. ಸಂತ್ರಸ್ತೆ ಮತ್ತು ಆಕೆಯ ಪತಿ ಒಂದೂವರೆ ವರ್ಷದ ಹಿಂದೆ ವಿವಾಹವಾಗಿದ್ದರಂತೆ. ಕೆಲ ದಿನಗಳಿಂದ ಗಂಡ-ಹೆಂಡತಿ ನಡುವೆ ಜಗಳವಾಗಿದ್ದು, ಇದರಿಂದ ಬೇಸತ್ತ ಮಹಿಳೆಗೆ ಪೋಷಕರಿಲ್ಲದ ಕಾರಣ ತನ್ನ ಚಿಕ್ಕಪ್ಪನೊಂದಿಗೆ ವಾಸಿಸಲು ಪುಣೆಗೆ ಬಂದಿದ್ದಳು. ಸಂಬಂಧಿಕರು ಮಧ್ಯಸ್ಥಿಕೆ ವಹಿಸಿ ಮತ್ತೆ ಒಂದೂ ಮಾಡಿಸಿದ್ರೂ ಮತ್ತೆ ಜಗಳವಾಗಿತ್ತು. ಇದೇ ಈ ಘಟನೆಗೆ ಕಾರಣ ಎಂದು ಹೇಳಲಾಗುತ್ತಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಹಾಡಹಗಲೇ ಕಾರಿನಲ್ಲಿ ಮಹಿಳೆಯನ್ನು ಎಳೆದೊಯ್ದ ಪಾಪಿಗಳು.. ಗಂಡನ ಕಡೆಯವರಿಂದ ನಡೀತಾ ಕೃತ್ಯ?

https://newsfirstlive.com/wp-content/uploads/2024/06/WOMAN_KIDNAPPING.jpg

    ಕಾರಿನಲ್ಲಿ ಮಹಿಳೆಯನ್ನು ಎಳೆದೊಯ್ದು ಕಿಡ್ನಾಪ್ ಮಾಡಿದ್ರಾ?

    ನಗರಕ್ಕೆ ಬಂದು ಚಿಕ್ಕಪ್ಪನ ಮನೆಯಲ್ಲಿ ವಾಸಿಸುತ್ತಿದ್ದ ಮಹಿಳೆ

    ಮಹಿಳೆಯನ್ನ ಎಳೆದೊಯ್ಯುವಾಗ ನಿದ್ರೆ ಮಾತ್ರೆ ಕೊಟ್ರಾ..?

ಮುಂಬೈ: ಹಾಡಹಗಲೇ ನಡುರಸ್ತೆಯಲ್ಲಿ ಮಹಿಳೆಯೊಬ್ಬರನ್ನು ಬಲವಂತವಾಗಿ ಕಾರಿನೊಳಗೆ ಎಳೆದುಕೊಂಡು ಹೋಗುತ್ತಿರುವ ವಿಡಿಯೋವೊಂದು ವೈರಲ್​ ಆಗಿದೆ. ಮಹಾರಾಷ್ಟ್ರದ ಪುಣೆನಗರದಲ್ಲಿ ಈ ಘಟನೆ ನಡೆದಿದೆ.

ಮಹಿಳೆಯನ್ನು ಎಳೆದುಕೊಂಡು ಹೋಗುತ್ತಿರುವ ವಿಡಿಯೋದಲ್ಲಿರುವ ವ್ಯಕ್ತಿ ಆಕೆಯ ಪತಿಯಾಗಿದ್ದು, ಕೌಟುಂಬಿಕ ಕಲಹದಿಂದ ಘಟನೆ ನಡೆದಿದೆ ಎಂದು ಹೇಳಲಾಗ್ತಿದೆ. ಅಪಹರಣದ ನಂತರ, ಆಕೆಗೆ ಕಾರಿನಲ್ಲಿ ಬಂಧಿಸಿ ನಿದ್ರೆ ಮಾತ್ರೆಗಳನ್ನು ನೀಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

ಇದನ್ನೂ ಓದಿ: ಸಿಲಿಕಾನ್ ಸಿಟಿಯಲ್ಲಿ ಭೀಕರ ಘಟನೆ.. ಎಲ್ರೂ ನೋಡ್​ ನೋಡ್ತಿದ್ದಂತೆ ಟೆರಸ್​ ಮೇಲಿನಿಂದ ಬಿದ್ದ ಮಹಿಳೆ

ಪೊಲೀಸರು ಹೇಳುವ ಪ್ರಕಾರ.. ಸಂತ್ರಸ್ತೆ ಮತ್ತು ಆಕೆಯ ಪತಿ ಒಂದೂವರೆ ವರ್ಷದ ಹಿಂದೆ ವಿವಾಹವಾಗಿದ್ದರಂತೆ. ಕೆಲ ದಿನಗಳಿಂದ ಗಂಡ-ಹೆಂಡತಿ ನಡುವೆ ಜಗಳವಾಗಿದ್ದು, ಇದರಿಂದ ಬೇಸತ್ತ ಮಹಿಳೆಗೆ ಪೋಷಕರಿಲ್ಲದ ಕಾರಣ ತನ್ನ ಚಿಕ್ಕಪ್ಪನೊಂದಿಗೆ ವಾಸಿಸಲು ಪುಣೆಗೆ ಬಂದಿದ್ದಳು. ಸಂಬಂಧಿಕರು ಮಧ್ಯಸ್ಥಿಕೆ ವಹಿಸಿ ಮತ್ತೆ ಒಂದೂ ಮಾಡಿಸಿದ್ರೂ ಮತ್ತೆ ಜಗಳವಾಗಿತ್ತು. ಇದೇ ಈ ಘಟನೆಗೆ ಕಾರಣ ಎಂದು ಹೇಳಲಾಗುತ್ತಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More