newsfirstkannada.com

ಬೆಂಗಳೂರಿನಲ್ಲಿ ಧಾರಾಕಾರ ಮಳೆ: ತತ್ತರಿಸಿದ ಜನ ಜೀವನ

Share :

02-07-2023

    ರಾಜ್ಯದ ಹಲವೆಡೆ ಮಳೆರಾಯನ ಆರ್ಭಟ ಜೋರು

    ಧೀಡಿರ್​ ಮಳೆಗೆ ಕಂಗಾಲಾದ ಸಿಲಿಕಾನ್​ ಸಿಟಿ ಮಂದಿ

    ಬೆಂಗಳೂರಿನ ಹಲವೆಡೆ ಮೋಡ ಕವಿದ ವಾತಾವರಣ

ಬೆಂಗಳೂರು: ಸಿಲಿಕಾನ್​ ಸಿಟಿಯಲ್ಲಿ ಮತ್ತೆ ಮಳೆರಾಯನ ಆರ್ಭಟ ಜೋರಾಗಿದೆ. ಧಾರಾಕಾರವಾಗಿ ಸುರಿದ ಮಳೆಗೆ ವಾಹನ ಸವಾರರು ಪರದಾಡುವ ಸ್ಥಿತಿ ಎದುರಾಗಿದೆ. ದಿಢೀರ್‌ ಮಳೆಯಿಂದ ರಸ್ತೆ ಬದಿಯ ವ್ಯಾಪಾರಿಗಳಿಗೆ ತೊಂದರೆ ಉಂಟಾಗಿದೆ. ಇನ್ನೊಂದು ವಾರ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನು, ಕಾರ್ಪೊರೇಷನ್ ಸರ್ಕಲ್​​​, ಶಾಂತಿನಗರ, ಮೆಜೆಸ್ಟಿಕ್, ಕೆ.ಆರ್‌ ಮಾರ್ಕೆಟ್, ವಿಜಯನಗರ, ರಾಜಾಜಿನಗರ, ಶೇಷಾದ್ರಿಪುರಂ, ಬಸವನಗುಡಿ, ಬಾಣಸವಾಡಿ, ಸದಾಶಿವನಗರ, ನಾಯಂಡಹಳ್ಳಿ, ವಸಂತನಗರ, ಹೆಬ್ಬಾಳ, ಮಲ್ಲೇಶ್ವರಂ ಭಾಗದಲ್ಲಿ ಭಾರೀ ಮಳೆಯಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಬೆಂಗಳೂರಿನಲ್ಲಿ ಧಾರಾಕಾರ ಮಳೆ: ತತ್ತರಿಸಿದ ಜನ ಜೀವನ

https://newsfirstlive.com/wp-content/uploads/2023/06/BNG_RAIN-1.png

    ರಾಜ್ಯದ ಹಲವೆಡೆ ಮಳೆರಾಯನ ಆರ್ಭಟ ಜೋರು

    ಧೀಡಿರ್​ ಮಳೆಗೆ ಕಂಗಾಲಾದ ಸಿಲಿಕಾನ್​ ಸಿಟಿ ಮಂದಿ

    ಬೆಂಗಳೂರಿನ ಹಲವೆಡೆ ಮೋಡ ಕವಿದ ವಾತಾವರಣ

ಬೆಂಗಳೂರು: ಸಿಲಿಕಾನ್​ ಸಿಟಿಯಲ್ಲಿ ಮತ್ತೆ ಮಳೆರಾಯನ ಆರ್ಭಟ ಜೋರಾಗಿದೆ. ಧಾರಾಕಾರವಾಗಿ ಸುರಿದ ಮಳೆಗೆ ವಾಹನ ಸವಾರರು ಪರದಾಡುವ ಸ್ಥಿತಿ ಎದುರಾಗಿದೆ. ದಿಢೀರ್‌ ಮಳೆಯಿಂದ ರಸ್ತೆ ಬದಿಯ ವ್ಯಾಪಾರಿಗಳಿಗೆ ತೊಂದರೆ ಉಂಟಾಗಿದೆ. ಇನ್ನೊಂದು ವಾರ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನು, ಕಾರ್ಪೊರೇಷನ್ ಸರ್ಕಲ್​​​, ಶಾಂತಿನಗರ, ಮೆಜೆಸ್ಟಿಕ್, ಕೆ.ಆರ್‌ ಮಾರ್ಕೆಟ್, ವಿಜಯನಗರ, ರಾಜಾಜಿನಗರ, ಶೇಷಾದ್ರಿಪುರಂ, ಬಸವನಗುಡಿ, ಬಾಣಸವಾಡಿ, ಸದಾಶಿವನಗರ, ನಾಯಂಡಹಳ್ಳಿ, ವಸಂತನಗರ, ಹೆಬ್ಬಾಳ, ಮಲ್ಲೇಶ್ವರಂ ಭಾಗದಲ್ಲಿ ಭಾರೀ ಮಳೆಯಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More