95ನೇ ವಯಸ್ಸಿನಲ್ಲಿ ನಿಧನರಾದ ಸ್ವಾಮಿ ಸ್ಮರಣಾನಂದ ಜಿ ಮಹರಾಜ್
ಸ್ವಾಮಿ ಸ್ಮರಣಾನಂದರವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ
ಮೂತ್ರನಾಳ ಸೋಂಕಿನಿಂದ ಬಳಲುತ್ತಿದ್ದ ಸ್ವಾಮಿ ಸ್ಮರಣಾನಂದ ಜಿ ಮಹರಾಜ್
ರಾಮಕೃಷ್ಣ ಮಿಷನ್ ಅಧ್ಯಕ್ಷ ಸ್ವಾಮಿ ಸ್ಮರಣಾನಂದ ಜಿ ಮಹರಾಜ್ರವರು ಮಂಗಳವಾರದಂದು ನಿಧನರಾಗಿದ್ದಾರೆ. 95 ವರ್ಷ ವಯಸ್ಸಿನ ಅವರು ವಯೋ ಸಹಜ ಕಾಯಿಲೆಯಿಂದ ಕೊನೆಯುಸಿರೆಳೆದಿದ್ದಾರೆ.
ಸ್ವಾಮಿ ಸ್ಮರಣಾನಂದರವರು ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ‘ಸ್ವಾಮಿ ಸ್ಮರಣಾನಂದರವರು ಅಸಂಖ್ಯಾತ ಹೃದಯ ಮತ್ತು ಮನಸ್ಸಿನ ಮೇಲೆ ಅಳಿಸಲಾದಂತಹ ಛಾಪು ಮೂಡಿಸಿದ್ದಾರೆ. ಅವರ ಸಹಾನುಭೂತಿ ಮತ್ತು ಬುದ್ಧಿವಂತಿಕೆ ಮುಂದಿನ ಪೀಳಿಗೆಗೆ ಸ್ಫೂರ್ತಿ ನೀಡುತ್ತದೆ’ ಎಂದು ಹೇಳಿದ್ದಾರೆ.
Srimat Swami Smaranananda ji Maharaj, the revered President of Ramakrishna Math and Ramakrishna Mission dedicated his life to spirituality and service. He left an indelible mark on countless hearts and minds. His compassion and wisdom will continue to inspire generations.
I had… pic.twitter.com/lK1mYKbKQt
— Narendra Modi (@narendramodi) March 26, 2024
ಇದನ್ನು ಓದಿ: ಹೋಳಿ ಸಂಭ್ರಮದ ವೇಳೆ ಸ್ಪೀಕರ್ ಬಾಕ್ಸ್ ಬಿದ್ದು 6 ವರ್ಷದ ಬಾಲಕ ಸಾವು
ಸ್ವಾಮಿ ಸ್ಮರಣಾನಂದರವರು ಮಂಗಳವಾರ ರಾತ್ರಿ 8.14ಕ್ಕೆ ನಿಧನರಾದರು. ಮೂತ್ರನಾಳ ಸೋಂಕಿನಿಂದ ಬಳಲುತ್ತಿದ್ದ ಅವರನ್ನು ರಾಮಕೃಷ್ಣಮಿಷನ್ ಸೇವಾ ಪ್ರತಿಷ್ಠಾನಕ್ಕೆ ದಾಖಲಿಸಲಾಯಿತು. ನಂತರ ಅವರಲ್ಲಿ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಬಳಿಕ ವೆಂಟಿಲೇಟರ್ನಲ್ಲಿ ಅವರನ್ನು ಇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಸ್ವಾಮಿ ಸ್ಮರಣಾನಂದರವರು ಕೊನೆಯುಸಿರೆಳೆದಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
95ನೇ ವಯಸ್ಸಿನಲ್ಲಿ ನಿಧನರಾದ ಸ್ವಾಮಿ ಸ್ಮರಣಾನಂದ ಜಿ ಮಹರಾಜ್
ಸ್ವಾಮಿ ಸ್ಮರಣಾನಂದರವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ
ಮೂತ್ರನಾಳ ಸೋಂಕಿನಿಂದ ಬಳಲುತ್ತಿದ್ದ ಸ್ವಾಮಿ ಸ್ಮರಣಾನಂದ ಜಿ ಮಹರಾಜ್
ರಾಮಕೃಷ್ಣ ಮಿಷನ್ ಅಧ್ಯಕ್ಷ ಸ್ವಾಮಿ ಸ್ಮರಣಾನಂದ ಜಿ ಮಹರಾಜ್ರವರು ಮಂಗಳವಾರದಂದು ನಿಧನರಾಗಿದ್ದಾರೆ. 95 ವರ್ಷ ವಯಸ್ಸಿನ ಅವರು ವಯೋ ಸಹಜ ಕಾಯಿಲೆಯಿಂದ ಕೊನೆಯುಸಿರೆಳೆದಿದ್ದಾರೆ.
ಸ್ವಾಮಿ ಸ್ಮರಣಾನಂದರವರು ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ‘ಸ್ವಾಮಿ ಸ್ಮರಣಾನಂದರವರು ಅಸಂಖ್ಯಾತ ಹೃದಯ ಮತ್ತು ಮನಸ್ಸಿನ ಮೇಲೆ ಅಳಿಸಲಾದಂತಹ ಛಾಪು ಮೂಡಿಸಿದ್ದಾರೆ. ಅವರ ಸಹಾನುಭೂತಿ ಮತ್ತು ಬುದ್ಧಿವಂತಿಕೆ ಮುಂದಿನ ಪೀಳಿಗೆಗೆ ಸ್ಫೂರ್ತಿ ನೀಡುತ್ತದೆ’ ಎಂದು ಹೇಳಿದ್ದಾರೆ.
Srimat Swami Smaranananda ji Maharaj, the revered President of Ramakrishna Math and Ramakrishna Mission dedicated his life to spirituality and service. He left an indelible mark on countless hearts and minds. His compassion and wisdom will continue to inspire generations.
I had… pic.twitter.com/lK1mYKbKQt
— Narendra Modi (@narendramodi) March 26, 2024
ಇದನ್ನು ಓದಿ: ಹೋಳಿ ಸಂಭ್ರಮದ ವೇಳೆ ಸ್ಪೀಕರ್ ಬಾಕ್ಸ್ ಬಿದ್ದು 6 ವರ್ಷದ ಬಾಲಕ ಸಾವು
ಸ್ವಾಮಿ ಸ್ಮರಣಾನಂದರವರು ಮಂಗಳವಾರ ರಾತ್ರಿ 8.14ಕ್ಕೆ ನಿಧನರಾದರು. ಮೂತ್ರನಾಳ ಸೋಂಕಿನಿಂದ ಬಳಲುತ್ತಿದ್ದ ಅವರನ್ನು ರಾಮಕೃಷ್ಣಮಿಷನ್ ಸೇವಾ ಪ್ರತಿಷ್ಠಾನಕ್ಕೆ ದಾಖಲಿಸಲಾಯಿತು. ನಂತರ ಅವರಲ್ಲಿ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಬಳಿಕ ವೆಂಟಿಲೇಟರ್ನಲ್ಲಿ ಅವರನ್ನು ಇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಸ್ವಾಮಿ ಸ್ಮರಣಾನಂದರವರು ಕೊನೆಯುಸಿರೆಳೆದಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ