22 ಕಾಂಗ್ರೆಸ್ ಶಾಸಕರನ್ನು ಖರೀದಿಸಿದ್ದ ಮೋದಿ, ಅಮಿತ್ ಶಾ
ಮೋದಿ, ಶಾ ವಿರುದ್ಧ ಕಾಂಗ್ರೆಸ್ ವರಿಷ್ಠ ಗಂಭೀರ ಆರೋಪ..!
ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮಾಡಿದ ಆರೋಪವೇನು?
ಭೂಪಾಲ್: ಮಧ್ಯಪ್ರದೇಶದಲ್ಲಿ 22 ಕಾಂಗ್ರೆಸ್ ಶಾಸಕರನ್ನು ಖರೀದಿಸಿ ಬಿಜೆಪಿ ಅಧಿಕಾರಕ್ಕೆ ಬಂದಿದೆ ಎಂದು ಕಾಂಗ್ರೆಸ್ ವರಿಷ್ಠ ಸಂಸದ ರಾಹುಲ್ ಗಾಂಧಿ ಹೇಳಿದ್ದಾರೆ.
ಈ ಸಂಬಂಧ ಚುನಾವಣಾ ಪ್ರಚಾರದ ವೇಳೆ ಮಾತಾಡಿದ ರಾಹುಲ್ ಗಾಂಧಿ, 2018ರ ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಸಿಗೆ ವೋಟ್ ಹಾಕಿ 114 ಶಾಸಕರನ್ನು ಗೆಲ್ಲಿಸಿದ್ರು. ಐದು ವರ್ಷ ಸರ್ಕಾರ ರಚನೆಗೆ ಅವಕಾಶ ಮಾಡಿಕೊಟ್ಟಿದ್ರಿ. ಆದರೆ, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ಅಮಿತ್ ಶಾ ಮತ್ತು ಶಿವರಾಜ್ ಸಿಂಗ್ ಚೌಹಾಣ್ ಕಾಂಗ್ರೆಸ್ ಶಾಸಕರನ್ನು ಖರೀದಿಸಿ ಅಧಿಕಾರಕ್ಕೆ ಬಂದರು. ಈ ಮೂಲಕ ಸಿಎಂ ಕಮಲ್ನಾಥ್ ನೇತೃತ್ವದ ಅಂದಿನ ಕಾಂಗ್ರೆಸ್ ಸರ್ಕಾರವನ್ನು ಕೆಡವಿದರು ಎಂದು ಆರೋಪಿಸಿದ್ರು.
ಶಾಸಕರ ಖರೀದಿಗೆ ಕೋಟ್ಯಂತರ ರೂಪಾಯಿ ಖರ್ಚು ಮಾಡಲಾಗಿತ್ತು. ನೀವು ಕಾಂಗ್ರೆಸ್ಸಿಗೆ ವೋಟ್ ಗೆಲ್ಲಿಸಿದ ನಿರ್ಧಾರವನ್ನು ಬಿಜೆಪಿ ಪುಡಿ ಮಾಡಿತ್ತು. ಈ ಮೂಲಕ ನಿಮಗೆ ಮೋಸ ಮಾಡಿದ್ರು ಎಂದರು.
150 ಸೀಟು ಗೆಲ್ಲೋದು ಗ್ಯಾರಂಟಿ ಎಂದ ರಾಹುಲ್..!
ಸದ್ಯದಲ್ಲೇ ನಡೆಯಲಿರೋ ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 150 ಸ್ಥಾನ ಗೆಲ್ಲಲಿದೆ. ಈ ಮೂಲಕ ಬಲಿಷ್ಠ ಸರ್ಕಾರ ರಚನೆ ಮಾಡಲಿದೆ. ಕರ್ನಾಟಕದಲ್ಲಿ ಬಿಜೆಪಿಗರನ್ನು ಓಡಿಸಿದ್ದೇವೆ. ದೇಶದ ಎಲ್ಲಾ ಕಡೆ ಇದೇ ಕೆಲಸ ಮಾಡುತ್ತೇವೆ ಎಂದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
22 ಕಾಂಗ್ರೆಸ್ ಶಾಸಕರನ್ನು ಖರೀದಿಸಿದ್ದ ಮೋದಿ, ಅಮಿತ್ ಶಾ
ಮೋದಿ, ಶಾ ವಿರುದ್ಧ ಕಾಂಗ್ರೆಸ್ ವರಿಷ್ಠ ಗಂಭೀರ ಆರೋಪ..!
ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮಾಡಿದ ಆರೋಪವೇನು?
ಭೂಪಾಲ್: ಮಧ್ಯಪ್ರದೇಶದಲ್ಲಿ 22 ಕಾಂಗ್ರೆಸ್ ಶಾಸಕರನ್ನು ಖರೀದಿಸಿ ಬಿಜೆಪಿ ಅಧಿಕಾರಕ್ಕೆ ಬಂದಿದೆ ಎಂದು ಕಾಂಗ್ರೆಸ್ ವರಿಷ್ಠ ಸಂಸದ ರಾಹುಲ್ ಗಾಂಧಿ ಹೇಳಿದ್ದಾರೆ.
ಈ ಸಂಬಂಧ ಚುನಾವಣಾ ಪ್ರಚಾರದ ವೇಳೆ ಮಾತಾಡಿದ ರಾಹುಲ್ ಗಾಂಧಿ, 2018ರ ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಸಿಗೆ ವೋಟ್ ಹಾಕಿ 114 ಶಾಸಕರನ್ನು ಗೆಲ್ಲಿಸಿದ್ರು. ಐದು ವರ್ಷ ಸರ್ಕಾರ ರಚನೆಗೆ ಅವಕಾಶ ಮಾಡಿಕೊಟ್ಟಿದ್ರಿ. ಆದರೆ, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ಅಮಿತ್ ಶಾ ಮತ್ತು ಶಿವರಾಜ್ ಸಿಂಗ್ ಚೌಹಾಣ್ ಕಾಂಗ್ರೆಸ್ ಶಾಸಕರನ್ನು ಖರೀದಿಸಿ ಅಧಿಕಾರಕ್ಕೆ ಬಂದರು. ಈ ಮೂಲಕ ಸಿಎಂ ಕಮಲ್ನಾಥ್ ನೇತೃತ್ವದ ಅಂದಿನ ಕಾಂಗ್ರೆಸ್ ಸರ್ಕಾರವನ್ನು ಕೆಡವಿದರು ಎಂದು ಆರೋಪಿಸಿದ್ರು.
ಶಾಸಕರ ಖರೀದಿಗೆ ಕೋಟ್ಯಂತರ ರೂಪಾಯಿ ಖರ್ಚು ಮಾಡಲಾಗಿತ್ತು. ನೀವು ಕಾಂಗ್ರೆಸ್ಸಿಗೆ ವೋಟ್ ಗೆಲ್ಲಿಸಿದ ನಿರ್ಧಾರವನ್ನು ಬಿಜೆಪಿ ಪುಡಿ ಮಾಡಿತ್ತು. ಈ ಮೂಲಕ ನಿಮಗೆ ಮೋಸ ಮಾಡಿದ್ರು ಎಂದರು.
150 ಸೀಟು ಗೆಲ್ಲೋದು ಗ್ಯಾರಂಟಿ ಎಂದ ರಾಹುಲ್..!
ಸದ್ಯದಲ್ಲೇ ನಡೆಯಲಿರೋ ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 150 ಸ್ಥಾನ ಗೆಲ್ಲಲಿದೆ. ಈ ಮೂಲಕ ಬಲಿಷ್ಠ ಸರ್ಕಾರ ರಚನೆ ಮಾಡಲಿದೆ. ಕರ್ನಾಟಕದಲ್ಲಿ ಬಿಜೆಪಿಗರನ್ನು ಓಡಿಸಿದ್ದೇವೆ. ದೇಶದ ಎಲ್ಲಾ ಕಡೆ ಇದೇ ಕೆಲಸ ಮಾಡುತ್ತೇವೆ ಎಂದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ