ಮಳೆ ನಿಂತರೂ ಅದರ ಅನಾಹುತ ತಪ್ಪುತ್ತಿಲ್ಲ
ಉತ್ತರಕ್ಕೆ ಸಲಿಸುತ್ತಿವೆ ಮಳೆಯ ಮಾರುತಗಳು
ಕರಾವಳಿ ಪ್ರದೇಶಗಳಿಗೆ ಯೆಲ್ಲೋ ಅಲರ್ಟ್
ಸುಮಾರು 10 ದಿನಗಳಿಂದ ಸುರಿಯುತ್ತಿದ್ದ ಮಳೆರಾಯ ಕೊಂಚ ಬಿಡುವು ಕೊಟ್ಟಿದ್ದಾನೆ. ಕಳೆದ ಎರಡು ಮೂರು ದಿನಗಳಿಂದ ರಾಜ್ಯದಲ್ಲಿ ಮಳೆಯ ಆರ್ಭಟ ಕಮ್ಮಿಯಾಗಿದೆ. ಇದೀಗ ಹವಾಮಾನ ಇಲಾಖೆ ಹೊಸ ಅಪ್ಡೇಟ್ ಕೊಟ್ಟಿದೆ.
ರಾಜ್ಯ ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಆಗಸ್ಟ್ 3 ರಿಂದ ಒಂದು ವಾರಗಳ ಕಾಲ ಮಳೆಯ ಅಬ್ಬರ ತಗ್ಗಲಿದೆಯಂತೆ. ಕಳೆದ 10 ದಿನಗಳಿಂದ ಸುರಿಯುತ್ತಿದ್ದ ಮಳೆಯ ಇದೀಗ ಕೊಂಚ ತಗ್ಗಿದೆ. ಆದರೆ, ಆಗಸ್ಟ್ 3 ರಿಂದ ಮಳೆಯ ಅಬ್ಬರ ಮತ್ತಷ್ಟು ಇಳಿಕೆ ಆಗಲಿದೆ. ಆಗಸ್ಟ್ 11ರಿಂದ 17ರವರೆಗೆ ವಾಡಿಕೆಯಂತೆ ಮಳೆ ಬೀಳಲಿದೆ.
ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಉತ್ತರಕ್ಕೆ ಚಲಿಸುವ ಹಿನ್ನೆಲೆಯಲ್ಲಿ ಒಡಿಶಾ, ಪಶ್ಚಿಮ ಬಂಗಾಳ ಮತ್ತು ಕರಾವಳಿ ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಕರಾವಳಿ ಜಿಲ್ಲೆಗಳಿಗೆ ಆಗಸ್ಟ್ 17ರವರೆಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಮಳೆ ನಿಂತರೂ ಅದರ ಅನಾಹುತ ತಪ್ಪುತ್ತಿಲ್ಲ
ಉತ್ತರಕ್ಕೆ ಸಲಿಸುತ್ತಿವೆ ಮಳೆಯ ಮಾರುತಗಳು
ಕರಾವಳಿ ಪ್ರದೇಶಗಳಿಗೆ ಯೆಲ್ಲೋ ಅಲರ್ಟ್
ಸುಮಾರು 10 ದಿನಗಳಿಂದ ಸುರಿಯುತ್ತಿದ್ದ ಮಳೆರಾಯ ಕೊಂಚ ಬಿಡುವು ಕೊಟ್ಟಿದ್ದಾನೆ. ಕಳೆದ ಎರಡು ಮೂರು ದಿನಗಳಿಂದ ರಾಜ್ಯದಲ್ಲಿ ಮಳೆಯ ಆರ್ಭಟ ಕಮ್ಮಿಯಾಗಿದೆ. ಇದೀಗ ಹವಾಮಾನ ಇಲಾಖೆ ಹೊಸ ಅಪ್ಡೇಟ್ ಕೊಟ್ಟಿದೆ.
ರಾಜ್ಯ ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಆಗಸ್ಟ್ 3 ರಿಂದ ಒಂದು ವಾರಗಳ ಕಾಲ ಮಳೆಯ ಅಬ್ಬರ ತಗ್ಗಲಿದೆಯಂತೆ. ಕಳೆದ 10 ದಿನಗಳಿಂದ ಸುರಿಯುತ್ತಿದ್ದ ಮಳೆಯ ಇದೀಗ ಕೊಂಚ ತಗ್ಗಿದೆ. ಆದರೆ, ಆಗಸ್ಟ್ 3 ರಿಂದ ಮಳೆಯ ಅಬ್ಬರ ಮತ್ತಷ್ಟು ಇಳಿಕೆ ಆಗಲಿದೆ. ಆಗಸ್ಟ್ 11ರಿಂದ 17ರವರೆಗೆ ವಾಡಿಕೆಯಂತೆ ಮಳೆ ಬೀಳಲಿದೆ.
ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಉತ್ತರಕ್ಕೆ ಚಲಿಸುವ ಹಿನ್ನೆಲೆಯಲ್ಲಿ ಒಡಿಶಾ, ಪಶ್ಚಿಮ ಬಂಗಾಳ ಮತ್ತು ಕರಾವಳಿ ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಕರಾವಳಿ ಜಿಲ್ಲೆಗಳಿಗೆ ಆಗಸ್ಟ್ 17ರವರೆಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ