ಬೆಳ್ಳಂಬೆಳಗ್ಗೆ ಫೀಲ್ಡಿಗೆ ಇಳಿದ ಎನ್ಐಎ ಅಧಿಕಾರಿಗಳು
ಐದು ನಿವಾಸಗಳ ಮೇಲೆ ದಾಳಿ ಮಾಡಿ ತನಿಖೆ ತೀವ್ರಗೊಳಿಸಿದ್ದಾರೆ
ಮಾರ್ಚ್ 1 ರಂದು ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ನಡೆದಿತ್ತು
ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ ತೀವ್ರಗೊಳಿಸಿದೆ. ಇಂದು ಬೆಂಗಳೂರಿನ ಐದು ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ಮಾಡಿದೆ.
ಅನುಮಾನಾಸ್ಪದರ ಮನೆ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸ್ತಿದ್ದಾರೆ. ಕಳೆದ ಮಾರ್ಚ್ 1ರಂದು ಬೆಂಗಳೂರಿನಲ್ಲಿರುವ ರಾಮೇಶ್ವರಂ ಕೆಫೆಗೆ ಶಂಕಿತ ಆರೋಪಿ ಟೋಪಿ ಹಾಕಿಕೊಂಡು ಬಂದಿದ್ದ. ಕೆಫೆಯಲ್ಲಿ ಸ್ಫೋಟಕ ವಸ್ತುವಿನ ಬ್ಯಾಗ್ ಇಟ್ಟು ಅಲ್ಲಿಂದ ಹೊರಗೆ ಹೋಗಿದ್ದ. ಶಂಕಿತ ಆರೋಪಿ ಈ ಸಂಚು ಸಿಸಿಟಿವಿ ದೃಶ್ಯದಲ್ಲಿ ಸೆರೆಯಾಗಿದೆ.
ಇದನ್ನೂ ಓದಿ: ಮಂಡ್ಯದಲ್ಲಿ ಕಾಂಗ್ರೆಸ್ಗೆ ಕುಮಾರಸ್ವಾಮಿ ಚೆಕ್ಮೇಟ್.. ಆಪರೇಷನ್ಗೇ ರಿವರ್ಸ್ ಆಪರೇಷನ್..!
ಈ ಕೃತ್ಯದಿಂದ 9 ಮಂದಿ ಗಾಯಗೊಂಡಿದ್ದರು. ಪ್ರಕರಣ ತನಿಖೆಯನ್ನು ನಡೆಸುತ್ತಿರುವ ಅಧಿಕಾರಿಗಳು ಈಗಾಗಲೇ ಹಲವು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಇದೀಗ ಬೆಂಗಳೂರಿನ ಐದು ನಿವಾಸಗಳ ಮೇಲೆ ದಾಳಿ ಮಾಡಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಬೆಳ್ಳಂಬೆಳಗ್ಗೆ ಫೀಲ್ಡಿಗೆ ಇಳಿದ ಎನ್ಐಎ ಅಧಿಕಾರಿಗಳು
ಐದು ನಿವಾಸಗಳ ಮೇಲೆ ದಾಳಿ ಮಾಡಿ ತನಿಖೆ ತೀವ್ರಗೊಳಿಸಿದ್ದಾರೆ
ಮಾರ್ಚ್ 1 ರಂದು ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ನಡೆದಿತ್ತು
ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ ತೀವ್ರಗೊಳಿಸಿದೆ. ಇಂದು ಬೆಂಗಳೂರಿನ ಐದು ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ಮಾಡಿದೆ.
ಅನುಮಾನಾಸ್ಪದರ ಮನೆ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸ್ತಿದ್ದಾರೆ. ಕಳೆದ ಮಾರ್ಚ್ 1ರಂದು ಬೆಂಗಳೂರಿನಲ್ಲಿರುವ ರಾಮೇಶ್ವರಂ ಕೆಫೆಗೆ ಶಂಕಿತ ಆರೋಪಿ ಟೋಪಿ ಹಾಕಿಕೊಂಡು ಬಂದಿದ್ದ. ಕೆಫೆಯಲ್ಲಿ ಸ್ಫೋಟಕ ವಸ್ತುವಿನ ಬ್ಯಾಗ್ ಇಟ್ಟು ಅಲ್ಲಿಂದ ಹೊರಗೆ ಹೋಗಿದ್ದ. ಶಂಕಿತ ಆರೋಪಿ ಈ ಸಂಚು ಸಿಸಿಟಿವಿ ದೃಶ್ಯದಲ್ಲಿ ಸೆರೆಯಾಗಿದೆ.
ಇದನ್ನೂ ಓದಿ: ಮಂಡ್ಯದಲ್ಲಿ ಕಾಂಗ್ರೆಸ್ಗೆ ಕುಮಾರಸ್ವಾಮಿ ಚೆಕ್ಮೇಟ್.. ಆಪರೇಷನ್ಗೇ ರಿವರ್ಸ್ ಆಪರೇಷನ್..!
ಈ ಕೃತ್ಯದಿಂದ 9 ಮಂದಿ ಗಾಯಗೊಂಡಿದ್ದರು. ಪ್ರಕರಣ ತನಿಖೆಯನ್ನು ನಡೆಸುತ್ತಿರುವ ಅಧಿಕಾರಿಗಳು ಈಗಾಗಲೇ ಹಲವು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಇದೀಗ ಬೆಂಗಳೂರಿನ ಐದು ನಿವಾಸಗಳ ಮೇಲೆ ದಾಳಿ ಮಾಡಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ