newsfirstkannada.com

ಕಾರು, ಟ್ರಕ್ ನಡುವೆ ಭೀಕರ ಅಪಘಾತ.. ಡೋರ್ ಓಪನ್ ಮಾಡಲಾಗದೇ ಮಕ್ಕಳು ಸೇರಿ 7 ಮಂದಿ ಸಜೀವ ದಹನ

Share :

Published April 14, 2024 at 10:02pm

Update April 14, 2024 at 10:05pm

    ಟ್ರಕ್‌ಗೆ ಕಾರು ಹಿಂದಿನಿಂದ ಡಿಕ್ಕಿ ಹೊಡೆದ ಕೂಡಲೇ ಹೊತ್ತಿಕೊಂಡ ಬೆಂಕಿ

    ರಾಜಸ್ಥಾನದ ಸಿಕಾರ್‌ ಜಿಲ್ಲೆಯ ಹೆದ್ದಾರಿಯಲ್ಲಿ ನಡೆದ ಭೀಕರ ಅಪಘಾತ

    ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು

ಜೈಪುರ: ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿ 7 ಮಂದಿ ದಾರುಣವಾಗಿ ಸಾವನ್ನಪ್ಪಿರೋ ಘಟನೆ ರಾಜಸ್ಥಾನದ ಸಿಕಾರ್‌ ಜಿಲ್ಲೆಯ ಹೆದ್ದಾರಿಯಲ್ಲಿ ನಡೆದಿದೆ.

ಇದನ್ನೂ ಓದಿ: ಡಿಕೆ ಬ್ರದರ್ಸ್ ಆಪ್ತನಿಗೆ ಶಾಕ್ ಕೊಟ್ಟ IT; ಕನಕಪುರದ ಕೆಂಪರಾಜು ಮನೆಯಲ್ಲಿ ದಾಖಲೆ ಪರಿಶೀಲನೆ

ಕಾರು ಮತ್ತು ಟ್ರಕ್ ನಡುವೆ ಅಪಘಾತದಲ್ಲಿ ಒಟ್ಟು ಏಳು ಮಂದಿ ಸ್ಥಳದಲ್ಲೇ ಸಜೀವ ದಹನವಾಗಿದ್ದಾರೆ. ಚಲಿಸುತ್ತಿದ್ದ ಕಾರು ಟ್ರಕ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ನಂತರ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಕಾರಿನಲ್ಲಿದ್ದ ಮೂವರು ಮಹಿಳೆಯರು ಮತ್ತು ಇಬ್ಬರು ಮಕ್ಕಳು ಸೇರಿದಂತೆ ಒಟ್ಟಿ ಏಳು ಜನರು ಇದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

 

ಕಾರು, ಟ್ರಕ್ ನಡುವೆ ಭೀಕರ ಅಪಘಾತ.. ಡೋರ್ ಓಪನ್ ಮಾಡಲಾಗದೇ ಮಕ್ಕಳು ಸೇರಿ 7 ಮಂದಿ ಸಜೀವ ದಹನ

https://newsfirstlive.com/wp-content/uploads/2024/04/death3.jpg

    ಟ್ರಕ್‌ಗೆ ಕಾರು ಹಿಂದಿನಿಂದ ಡಿಕ್ಕಿ ಹೊಡೆದ ಕೂಡಲೇ ಹೊತ್ತಿಕೊಂಡ ಬೆಂಕಿ

    ರಾಜಸ್ಥಾನದ ಸಿಕಾರ್‌ ಜಿಲ್ಲೆಯ ಹೆದ್ದಾರಿಯಲ್ಲಿ ನಡೆದ ಭೀಕರ ಅಪಘಾತ

    ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು

ಜೈಪುರ: ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿ 7 ಮಂದಿ ದಾರುಣವಾಗಿ ಸಾವನ್ನಪ್ಪಿರೋ ಘಟನೆ ರಾಜಸ್ಥಾನದ ಸಿಕಾರ್‌ ಜಿಲ್ಲೆಯ ಹೆದ್ದಾರಿಯಲ್ಲಿ ನಡೆದಿದೆ.

ಇದನ್ನೂ ಓದಿ: ಡಿಕೆ ಬ್ರದರ್ಸ್ ಆಪ್ತನಿಗೆ ಶಾಕ್ ಕೊಟ್ಟ IT; ಕನಕಪುರದ ಕೆಂಪರಾಜು ಮನೆಯಲ್ಲಿ ದಾಖಲೆ ಪರಿಶೀಲನೆ

ಕಾರು ಮತ್ತು ಟ್ರಕ್ ನಡುವೆ ಅಪಘಾತದಲ್ಲಿ ಒಟ್ಟು ಏಳು ಮಂದಿ ಸ್ಥಳದಲ್ಲೇ ಸಜೀವ ದಹನವಾಗಿದ್ದಾರೆ. ಚಲಿಸುತ್ತಿದ್ದ ಕಾರು ಟ್ರಕ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ನಂತರ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಕಾರಿನಲ್ಲಿದ್ದ ಮೂವರು ಮಹಿಳೆಯರು ಮತ್ತು ಇಬ್ಬರು ಮಕ್ಕಳು ಸೇರಿದಂತೆ ಒಟ್ಟಿ ಏಳು ಜನರು ಇದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

 

Load More