ಬಿಡದಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು
ದಶಪಥ ಹೆದ್ದಾರಿಯಲ್ಲಿ ಸಾಲು, ಸಾಲು ಅಪಘಾತ
ಸರ್ಕಾರದ ಕ್ರಮ ಉಪಯೋಗಕ್ಕೆ ಬರುತಿಲ್ವಾ..?
ರಾಮನಗರ: ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆ ಸದ್ಯಕ್ಕೆ ನಿಲ್ಲುವ ಹಾಗೆ ಕಾಣ್ತುಲ್ಲ. ಇಂದು ಮತ್ತೊಂದು ಸರಣಿ ಅಪಘಾತ ಸಂಭವಿಸಿದೆ.
ರಾಮನಗರದ ಬಿಡದಿ ಬಳಿಯ ನೆಲ್ಲಿಗುಂಟಕೆರೆ ಬಳಿ ಲಾರಿ, ಬಸ್ಸು, ಕಾರು ನಡುವೆ ಅಪಘಾತವಾಗಿದೆ. ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ಬಿಡದಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೀಡಾದ ವಾಹನವನ್ನು ಟೋಯಿಂಗ್ ಮೂಲಕ ತೆಗೆದುಕೊಂಡು ಹೋಗಲಾಗಿದೆ. ಬಿಡದಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಶಪಥ ಲೋಕಾರ್ಪಣೆಗೊಂಡ ಬಳಿಕ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇದುವರೆಗೆ 170ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿ, 500 ಪ್ರಯಾಣಿಕರು ಗಾಯಗೊಂಡಿದ್ದಾರೆ. ಈ ವಿಚಾರ ದೇಶಾದ್ಯಂತ ಸುದ್ದಿ ಆಗುತ್ತಿದ್ದಂತೆಯೇ, ಸರ್ಕಾರ ಅಪಘಾತ ತಡೆಗೆ ಪ್ಲಾನ್ ಮಾಡಿದೆ.
ಏನಿದು ಸರ್ಕಾರದ ಪ್ಲಾನ್..?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಬಿಡದಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು
ದಶಪಥ ಹೆದ್ದಾರಿಯಲ್ಲಿ ಸಾಲು, ಸಾಲು ಅಪಘಾತ
ಸರ್ಕಾರದ ಕ್ರಮ ಉಪಯೋಗಕ್ಕೆ ಬರುತಿಲ್ವಾ..?
ರಾಮನಗರ: ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆ ಸದ್ಯಕ್ಕೆ ನಿಲ್ಲುವ ಹಾಗೆ ಕಾಣ್ತುಲ್ಲ. ಇಂದು ಮತ್ತೊಂದು ಸರಣಿ ಅಪಘಾತ ಸಂಭವಿಸಿದೆ.
ರಾಮನಗರದ ಬಿಡದಿ ಬಳಿಯ ನೆಲ್ಲಿಗುಂಟಕೆರೆ ಬಳಿ ಲಾರಿ, ಬಸ್ಸು, ಕಾರು ನಡುವೆ ಅಪಘಾತವಾಗಿದೆ. ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ಬಿಡದಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೀಡಾದ ವಾಹನವನ್ನು ಟೋಯಿಂಗ್ ಮೂಲಕ ತೆಗೆದುಕೊಂಡು ಹೋಗಲಾಗಿದೆ. ಬಿಡದಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಶಪಥ ಲೋಕಾರ್ಪಣೆಗೊಂಡ ಬಳಿಕ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇದುವರೆಗೆ 170ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿ, 500 ಪ್ರಯಾಣಿಕರು ಗಾಯಗೊಂಡಿದ್ದಾರೆ. ಈ ವಿಚಾರ ದೇಶಾದ್ಯಂತ ಸುದ್ದಿ ಆಗುತ್ತಿದ್ದಂತೆಯೇ, ಸರ್ಕಾರ ಅಪಘಾತ ತಡೆಗೆ ಪ್ಲಾನ್ ಮಾಡಿದೆ.
ಏನಿದು ಸರ್ಕಾರದ ಪ್ಲಾನ್..?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ