newsfirstkannada.com

VIDEO: ರಗಡ್‌ ಲುಕ್‌ನಲ್ಲಿ ಬಳ್ಳಾರಿಗೆ ಎಂಟ್ರಿ ಕೊಟ್ಟ ರಾಕಿಂಗ್ ಸ್ಟಾರ್ ಯಶ್; ಏನಿದರ ವಿಶೇಷ?

Share :

Published February 29, 2024 at 12:08pm

Update February 29, 2024 at 12:10pm

    ಬಳ್ಳಾರಿಯಲ್ಲಿ ಇಂದು ಶ್ರೀ ಅಮೃತೇಶ್ವರ ದೇವಸ್ಥಾನದ ಪ್ರಾಣ ಪ್ರತಿಷ್ಠಾಪನೆ

    ತೆಲುಗು ನಿರ್ದೇಶಕ ಸಾಯಿ ಕೊರಪಾಟಿ ನಿರ್ಮಾಣ ಮಾಡಿರೋ ದೇವಸ್ಥಾನ

    ಶ್ರೀ ಅಮೃತೇಶ್ವರ ದೇವಸ್ಥಾನಕ್ಕೆ ಭೇಟಿ ಕೊಟ್ಟ ನಿರ್ದೇಶಕ ರಾಜಮೌಳಿ

ರಾಕಿಂಗ್ ಸ್ಟಾರ್ ಯಶ್ ಅವರು ಬಳ್ಳಾರಿಗೆ ಹೊರಟಿದ್ದು, ಇಂದು ಉದ್ಘಾಟನೆಯಾದ ಶ್ರೀ ಅಮೃತೇಶ್ವರ ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದಾರೆ. ಬಳ್ಳಾರಿಗೆ ಭೇಟಿ ನೀಡುವ ಮಧ್ಯೆ ಯಶ್ ಅವರನ್ನು ಅಭಿಮಾನಿಗಳು ಭೇಟಿಯಾಗಿದ್ದು, ಸೆಲ್ಫಿ ತೆಗೆದುಕೊಂಡಿದ್ದಾರೆ.

ಬಳ್ಳಾರಿಯ ಶ್ರೀ ಅಮೃತೇಶ್ವರ ದೇವಸ್ಥಾನವನ್ನು ತೆಲುಗು ಸಿನಿಮಾ ನಿರ್ದೇಶಕ ಸಾಯಿ ಕೊರಪಾಟಿ ನಿರ್ಮಾಣ ಮಾಡಿದ್ದಾರೆ. ಇಂದು ದೇವಸ್ಥಾನದ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನೆರವೇರಿದೆ.

ಶ್ರೀ ಅಮೃತೇಶ್ವರ ದೇವಸ್ಥಾನದ ವಿಶೇಷ ಪೂಜಾ ಕಾರ್ಯದಲ್ಲಿ ಖ್ಯಾತ ನಿರ್ದೇಶಕ ರಾಜಮೌಳಿ ಹಾಗೂ ಅವರ ಪತ್ನಿ ರಮಾ ರಾಜಮೌಳಿ ಅವರು ಭೇಟಿ ನೀಡಿದ್ದಾರೆ. ಇಂದು ರಾಕಿಂಗ್ ಸ್ಟಾರ್ ಯಶ್ ಅವರು ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

VIDEO: ರಗಡ್‌ ಲುಕ್‌ನಲ್ಲಿ ಬಳ್ಳಾರಿಗೆ ಎಂಟ್ರಿ ಕೊಟ್ಟ ರಾಕಿಂಗ್ ಸ್ಟಾರ್ ಯಶ್; ಏನಿದರ ವಿಶೇಷ?

https://newsfirstlive.com/wp-content/uploads/2024/02/Yash-In-Bellary.jpg

    ಬಳ್ಳಾರಿಯಲ್ಲಿ ಇಂದು ಶ್ರೀ ಅಮೃತೇಶ್ವರ ದೇವಸ್ಥಾನದ ಪ್ರಾಣ ಪ್ರತಿಷ್ಠಾಪನೆ

    ತೆಲುಗು ನಿರ್ದೇಶಕ ಸಾಯಿ ಕೊರಪಾಟಿ ನಿರ್ಮಾಣ ಮಾಡಿರೋ ದೇವಸ್ಥಾನ

    ಶ್ರೀ ಅಮೃತೇಶ್ವರ ದೇವಸ್ಥಾನಕ್ಕೆ ಭೇಟಿ ಕೊಟ್ಟ ನಿರ್ದೇಶಕ ರಾಜಮೌಳಿ

ರಾಕಿಂಗ್ ಸ್ಟಾರ್ ಯಶ್ ಅವರು ಬಳ್ಳಾರಿಗೆ ಹೊರಟಿದ್ದು, ಇಂದು ಉದ್ಘಾಟನೆಯಾದ ಶ್ರೀ ಅಮೃತೇಶ್ವರ ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದಾರೆ. ಬಳ್ಳಾರಿಗೆ ಭೇಟಿ ನೀಡುವ ಮಧ್ಯೆ ಯಶ್ ಅವರನ್ನು ಅಭಿಮಾನಿಗಳು ಭೇಟಿಯಾಗಿದ್ದು, ಸೆಲ್ಫಿ ತೆಗೆದುಕೊಂಡಿದ್ದಾರೆ.

ಬಳ್ಳಾರಿಯ ಶ್ರೀ ಅಮೃತೇಶ್ವರ ದೇವಸ್ಥಾನವನ್ನು ತೆಲುಗು ಸಿನಿಮಾ ನಿರ್ದೇಶಕ ಸಾಯಿ ಕೊರಪಾಟಿ ನಿರ್ಮಾಣ ಮಾಡಿದ್ದಾರೆ. ಇಂದು ದೇವಸ್ಥಾನದ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನೆರವೇರಿದೆ.

ಶ್ರೀ ಅಮೃತೇಶ್ವರ ದೇವಸ್ಥಾನದ ವಿಶೇಷ ಪೂಜಾ ಕಾರ್ಯದಲ್ಲಿ ಖ್ಯಾತ ನಿರ್ದೇಶಕ ರಾಜಮೌಳಿ ಹಾಗೂ ಅವರ ಪತ್ನಿ ರಮಾ ರಾಜಮೌಳಿ ಅವರು ಭೇಟಿ ನೀಡಿದ್ದಾರೆ. ಇಂದು ರಾಕಿಂಗ್ ಸ್ಟಾರ್ ಯಶ್ ಅವರು ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More