/newsfirstlive-kannada/media/post_attachments/wp-content/uploads/2024/06/KRS.jpg)
ಮಂಡ್ಯದಲ್ಲಿ ವರುಣನ ಆರ್ಭಟ ಜೋರಾಗಿದೆ. ಜಿಲ್ಲೆಯ ಇಂಡವಾಳು, ಬೇಲೂರು, ಹನಿಯಂಬಾಡಿ ಸೇರಿ ಹಲವೆಡೆ ಮಳೆಯಾಗಿದೆ. ಮಳೆಯಿಂದಾಗಿ ಕೃಷ್ಣರಾಜ ಸಾಗರದ ಅಣೆಕಟ್ಟಿಗೆ ನೀರಿನ ಹರಿವು ಹೆಚ್ಚಾಗಿದೆ.
ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯಾಗುತ್ತಿರುವ ಕಾರಣ ಕೆಆರ್​ಡ್ಯಾಂಗೆ ಒಳಹರಿವು ಬರುತ್ತಿದೆ. ಇದರಿಂದ ರೈತರು ಸಂಸತಗೊಂಡಿದ್ದಾರೆ. ಕಾರಣ ಮಳೆ ನೀರನ್ನೇ ನಂಬಿಕೊಂಡು ಬಂದ ರೈತರಿಗೆ ಕೆಆರ್​ಡ್ಯಾಂನಲ್ಲಿ ನೀರಿನ ಮಟ್ಟ ಹೆಚ್ಚಾದಂತೆ ಖುಷಿ ದುಪ್ಪಟ್ಟಾಗಿದೆ.
ಇಂದಿನ ಕೆಆರ್ಎಸ್ ನೀರಿನ ಮಟ್ಟ
ಗರಿಷ್ಠ ಮಟ್ಟ - 124.80 ಅಡಿ.
ಇಂದಿನ ಮಟ್ಟ - 86.20 ಅಡಿ.
ಗರಿಷ್ಠ ಸಾಮರ್ಥ್ಯ- 49.452 ಟಿಎಂಸಿ
ಇಂದಿನ ಸಾಮರ್ಥ್ಯ - 13.796 ಟಿಎಂಸಿ
ಒಳ ಹರಿವು - 2,404 ಕ್ಯೂಸೆಕ್
ಹೊರ ಹರಿವು - 454 ಕ್ಯೂಸೆಕ್
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us