newsfirstkannada.com

Breaking: ರಾಮಲಲ್ಲಾ ಶಿಲೆ ಸಿಕ್ಕ ಜಾಗದಲ್ಲಿ ಗಲಾಟೆ.. ಸಂಸದ ಪ್ರತಾಪ್ ಸಿಂಹಗೆ ಮುತ್ತಿಗೆ

Share :

Published January 22, 2024 at 8:22am

Update January 22, 2024 at 8:24am

    ಪ್ರತಾಪ್ ಸಿಂಹ ವಿರುದ್ಧ ಜನರ ಆಕ್ರೋಶ

    ದಲಿತ ವಿರೋಧಿ ಎಂದು ಕಿಡಿಕಾರಿದ ಜನರು

    ಗಲಾಟೆ ವೇಳೆ ವಾಪಸ್ ತೆರಳಿದ ಮೈಸೂರು ಸಂಸದ

ಮೈಸೂರು: ಅಯೋಧ್ಯೆ ರಾಮಲಲ್ಲಾ ಪ್ರತಿಷ್ಠಾಪನೆ ಸಂಭ್ರಮದ ನಡುವೆ ಮೈಸೂರಿನಲ್ಲಿ ಗಲಾಟೆ ನಡೆದಿದೆ. ಈ ವೇಳೆ ಮೈಸೂರಿನಲ್ಲಿ ಸಂಸದ ಪ್ರತಾಪ್ ಸಿಂಹಗೆ ಮುತ್ತಿಗೆ ಹಾಕಿದ ಘಟನೆ ಬೆಳಕಿಗೆ ಬಂದಿದೆ.

ರಾಮಲಲ್ಲಾ‌ ಮೂರ್ತಿ ನಿರ್ಮಿಸಲು ಶಿಲೆ ಸಿಕ್ಕ ಸ್ಥಳದಲ್ಲಿ ಮಂದಿರ ನಿರ್ಮಾಣಕ್ಕೆ ಯೋಜನೆ ಹಾಕಲಾಗಿತ್ತು. ಅದರಂತೆಯೇ ಇಂದು ಭೂಮಿ ಪೂಜೆ ನಡೆಯಬೇಕಿತ್ತು. ಆದರೆ ಈ ತಯಾರಿ ವೇಳೆ ಭೂಮಿ ಪೂಜೆಗೆ ಬಂದಿದ್ದ ಪ್ರತಾಪ್ ಸಿಂಹ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಪ್ರತಾಪ್​ ಸಿಂಹ ವಿರುದ್ಧ ದಲಿತ ವಿರೋಧಿ ಎಂದು ಕಿಡಿಕಾರಿದ್ದಾರೆ. ಈ ವಿರೋಧದ ಹಿನ್ನೆಲೆ ಮೈಸೂರು ಸಂಸದ ವಾಪಸ್ ತೆರಳಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Breaking: ರಾಮಲಲ್ಲಾ ಶಿಲೆ ಸಿಕ್ಕ ಜಾಗದಲ್ಲಿ ಗಲಾಟೆ.. ಸಂಸದ ಪ್ರತಾಪ್ ಸಿಂಹಗೆ ಮುತ್ತಿಗೆ

https://newsfirstlive.com/wp-content/uploads/2024/01/Prathap-simha-1.jpg

    ಪ್ರತಾಪ್ ಸಿಂಹ ವಿರುದ್ಧ ಜನರ ಆಕ್ರೋಶ

    ದಲಿತ ವಿರೋಧಿ ಎಂದು ಕಿಡಿಕಾರಿದ ಜನರು

    ಗಲಾಟೆ ವೇಳೆ ವಾಪಸ್ ತೆರಳಿದ ಮೈಸೂರು ಸಂಸದ

ಮೈಸೂರು: ಅಯೋಧ್ಯೆ ರಾಮಲಲ್ಲಾ ಪ್ರತಿಷ್ಠಾಪನೆ ಸಂಭ್ರಮದ ನಡುವೆ ಮೈಸೂರಿನಲ್ಲಿ ಗಲಾಟೆ ನಡೆದಿದೆ. ಈ ವೇಳೆ ಮೈಸೂರಿನಲ್ಲಿ ಸಂಸದ ಪ್ರತಾಪ್ ಸಿಂಹಗೆ ಮುತ್ತಿಗೆ ಹಾಕಿದ ಘಟನೆ ಬೆಳಕಿಗೆ ಬಂದಿದೆ.

ರಾಮಲಲ್ಲಾ‌ ಮೂರ್ತಿ ನಿರ್ಮಿಸಲು ಶಿಲೆ ಸಿಕ್ಕ ಸ್ಥಳದಲ್ಲಿ ಮಂದಿರ ನಿರ್ಮಾಣಕ್ಕೆ ಯೋಜನೆ ಹಾಕಲಾಗಿತ್ತು. ಅದರಂತೆಯೇ ಇಂದು ಭೂಮಿ ಪೂಜೆ ನಡೆಯಬೇಕಿತ್ತು. ಆದರೆ ಈ ತಯಾರಿ ವೇಳೆ ಭೂಮಿ ಪೂಜೆಗೆ ಬಂದಿದ್ದ ಪ್ರತಾಪ್ ಸಿಂಹ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಪ್ರತಾಪ್​ ಸಿಂಹ ವಿರುದ್ಧ ದಲಿತ ವಿರೋಧಿ ಎಂದು ಕಿಡಿಕಾರಿದ್ದಾರೆ. ಈ ವಿರೋಧದ ಹಿನ್ನೆಲೆ ಮೈಸೂರು ಸಂಸದ ವಾಪಸ್ ತೆರಳಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More