ಕಿತ್ತೂರು ತಾಲೂಕಿನ ತಿಮ್ಮಾಪುರ ಗ್ರಾಮದ ಬಳಿ ದುರ್ಘಟನೆ
ಹುಬ್ಬಳ್ಳಿಯಿಂದ ಬೆಳಗಾವಿಗೆ ಬರುತ್ತಿದ್ದ ರಾಜಹಂಸ ಬಸ್
ಸ್ಥಳೀಯ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗ್ತಿದೆ
ಬ್ರೇಕ್ ಫೆಲ್ ಆಗಿ ರಾಜಹಂಸ ಬಸ್ ಪಲ್ಟಿಯಾಗಿದ್ದು, ಬಾರಿ ಅನಾಹುತ ತಪ್ಪಿದೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ತಿಮ್ಮಾಪುರ ಗ್ರಾಮದ ಬಳಿ ಈ ಘಟನೆ ನಡೆದಿದೆ.
ಇದನ್ನೂ ಓದಿ: ದ್ವಾರಕೀಶ್ ಆರೋಗ್ಯದಲ್ಲಿ ಏನಾಗಿತ್ತು..? ಸಾಯುವ ಕೊನೇ ಕ್ಷಣಗಳು ಹೇಗಿದ್ದವು..?
ಹುಬ್ಬಳ್ಳಿಯಿಂದ ಬೆಳಗಾವಿಗೆ ಬರುತ್ತಿದ್ದ ರಾಜಹಂಸ ಬಸ್, ರಸ್ತೆ ಪಕ್ಕದ ಬ್ಯಾರಿಕೆಡ್ಗೆ ಗುದ್ದಿ ಸರ್ವಿಸ್ ರಸ್ತೆಯಲ್ಲಿ ಪಲ್ಟಿಯಾಗಿದೆ. ಬಸ್ನಲ್ಲಿದ್ದ ಹತ್ತಕ್ಕೂ ಅಧಿಕ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಇಪ್ಪತ್ತು ಜನ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಸ್ಥಳೀಯ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗ್ತಿದೆ.
ಇದನ್ನೂ ಓದಿ: ಮನೆ, ಸೈಟು, ಟೆಂಪೋ ಎಲ್ಲವೂ ಕಳ್ಕೊಂಡಿದ್ದ ದ್ವಾರಕೀಶ್.. ಬಾಡಿಗೆ ಮನೆಗೆ ಶಿಫ್ಟ್ ಆಗಿ ಮತ್ತೆ ಪುಟಿದೆದ್ದಿದ್ದ ರೋಚಕ ಕಥೆ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಕಿತ್ತೂರು ತಾಲೂಕಿನ ತಿಮ್ಮಾಪುರ ಗ್ರಾಮದ ಬಳಿ ದುರ್ಘಟನೆ
ಹುಬ್ಬಳ್ಳಿಯಿಂದ ಬೆಳಗಾವಿಗೆ ಬರುತ್ತಿದ್ದ ರಾಜಹಂಸ ಬಸ್
ಸ್ಥಳೀಯ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗ್ತಿದೆ
ಬ್ರೇಕ್ ಫೆಲ್ ಆಗಿ ರಾಜಹಂಸ ಬಸ್ ಪಲ್ಟಿಯಾಗಿದ್ದು, ಬಾರಿ ಅನಾಹುತ ತಪ್ಪಿದೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ತಿಮ್ಮಾಪುರ ಗ್ರಾಮದ ಬಳಿ ಈ ಘಟನೆ ನಡೆದಿದೆ.
ಇದನ್ನೂ ಓದಿ: ದ್ವಾರಕೀಶ್ ಆರೋಗ್ಯದಲ್ಲಿ ಏನಾಗಿತ್ತು..? ಸಾಯುವ ಕೊನೇ ಕ್ಷಣಗಳು ಹೇಗಿದ್ದವು..?
ಹುಬ್ಬಳ್ಳಿಯಿಂದ ಬೆಳಗಾವಿಗೆ ಬರುತ್ತಿದ್ದ ರಾಜಹಂಸ ಬಸ್, ರಸ್ತೆ ಪಕ್ಕದ ಬ್ಯಾರಿಕೆಡ್ಗೆ ಗುದ್ದಿ ಸರ್ವಿಸ್ ರಸ್ತೆಯಲ್ಲಿ ಪಲ್ಟಿಯಾಗಿದೆ. ಬಸ್ನಲ್ಲಿದ್ದ ಹತ್ತಕ್ಕೂ ಅಧಿಕ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಇಪ್ಪತ್ತು ಜನ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಸ್ಥಳೀಯ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗ್ತಿದೆ.
ಇದನ್ನೂ ಓದಿ: ಮನೆ, ಸೈಟು, ಟೆಂಪೋ ಎಲ್ಲವೂ ಕಳ್ಕೊಂಡಿದ್ದ ದ್ವಾರಕೀಶ್.. ಬಾಡಿಗೆ ಮನೆಗೆ ಶಿಫ್ಟ್ ಆಗಿ ಮತ್ತೆ ಪುಟಿದೆದ್ದಿದ್ದ ರೋಚಕ ಕಥೆ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ