ಇಂದು ಸಂಜೆ ವೇಳೆಗೆ ಸ್ಕೆಚ್ ಹಾಕಿ ಕಾರ್ತಿಕೇಯನನ್ನು ಹತ್ಯೆ ಮಾಡಿರುವ ಹಂತಕರು
ಕೊಲೆ ಮಾಡಿ ಎಸ್ಕೇಪ್ ಆದ ಆರೋಪಿಗಳಿಗಾಗಿ ಬಲೆ ಬೀಸಿದ ಪೊಲೀಸ್ ಅಧಿಕಾರಿಗಳು
ಈ ಕೊಲೆ ಕೇಸ್ ಸಂಬಂಧ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ದಾಖಲಾಯ್ತು ಪ್ರಕರಣ
ಬೆಂಗಳೂರು: ಇಂದು ದುಷ್ಕರ್ಮಿಗಳು ರೌಡಿಶೀಟರ್ನನ್ನು ಬರ್ಬರ ಹತ್ಯೆ ಮಾಡಿರೋ ಘಟನೆ ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಾರ್ತಿಕೇಯನ್ (40) ಮೃತ ರೌಡಿ ಶೀಟರ್.
ಇದನ್ನೂ ಓದಿ: ರಮ್ಯಾ ಹಾದಿಯಲ್ಲೇ ರೀಲ್ಸ್ ರಾಣಿ.. ರಾಜಕೀಯಕ್ಕೆ ಬರ್ತಾರಂತೆ ಸೋನು ಗೌಡ? ಯಾವ ಪಾರ್ಟಿ?
ಇಂದು ಸಂಜೆ ವೇಳೆಗೆ ದುಷ್ಕರ್ಮಿಗಳು ಸ್ಕೆಚ್ ಹಾಕಿ ಕಾರ್ತಿಕೇಯನನ್ನು ಹಳೆ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ಮಾಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಶಂಕಿಸಿದ್ದಾರೆ. ಈ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಬಾಣಸವಾಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು, ಈ ಘಟನೆ ಸಂಬಂಧ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಇಂದು ಸಂಜೆ ವೇಳೆಗೆ ಸ್ಕೆಚ್ ಹಾಕಿ ಕಾರ್ತಿಕೇಯನನ್ನು ಹತ್ಯೆ ಮಾಡಿರುವ ಹಂತಕರು
ಕೊಲೆ ಮಾಡಿ ಎಸ್ಕೇಪ್ ಆದ ಆರೋಪಿಗಳಿಗಾಗಿ ಬಲೆ ಬೀಸಿದ ಪೊಲೀಸ್ ಅಧಿಕಾರಿಗಳು
ಈ ಕೊಲೆ ಕೇಸ್ ಸಂಬಂಧ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ದಾಖಲಾಯ್ತು ಪ್ರಕರಣ
ಬೆಂಗಳೂರು: ಇಂದು ದುಷ್ಕರ್ಮಿಗಳು ರೌಡಿಶೀಟರ್ನನ್ನು ಬರ್ಬರ ಹತ್ಯೆ ಮಾಡಿರೋ ಘಟನೆ ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಾರ್ತಿಕೇಯನ್ (40) ಮೃತ ರೌಡಿ ಶೀಟರ್.
ಇದನ್ನೂ ಓದಿ: ರಮ್ಯಾ ಹಾದಿಯಲ್ಲೇ ರೀಲ್ಸ್ ರಾಣಿ.. ರಾಜಕೀಯಕ್ಕೆ ಬರ್ತಾರಂತೆ ಸೋನು ಗೌಡ? ಯಾವ ಪಾರ್ಟಿ?
ಇಂದು ಸಂಜೆ ವೇಳೆಗೆ ದುಷ್ಕರ್ಮಿಗಳು ಸ್ಕೆಚ್ ಹಾಕಿ ಕಾರ್ತಿಕೇಯನನ್ನು ಹಳೆ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ಮಾಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಶಂಕಿಸಿದ್ದಾರೆ. ಈ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಬಾಣಸವಾಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು, ಈ ಘಟನೆ ಸಂಬಂಧ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ