newsfirstkannada.com

Rain Alert: ರಾಜ್ಯಕ್ಕೆ ಕಾದಿದೆ ಮತ್ತೆ ಮಳೆರಾಯನ ಕಾಟ; ಹವಾಮಾನ ಇಲಾಖೆ ಖಡಕ್ ಎಚ್ಚರಿಕೆ

Share :

06-11-2023

    ಯಾವೆಲ್ಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ?

    ಇಂದಿನಿಂದ ಎಷ್ಟು ದಿನ ಮಳೆ ಬೀಳಲಿದ್ಯಂತೆ ಗೊತ್ತಾ?

    ಬೆಂಗಳೂರು ಜನರಿಗೂ ಕಾದಿದೆಯಾ ಮಳೆಯ ಕಿರಿಕಿರಿ?

ಬೆಂಗಳೂರು: ಕರ್ನಾಟಕ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ನವೆಂಬರ್ 12ರವರೆಗೂ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ ತುಂಬಾ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳದಲ್ಲಿ ಮಳೆಯಾಗಲಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ದಾವಣಗೆರೆ, ಚಿತ್ರದುರ್ಗ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಿದೆ.

ಧರ್ಮಸ್ಥಳ, ಸೋಮವಾರಪೇಟೆ, ಹುಣಸೂರು, ಸಕಲೇಶಪುರ, ಮಂಗಳೂರು, ಬೆಂಗಳೂರು, ಹೆಚ್​ಎಎಲ್​ ವಿಮಾನ ನಿಲ್ದಾಣ, ರಾಮನಗರ, ಬಂಡೀಪುರ, ಚಿಂತಾಮಣಿ, ಚಿಕ್ಕಬಳ್ಳಾಪುರ, ಮಡಿಕೇರಿ, ಪುತ್ತೂರು, ಬೆಳ್ತಂಗಡಿ, ಟಿ ನರಸೀಪುರ, ಕಳಸ, ಭಾಗಮಂಡಲ, ಸರಗೂರು, ಕುಣಿಗಲ್, ಗೋಪಾಲ್​ನಗರ, ದೇವನಹಳ್ಳಿ, ಪೊನ್ನಂಪೇಟೆ, ಉಪ್ಪಿನಂಗಡಿ, ಮಾಣಿ, ಮದ್ದೂರು, ರಾಯಲ್ಪಾಡು, ಹೊಸಕೋಟೆ, ದೊಡ್ಡಬಳ್ಳಾಪುರ, ಚಾಮರಾಜನಗರದಲ್ಲಿ ಮಳೆಯಾಗಲಿದೆ ಎಂದು ತಿಳಿಸಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

 

Rain Alert: ರಾಜ್ಯಕ್ಕೆ ಕಾದಿದೆ ಮತ್ತೆ ಮಳೆರಾಯನ ಕಾಟ; ಹವಾಮಾನ ಇಲಾಖೆ ಖಡಕ್ ಎಚ್ಚರಿಕೆ

https://newsfirstlive.com/wp-content/uploads/2023/11/TN_RAIN_1.jpg

    ಯಾವೆಲ್ಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ?

    ಇಂದಿನಿಂದ ಎಷ್ಟು ದಿನ ಮಳೆ ಬೀಳಲಿದ್ಯಂತೆ ಗೊತ್ತಾ?

    ಬೆಂಗಳೂರು ಜನರಿಗೂ ಕಾದಿದೆಯಾ ಮಳೆಯ ಕಿರಿಕಿರಿ?

ಬೆಂಗಳೂರು: ಕರ್ನಾಟಕ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ನವೆಂಬರ್ 12ರವರೆಗೂ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ ತುಂಬಾ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳದಲ್ಲಿ ಮಳೆಯಾಗಲಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ದಾವಣಗೆರೆ, ಚಿತ್ರದುರ್ಗ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಿದೆ.

ಧರ್ಮಸ್ಥಳ, ಸೋಮವಾರಪೇಟೆ, ಹುಣಸೂರು, ಸಕಲೇಶಪುರ, ಮಂಗಳೂರು, ಬೆಂಗಳೂರು, ಹೆಚ್​ಎಎಲ್​ ವಿಮಾನ ನಿಲ್ದಾಣ, ರಾಮನಗರ, ಬಂಡೀಪುರ, ಚಿಂತಾಮಣಿ, ಚಿಕ್ಕಬಳ್ಳಾಪುರ, ಮಡಿಕೇರಿ, ಪುತ್ತೂರು, ಬೆಳ್ತಂಗಡಿ, ಟಿ ನರಸೀಪುರ, ಕಳಸ, ಭಾಗಮಂಡಲ, ಸರಗೂರು, ಕುಣಿಗಲ್, ಗೋಪಾಲ್​ನಗರ, ದೇವನಹಳ್ಳಿ, ಪೊನ್ನಂಪೇಟೆ, ಉಪ್ಪಿನಂಗಡಿ, ಮಾಣಿ, ಮದ್ದೂರು, ರಾಯಲ್ಪಾಡು, ಹೊಸಕೋಟೆ, ದೊಡ್ಡಬಳ್ಳಾಪುರ, ಚಾಮರಾಜನಗರದಲ್ಲಿ ಮಳೆಯಾಗಲಿದೆ ಎಂದು ತಿಳಿಸಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

 

Load More