ಸೋತವರು, ಗೆದ್ದವರ ಜೊತೆ ರಾಹುಲ್ ಗಾಂಧಿ ಸಭೆ
ಸಚಿವರಿಗೆ ತೀವ್ರ ರಾಹುಲ್ ಗಾಂಧಿ ತರಾಟೆ, ಐದು ಪ್ರಶ್ನೆ
ಹೈಕಮಾಂಡ್ ನಿರೀಕ್ಷಿಸಿದ ಸ್ಥಾನ ಸಿಗಲಿಲ್ಲ, ಕಾಂಗ್ರೆಸ್ ಅಪ್ಸೆಟ್
ಲೋಕ ಸಮರದಲ್ಲಿ ಈ ಬಾರಿ 50ಕ್ಕೂ ಕಡಿಮೆ ಸ್ಥಾನ ಪಡೆಯುತ್ತೆ ಅಂತ ಪ್ರಧಾನಿ ಮೋದಿ ಪ್ರಚಾರದ ಕಡೆಯಲ್ಲೆಲ್ಲಾ ಹೇಳಿಕೊಂಡು ಮತಯಾಚನೆ ಮಾಡಿದ್ರು. ಆದ್ರೆ ಅದೆಲ್ಲದಕ್ಕೂ ಸೆಡ್ಡು ಹೊಡೆದಂತೆ ಕಾಂಗ್ರೆಸ್ ಪಕ್ಷ 99 ಸೀಟುಗಳನ್ನು ಗೆಲ್ಲುವ ಮೂಲಕ ಸೆಂಚುರಿ ದಡ ಸಮೀಪಿಸಿದೆ. ಆದ್ರೂ ಕೂಡ ಕಾಂಗ್ರೆಸ್ ಹೈಕಮಾಂಡ್ ಎನಿಸಿದಷ್ಟು ಸ್ಥಾನ ಬಂದಿಲ್ಲ. ಇದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಸಮಾಧಾನಕ್ಕೆ ಕಾರಣವಾಗಿದೆ.
ಸೋತವರು, ಗೆದ್ದವರ ಜೊತೆ ರಾಹುಲ್ ಗಾಂಧಿ ಸಭೆ
ಗ್ಯಾರಂಟಿಗಳನ್ನೇ ನಂಬಿಕೊಂಡಿದ್ದ ಕಾಂಗ್ರೆಸ್ಗೆ ಮತದಾರ ಕೊಂಚ ಶಾಕ್ ಕೊಟ್ಟಿದ್ದಾನೆ. ನಿರೀಕ್ಷಿತ ಮಟ್ಟದಲ್ಲಿ ಗ್ಯಾರಂಟಿಗಳು ಕಾಂಗ್ರೆಸ್ಗೆ ಮತ ತಂದುಕೊಟ್ಟಿಲ್ಲ. ಇದು ಕಾಂಗ್ರೆಸ್ ನಾಯಕರ ಅಸಮಾಧಾನಕ್ಕೆ ಕಾರಣವಾಗಿದೆ. ಹೀಗಾಗಿ ಲೋಕಸಭಾ ಚುನಾವಣೆ ಬಳಿಕ ಮೊದಲ ಬಾರಿಗೆ ರಾಹುಲ್ ಗಾಂಧಿ ಕಾಂಗ್ರೆಸ್ ನಾಯಕರ ಸಭೆ ನಡೆಸಿದ್ದಾರೆ.
ಇದನ್ನೂ ಓದಿ:‘ನಾವು ಕೊಡೋದೇ ಇಷ್ಟು ರೀ..’ ಬಿಜೆಪಿಗೆ ಎಷ್ಟು ಖಾತೆ? ನಿತೀಶ್, ನಾಯ್ಡುಗೆ ಸಿಗುವ ಮಂತ್ರಿ ಸ್ಥಾನ ಎಷ್ಟು..?
ರಾಜ್ಯದಲ್ಲಿ ಕಾಂಗ್ರೆಸ್ ಸೋತ ಕ್ಷೇತ್ರಗಳ ಪರಾಮರ್ಶೆ ನಡೆಸಿದೆ. ಲೋಕಸಭಾ ಚುನಾವಣೆಯಲ್ಲಿ ಸೋತವರು, ಗೆದ್ದವರ ಜೊತೆ ರಾಹುಲ್ ಗಾಂಧಿ ಮೀಟಿಂಗ್ ಮಾಡಿದ್ದಾರೆ. ಈ ವೇಳೆ ಸಚಿವರಿಗೆ ರಾಹುಲ್ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಪಕ್ಷದ ಅಭ್ಯರ್ಥಿಗಳನ್ನ ಗೆಲ್ಲಿಸದಿದ್ದಕ್ಕೆ ಹಲವು ಪ್ರಶ್ನೆಗಳನ್ನು ಕೇಳುವ ಮೂಲಕ ಕ್ಲಾಸ್ ತೆಗೆದುಕೊಂಡಿದ್ದಾರೆ.
ಸಚಿವರಿಗೆ ರಾಹುಲ್ ಗಾಂಧಿ ಪ್ರಶ್ನೆ
ಗ್ಯಾರಂಟಿ ಘೋಷಣೆಯಾಗಿ 1 ವರ್ಷವಾಗಿದೆ. ಗ್ಯಾರಂಟಿ ಯೋಜನೆಗಳಿಗಾಗಿ 60 ಸಾವಿರ ಕೋಟಿ ಖರ್ಚು ಮಾಡುತ್ತಿದ್ದೇವೆ. ಹೀಗಿದ್ದರೂ ಇದನ್ನ ಪ್ರತೀ ಮನೆ ಮನೆಗೆ ತಲುಪಿಸಲು ನಿಮಗೆ ಏಕೆ ಸಾಧ್ಯವಾಗಲಿಲ್ಲ? ಅವಕಾಶಗಳಿದ್ದರೂ ನೀವು ಅದನ್ನ ಏಕೆ ಸದ್ಭಳಕೆ ಮಾಡಿಕೊಂಡಿಲ್ಲ. ಕೆಲ ಸಚಿವರು ಅಮರ್ಥರಾಗಿದ್ದಾರೆ ಎಂದು ರಾಹುಲ್ ಗಾಂಧಿ ತರಾಟೆಗೆ ತೆಗೆದುಕೊಂಡಿದ್ದಾರೆ. ಇದೇ ವೇಳೆ ಯಾವ ಸಚಿವರ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆದ್ದಿದೆ ಅನ್ನೋ ಪಟ್ಟಿಯನ್ನೂ ರಾಹುಲ್ ಪಡೆದಿದ್ದಾರೆ.
ಇದನ್ನೂ ಓದಿ:ಒಂದೇ ಕಲ್ಲಲ್ಲಿ 2 ಹಕ್ಕಿ ಹೊಡೆದ BCCI.. ನಿರೀಕ್ಷೆಗಳ ತಲೆಕೆಳಗಾಗಿಸಿದ ಟೀಮ್ ಮ್ಯಾನೇಜ್ಮೆಂಟ್..!
ಒಟ್ಟಾರೆ ಕಾಂಗ್ರೆಸ್ ರಾಷ್ಟ್ರಮಟ್ಟದಲ್ಲಿ ಕಳೆದ ಬಾರಿಗೆ ಹೋಲಿಸಿದ್ರೆ ಕೊಂಚ ಗಮನಾರ್ಹ ಸಾಧನೆ ಮಾಡಿದೆ. ಆದ್ರೆ ರಾಜ್ಯದಲ್ಲಿ ಕಾಂಗ್ರೆಸ್ ಹೈಕಮಾಂಡ್ ನಿರೀಕ್ಷಿಸಿದಷ್ಟು ಸಂಖ್ಯೆಯನ್ನು ತಂದುಕೊಡುವಲ್ಲಿ ವಿಫಲವಾಗಿದೆ. ಇದು ರಾಹುಲ್ ಗಾಂಧಿ ಕೆಂಗಣ್ಣಿಗೆ ಗುರಿಯಾಗಿದೆ.
ಇದನ್ನೂ ಓದಿ:IND vs PAK: ಭಾರತದ ಈ ಆಟಗಾರ ಅಂದರೆ ಪಾಕಿಸ್ತಾನ ಬೆಚ್ಚಿಬೀಳೋದು ಯಾಕೆ..?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಸೋತವರು, ಗೆದ್ದವರ ಜೊತೆ ರಾಹುಲ್ ಗಾಂಧಿ ಸಭೆ
ಸಚಿವರಿಗೆ ತೀವ್ರ ರಾಹುಲ್ ಗಾಂಧಿ ತರಾಟೆ, ಐದು ಪ್ರಶ್ನೆ
ಹೈಕಮಾಂಡ್ ನಿರೀಕ್ಷಿಸಿದ ಸ್ಥಾನ ಸಿಗಲಿಲ್ಲ, ಕಾಂಗ್ರೆಸ್ ಅಪ್ಸೆಟ್
ಲೋಕ ಸಮರದಲ್ಲಿ ಈ ಬಾರಿ 50ಕ್ಕೂ ಕಡಿಮೆ ಸ್ಥಾನ ಪಡೆಯುತ್ತೆ ಅಂತ ಪ್ರಧಾನಿ ಮೋದಿ ಪ್ರಚಾರದ ಕಡೆಯಲ್ಲೆಲ್ಲಾ ಹೇಳಿಕೊಂಡು ಮತಯಾಚನೆ ಮಾಡಿದ್ರು. ಆದ್ರೆ ಅದೆಲ್ಲದಕ್ಕೂ ಸೆಡ್ಡು ಹೊಡೆದಂತೆ ಕಾಂಗ್ರೆಸ್ ಪಕ್ಷ 99 ಸೀಟುಗಳನ್ನು ಗೆಲ್ಲುವ ಮೂಲಕ ಸೆಂಚುರಿ ದಡ ಸಮೀಪಿಸಿದೆ. ಆದ್ರೂ ಕೂಡ ಕಾಂಗ್ರೆಸ್ ಹೈಕಮಾಂಡ್ ಎನಿಸಿದಷ್ಟು ಸ್ಥಾನ ಬಂದಿಲ್ಲ. ಇದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಸಮಾಧಾನಕ್ಕೆ ಕಾರಣವಾಗಿದೆ.
ಸೋತವರು, ಗೆದ್ದವರ ಜೊತೆ ರಾಹುಲ್ ಗಾಂಧಿ ಸಭೆ
ಗ್ಯಾರಂಟಿಗಳನ್ನೇ ನಂಬಿಕೊಂಡಿದ್ದ ಕಾಂಗ್ರೆಸ್ಗೆ ಮತದಾರ ಕೊಂಚ ಶಾಕ್ ಕೊಟ್ಟಿದ್ದಾನೆ. ನಿರೀಕ್ಷಿತ ಮಟ್ಟದಲ್ಲಿ ಗ್ಯಾರಂಟಿಗಳು ಕಾಂಗ್ರೆಸ್ಗೆ ಮತ ತಂದುಕೊಟ್ಟಿಲ್ಲ. ಇದು ಕಾಂಗ್ರೆಸ್ ನಾಯಕರ ಅಸಮಾಧಾನಕ್ಕೆ ಕಾರಣವಾಗಿದೆ. ಹೀಗಾಗಿ ಲೋಕಸಭಾ ಚುನಾವಣೆ ಬಳಿಕ ಮೊದಲ ಬಾರಿಗೆ ರಾಹುಲ್ ಗಾಂಧಿ ಕಾಂಗ್ರೆಸ್ ನಾಯಕರ ಸಭೆ ನಡೆಸಿದ್ದಾರೆ.
ಇದನ್ನೂ ಓದಿ:‘ನಾವು ಕೊಡೋದೇ ಇಷ್ಟು ರೀ..’ ಬಿಜೆಪಿಗೆ ಎಷ್ಟು ಖಾತೆ? ನಿತೀಶ್, ನಾಯ್ಡುಗೆ ಸಿಗುವ ಮಂತ್ರಿ ಸ್ಥಾನ ಎಷ್ಟು..?
ರಾಜ್ಯದಲ್ಲಿ ಕಾಂಗ್ರೆಸ್ ಸೋತ ಕ್ಷೇತ್ರಗಳ ಪರಾಮರ್ಶೆ ನಡೆಸಿದೆ. ಲೋಕಸಭಾ ಚುನಾವಣೆಯಲ್ಲಿ ಸೋತವರು, ಗೆದ್ದವರ ಜೊತೆ ರಾಹುಲ್ ಗಾಂಧಿ ಮೀಟಿಂಗ್ ಮಾಡಿದ್ದಾರೆ. ಈ ವೇಳೆ ಸಚಿವರಿಗೆ ರಾಹುಲ್ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಪಕ್ಷದ ಅಭ್ಯರ್ಥಿಗಳನ್ನ ಗೆಲ್ಲಿಸದಿದ್ದಕ್ಕೆ ಹಲವು ಪ್ರಶ್ನೆಗಳನ್ನು ಕೇಳುವ ಮೂಲಕ ಕ್ಲಾಸ್ ತೆಗೆದುಕೊಂಡಿದ್ದಾರೆ.
ಸಚಿವರಿಗೆ ರಾಹುಲ್ ಗಾಂಧಿ ಪ್ರಶ್ನೆ
ಗ್ಯಾರಂಟಿ ಘೋಷಣೆಯಾಗಿ 1 ವರ್ಷವಾಗಿದೆ. ಗ್ಯಾರಂಟಿ ಯೋಜನೆಗಳಿಗಾಗಿ 60 ಸಾವಿರ ಕೋಟಿ ಖರ್ಚು ಮಾಡುತ್ತಿದ್ದೇವೆ. ಹೀಗಿದ್ದರೂ ಇದನ್ನ ಪ್ರತೀ ಮನೆ ಮನೆಗೆ ತಲುಪಿಸಲು ನಿಮಗೆ ಏಕೆ ಸಾಧ್ಯವಾಗಲಿಲ್ಲ? ಅವಕಾಶಗಳಿದ್ದರೂ ನೀವು ಅದನ್ನ ಏಕೆ ಸದ್ಭಳಕೆ ಮಾಡಿಕೊಂಡಿಲ್ಲ. ಕೆಲ ಸಚಿವರು ಅಮರ್ಥರಾಗಿದ್ದಾರೆ ಎಂದು ರಾಹುಲ್ ಗಾಂಧಿ ತರಾಟೆಗೆ ತೆಗೆದುಕೊಂಡಿದ್ದಾರೆ. ಇದೇ ವೇಳೆ ಯಾವ ಸಚಿವರ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆದ್ದಿದೆ ಅನ್ನೋ ಪಟ್ಟಿಯನ್ನೂ ರಾಹುಲ್ ಪಡೆದಿದ್ದಾರೆ.
ಇದನ್ನೂ ಓದಿ:ಒಂದೇ ಕಲ್ಲಲ್ಲಿ 2 ಹಕ್ಕಿ ಹೊಡೆದ BCCI.. ನಿರೀಕ್ಷೆಗಳ ತಲೆಕೆಳಗಾಗಿಸಿದ ಟೀಮ್ ಮ್ಯಾನೇಜ್ಮೆಂಟ್..!
ಒಟ್ಟಾರೆ ಕಾಂಗ್ರೆಸ್ ರಾಷ್ಟ್ರಮಟ್ಟದಲ್ಲಿ ಕಳೆದ ಬಾರಿಗೆ ಹೋಲಿಸಿದ್ರೆ ಕೊಂಚ ಗಮನಾರ್ಹ ಸಾಧನೆ ಮಾಡಿದೆ. ಆದ್ರೆ ರಾಜ್ಯದಲ್ಲಿ ಕಾಂಗ್ರೆಸ್ ಹೈಕಮಾಂಡ್ ನಿರೀಕ್ಷಿಸಿದಷ್ಟು ಸಂಖ್ಯೆಯನ್ನು ತಂದುಕೊಡುವಲ್ಲಿ ವಿಫಲವಾಗಿದೆ. ಇದು ರಾಹುಲ್ ಗಾಂಧಿ ಕೆಂಗಣ್ಣಿಗೆ ಗುರಿಯಾಗಿದೆ.
ಇದನ್ನೂ ಓದಿ:IND vs PAK: ಭಾರತದ ಈ ಆಟಗಾರ ಅಂದರೆ ಪಾಕಿಸ್ತಾನ ಬೆಚ್ಚಿಬೀಳೋದು ಯಾಕೆ..?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ