ಭರ್ಜರಿ ಕಮ್ಬ್ಯಾಕ್ ಮೂಲಕ ಪ್ಲೇ ಆಫ್ ರೇಸ್ನಲ್ಲಿರೋ ಆರ್ಸಿಬಿ
ಆರ್ಸಿಬಿ ತಂಡದ ಸತತ 5 ಪಂದ್ಯಗಳ ಗೆಲುವಿಗೆ ಕಾರಣ ಯಾರು ಗೊತ್ತಾ?
ಬೆಂಗಳೂರು ಟೀಮ್ ಗೆಲುವಿಗೆ ಈತನೇ ಕಾರಣ ಎಂದ ಫಾಫ್ ಡುಪ್ಲೆಸಿಸ್
2024ರ ಇಂಡಿಯನ್ ಪ್ರೀಮಿಯರ್ ಲೀಗ್ 17ನೇ ಸೀಸನ್ ಮುಕ್ತಾಯ ಹಂತಕ್ಕೆ ಬಂದಿದೆ. ಸತತ 6 ಪಂದ್ಯ ಗೆದ್ದು ಪ್ಲೇ ಆಫ್ ರೇಸ್ನಲ್ಲಿರೋ ರಾಯಲ್ ಚಾಲೆಂಜರ್ಸ್ ಬೆಂಗಳೂರು ಟೀಮ್ ಚೆನ್ನೈ ವಿರುದ್ಧ ಮುಂದಿನ ಪಂದ್ಯ ಗೆಲ್ಲಲೇಬೇಕಿದೆ. ಚೆನ್ನೈ ವಿರುದ್ಧ ಕೇವಲ 18 ರನ್ನಿಂದ ಗೆದ್ದರೆ ಸಾಕು ಆರ್ಸಿಬಿ ಪ್ಲೇ ಆಫ್ಗೆ ಹೋಗೋದು ಪಕ್ಕಾ. ಈ ಮಧ್ಯೆ ಆರ್ಸಿಬಿ ಕ್ಯಾಪ್ಟನ್ ಫಾಫ್ ಡುಪ್ಲೆಸಿಸ್ ತಂಡದ ಗೆಲುವಿಗೆ ಕಾರಣ ಯಾರು? ಎಂದು ಬಿಚ್ಚಿಟ್ಟಿದ್ದಾರೆ.
ನಾವು ಬ್ಯಾಕ್ ಟು ಬ್ಯಾಕ್ 5 ಪಂದ್ಯ ಗೆದ್ದು ಪ್ಲೇ ಆಫ್ ರೇಸ್ನಲ್ಲಿ ಇದ್ದೇವೆ. ಇದು ನಮಗೆ ಬಹಳ ಸಂತೋಷ ತಂದಿದೆ. ಮೊದಲರ್ಧ ಸೀಸನ್ನಲ್ಲಿ ನಾವು ಉತ್ತಮ ಪ್ರದರ್ಶನ ನೀಡಲಿಲ್ಲ. ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡು ವಿಭಾಗದಲ್ಲೂ ಫೇಲ್ಯೂರ್ ಆಗಿದ್ದೆವು. ಆದರೆ, ಒಬ್ಬ ಆಟಗಾರನ ಆಗಮನದಿಂದ ಆರ್ಸಿಬಿ ಗೆದ್ದು ಪ್ಲೇ ಆಫ್ ರೇಸ್ನಲ್ಲಿದೆ ಎಂದರು ಫಾಫ್.
ಸ್ವಪ್ನಿಲ್ ಸಿಂಗ್ ಆರ್ಸಿಬಿ ತಂಡದ ಯುವ ಆಟಗಾರ. ಈತ ಬಂದ ಮೇಲೆ ಆರ್ಸಿಬಿ ಸತತ 5 ಪಂದ್ಯ ಗೆದ್ದಿದೆ. ಅವರ ಬೌಲಿಂಗ್ನಿಂದಲೇ ತಂಡಕ್ಕೆ ಹೆಚ್ಚಿನ ಶಕ್ತಿ ಸಿಕ್ಕಿದೆ. ಸ್ವಪ್ನಿಲ್ ಆರ್ಸಿಬಿ ತಂಡದಲ್ಲಿರೋದು ನಮ್ಮ ಅದೃಷ್ಟ. ಇವರ ಜತೆಗೆ ದಯಾಳ್ ಕೂಡ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ ಎಂದರು.
ಇದನ್ನೂ ಓದಿ: 6,6,6,6,6,6,6,6,6,6,6,6,6,6,6,6,6,6,6,6,6,6,6,6,6,6,6; ಪಾಟಿದಾರ್ ಬ್ಯಾಟಿಂಗ್ಗೆ ಬೆಚ್ಚಿಬಿದ್ದ ಬೌಲರ್ಸ್!
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್
ಭರ್ಜರಿ ಕಮ್ಬ್ಯಾಕ್ ಮೂಲಕ ಪ್ಲೇ ಆಫ್ ರೇಸ್ನಲ್ಲಿರೋ ಆರ್ಸಿಬಿ
ಆರ್ಸಿಬಿ ತಂಡದ ಸತತ 5 ಪಂದ್ಯಗಳ ಗೆಲುವಿಗೆ ಕಾರಣ ಯಾರು ಗೊತ್ತಾ?
ಬೆಂಗಳೂರು ಟೀಮ್ ಗೆಲುವಿಗೆ ಈತನೇ ಕಾರಣ ಎಂದ ಫಾಫ್ ಡುಪ್ಲೆಸಿಸ್
2024ರ ಇಂಡಿಯನ್ ಪ್ರೀಮಿಯರ್ ಲೀಗ್ 17ನೇ ಸೀಸನ್ ಮುಕ್ತಾಯ ಹಂತಕ್ಕೆ ಬಂದಿದೆ. ಸತತ 6 ಪಂದ್ಯ ಗೆದ್ದು ಪ್ಲೇ ಆಫ್ ರೇಸ್ನಲ್ಲಿರೋ ರಾಯಲ್ ಚಾಲೆಂಜರ್ಸ್ ಬೆಂಗಳೂರು ಟೀಮ್ ಚೆನ್ನೈ ವಿರುದ್ಧ ಮುಂದಿನ ಪಂದ್ಯ ಗೆಲ್ಲಲೇಬೇಕಿದೆ. ಚೆನ್ನೈ ವಿರುದ್ಧ ಕೇವಲ 18 ರನ್ನಿಂದ ಗೆದ್ದರೆ ಸಾಕು ಆರ್ಸಿಬಿ ಪ್ಲೇ ಆಫ್ಗೆ ಹೋಗೋದು ಪಕ್ಕಾ. ಈ ಮಧ್ಯೆ ಆರ್ಸಿಬಿ ಕ್ಯಾಪ್ಟನ್ ಫಾಫ್ ಡುಪ್ಲೆಸಿಸ್ ತಂಡದ ಗೆಲುವಿಗೆ ಕಾರಣ ಯಾರು? ಎಂದು ಬಿಚ್ಚಿಟ್ಟಿದ್ದಾರೆ.
ನಾವು ಬ್ಯಾಕ್ ಟು ಬ್ಯಾಕ್ 5 ಪಂದ್ಯ ಗೆದ್ದು ಪ್ಲೇ ಆಫ್ ರೇಸ್ನಲ್ಲಿ ಇದ್ದೇವೆ. ಇದು ನಮಗೆ ಬಹಳ ಸಂತೋಷ ತಂದಿದೆ. ಮೊದಲರ್ಧ ಸೀಸನ್ನಲ್ಲಿ ನಾವು ಉತ್ತಮ ಪ್ರದರ್ಶನ ನೀಡಲಿಲ್ಲ. ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡು ವಿಭಾಗದಲ್ಲೂ ಫೇಲ್ಯೂರ್ ಆಗಿದ್ದೆವು. ಆದರೆ, ಒಬ್ಬ ಆಟಗಾರನ ಆಗಮನದಿಂದ ಆರ್ಸಿಬಿ ಗೆದ್ದು ಪ್ಲೇ ಆಫ್ ರೇಸ್ನಲ್ಲಿದೆ ಎಂದರು ಫಾಫ್.
ಸ್ವಪ್ನಿಲ್ ಸಿಂಗ್ ಆರ್ಸಿಬಿ ತಂಡದ ಯುವ ಆಟಗಾರ. ಈತ ಬಂದ ಮೇಲೆ ಆರ್ಸಿಬಿ ಸತತ 5 ಪಂದ್ಯ ಗೆದ್ದಿದೆ. ಅವರ ಬೌಲಿಂಗ್ನಿಂದಲೇ ತಂಡಕ್ಕೆ ಹೆಚ್ಚಿನ ಶಕ್ತಿ ಸಿಕ್ಕಿದೆ. ಸ್ವಪ್ನಿಲ್ ಆರ್ಸಿಬಿ ತಂಡದಲ್ಲಿರೋದು ನಮ್ಮ ಅದೃಷ್ಟ. ಇವರ ಜತೆಗೆ ದಯಾಳ್ ಕೂಡ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ ಎಂದರು.
ಇದನ್ನೂ ಓದಿ: 6,6,6,6,6,6,6,6,6,6,6,6,6,6,6,6,6,6,6,6,6,6,6,6,6,6,6; ಪಾಟಿದಾರ್ ಬ್ಯಾಟಿಂಗ್ಗೆ ಬೆಚ್ಚಿಬಿದ್ದ ಬೌಲರ್ಸ್!
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್