ಇಂದು ಆಸ್ಟ್ರೇಲಿಯಾ-ಭಾರತ ಮಧ್ಯೆ ಫೈನಲ್
ಗುಜರಾತ್ನ ಮೋದಿ ಸ್ಟೇಡಿಯಂನಲ್ಲಿ ಪಂದ್ಯ
ವಿಶ್ವಕಪ್ ಗೆಲ್ಲುವ ಹುಮ್ಮಸ್ಸಿನಲ್ಲಿರುವ ಭಾರತ
ಈ ವಿಶ್ವಕಪ್ನಲ್ಲಿ ಭಾರತ ತಂಡದ ಅತ್ಯದ್ಭುತ ಯಶಸ್ಸಿಗೆ ಹೆಡ್ ಕೋಚ್ ಕನ್ನಡಿಗ ರಾಹುಲ್ ದ್ರಾವಿಡ್ ಕಾರಣ, ಹೀಗಾಗಿ ಈ ಬಾರಿಯ ವಿಶ್ವಕಪ್ ಟ್ರೋಫಿಯನ್ನು ದ್ರಾವಿಡ್ಗೆ ಉಡುಗೊರೆಯಾಗಿ ನೀಡಲು ಟೀಮ್ ಇಂಡಿಯಾ ನಿರ್ಧರಿಸಿದೆ ಎಂದು ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಹೇಳಿದ್ದಾರೆ.
ಫೈನಲ್ ಹಣಾಹಣಿಗೂ ಮುನ್ನ ಸುದ್ದಿಘೋಷ್ಟಿಯಲ್ಲಿ ಮಾತನಾಡಿ, ದ್ರಾವಿಡ್ ಅವರು ತಂಡದ ಪ್ರತಿಯೊಬ್ಬ ಆಟಗಾರನಿಗೂ ತನ್ನದೆಯಾದ ಶೈಲಿಯಲ್ಲಿ ಆಟವಾಡಲು ಸ್ವಾತಂತ್ರ್ಯವನ್ನು ನೀಡಿದ್ದಾರೆ. ಸವಾಲಿನ ಸಂದರ್ಭಗಳಲ್ಲಿ ಪ್ರತಿ ಆಟಗಾರನಿಗೆ ದ್ರಾವಿಡ್ ಅವರು ಬೆಂಬಲಿಸಿ ಹುರಿದುಂಬಿಸುತ್ತಾರೆ. ಮತ್ತು ಈ ಹಂತಕ್ಕೆ ಭಾರತ ತಲುಪಲು ರಾಹುಲ್ ಬಾಯ್ ಪ್ರಮುಖ ಪಾತ್ರವನ್ನು ವಹಿಸಿದ್ದಾರೆ. ಹೀಗಾಗಿ ರಾಹುಲ್ ದ್ರಾವಿಡ್ಗೋಸ್ಕರ ಈ ಬಾರಿ ವಿಶ್ವಕಪ್ ಗೆಲ್ಲುವ ಬಹುದೊಡ್ಡ ಜವಾಬ್ದಾರಿ ತಂಡದ ಮೇಲಿದೆ ಎಂದಿದ್ದಾರೆ.
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್
ಇಂದು ಆಸ್ಟ್ರೇಲಿಯಾ-ಭಾರತ ಮಧ್ಯೆ ಫೈನಲ್
ಗುಜರಾತ್ನ ಮೋದಿ ಸ್ಟೇಡಿಯಂನಲ್ಲಿ ಪಂದ್ಯ
ವಿಶ್ವಕಪ್ ಗೆಲ್ಲುವ ಹುಮ್ಮಸ್ಸಿನಲ್ಲಿರುವ ಭಾರತ
ಈ ವಿಶ್ವಕಪ್ನಲ್ಲಿ ಭಾರತ ತಂಡದ ಅತ್ಯದ್ಭುತ ಯಶಸ್ಸಿಗೆ ಹೆಡ್ ಕೋಚ್ ಕನ್ನಡಿಗ ರಾಹುಲ್ ದ್ರಾವಿಡ್ ಕಾರಣ, ಹೀಗಾಗಿ ಈ ಬಾರಿಯ ವಿಶ್ವಕಪ್ ಟ್ರೋಫಿಯನ್ನು ದ್ರಾವಿಡ್ಗೆ ಉಡುಗೊರೆಯಾಗಿ ನೀಡಲು ಟೀಮ್ ಇಂಡಿಯಾ ನಿರ್ಧರಿಸಿದೆ ಎಂದು ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಹೇಳಿದ್ದಾರೆ.
ಫೈನಲ್ ಹಣಾಹಣಿಗೂ ಮುನ್ನ ಸುದ್ದಿಘೋಷ್ಟಿಯಲ್ಲಿ ಮಾತನಾಡಿ, ದ್ರಾವಿಡ್ ಅವರು ತಂಡದ ಪ್ರತಿಯೊಬ್ಬ ಆಟಗಾರನಿಗೂ ತನ್ನದೆಯಾದ ಶೈಲಿಯಲ್ಲಿ ಆಟವಾಡಲು ಸ್ವಾತಂತ್ರ್ಯವನ್ನು ನೀಡಿದ್ದಾರೆ. ಸವಾಲಿನ ಸಂದರ್ಭಗಳಲ್ಲಿ ಪ್ರತಿ ಆಟಗಾರನಿಗೆ ದ್ರಾವಿಡ್ ಅವರು ಬೆಂಬಲಿಸಿ ಹುರಿದುಂಬಿಸುತ್ತಾರೆ. ಮತ್ತು ಈ ಹಂತಕ್ಕೆ ಭಾರತ ತಲುಪಲು ರಾಹುಲ್ ಬಾಯ್ ಪ್ರಮುಖ ಪಾತ್ರವನ್ನು ವಹಿಸಿದ್ದಾರೆ. ಹೀಗಾಗಿ ರಾಹುಲ್ ದ್ರಾವಿಡ್ಗೋಸ್ಕರ ಈ ಬಾರಿ ವಿಶ್ವಕಪ್ ಗೆಲ್ಲುವ ಬಹುದೊಡ್ಡ ಜವಾಬ್ದಾರಿ ತಂಡದ ಮೇಲಿದೆ ಎಂದಿದ್ದಾರೆ.
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್