newsfirstkannada.com

ಎಮೆರ್ಜೆನ್ಸಿ ಬ್ರೈನ್ ಸರ್ಜರಿ.. ಸದ್ಗುರು ಜಗ್ಗಿ ವಾಸುದೇವ್​ ಆರೋಗ್ಯ ಈಗ ಹೇಗಿದೆ? ಲೇಟೆಸ್ಟ್ ವಿಡಿಯೋ ಇಲ್ಲಿದೆ

Share :

Published March 25, 2024 at 8:03pm

Update March 25, 2024 at 7:55pm

    ಅಪೋಲೋ ಆಸ್ಪತ್ರೆಯ ಬೇಡ್​ ಮೇಲೆ ವಿಶ್ರಾಂತಿ ಪಡೆಯುತ್ತಿರೋ ಆಧ್ಯಾತ್ಮಿಕ ಗುರು

    ತುರ್ತು ಬ್ರೈನ್ ಸರ್ಜರಿಗೆ ಒಳಗಾದ ಆಧ್ಯಾತ್ಮಿಕ ಗುರು ಸದ್ಗುರು ಜಗ್ಗಿ ವಾಸುದೇವ್

    ಫ್ಯಾನ್ಸ್​ಗೆ ವಿಡಿಯೋ ಮೂಲಕ ಮಾಹಿತಿ ನೀಡಿದ ಈಶಾ ಫೌಂಡೇಶನ್ ಸಂಸ್ಥಾಪಕ

ನವದೆಹಲಿ: ಈಶಾ ಫೌಂಡೇಶನ್ ಸಂಸ್ಥಾಪಕ, ಆಧ್ಯಾತ್ಮಿಕ ಗುರು ಜಗ್ಗಿ ವಾಸುದೇವ್ ಅವರು ಅನಾರೋಗ್ಯಕ್ಕೆ ತುತ್ತಾಗಿ ತುರ್ತು ಮೆದುಳು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ದೆಹಲಿಯ ಇಂದ್ರಪ್ರಸ್ಥದ ಅಪೋಲೋ ಆಸ್ಪತ್ರೆಯಲ್ಲಿ  ಸದ್ಗುರು ಜಗ್ಗಿ ವಾಸುದೇವ್ ಅವರಿಗೆ ಚಿಕಿತ್ಸೆ ನೀಡಲಾಗಿದೆ.

ಇದನ್ನೂ ಓದಿ: ಮೆದುಳು ಶಸ್ತ್ರ ಚಿಕಿತ್ಸೆ ಯಶಸ್ವಿ.. ಆಸ್ಪತ್ರೆಯ ಬೆಡ್​ ಮೇಲಿಂದ ಮಾತನಾಡಿದ ಸದ್ಗುರು ಜಗ್ಗಿ ವಾಸುದೇವ್, ಏನಂದ್ರು?

ಈ ಬಗ್ಗೆ ಖುದ್ದು ಸದ್ಗುರು ಜಗ್ಗಿ ವಾಸುದೇವ್ ಸಾಮಾಜಿಕ ಜಾಲತಾಣದಲ್ಲಿ ಈ ವಿಚಾರದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು. ಮೆದುಳಿನಲ್ಲಿ ಭಾರೀ ಊತ ಮತ್ತು ರಕ್ತಸ್ರಾವದ ನಂತರ ದೆಹಲಿಯ ಅಪೋಲೋ ಆಸ್ಪತ್ರೆಯಲ್ಲಿ ತುರ್ತು ಮೆದುಳಿನ ಶಸ್ತ್ರಚಿಕಿತ್ಸೆಗೆ ಒಳಗಾಗಿ ಚೇತರಿಸಿಕೊಂಡಿದ್ದೇನೆ ಅಂತಾ ಪೋಸ್ಟ್​ ಮಾಡಿದ್ದರು. ಇದೀಗ ಸದ್ಗುರು ಜಗ್ಗಿ ವಾಸುದೇವ್​ ಆರೋಗ್ಯ ಬಗ್ಗೆ ಹೊಸ ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದಾರೆ.

 

View this post on Instagram

 

A post shared by Sadhguru (@sadhguru)

ಸದ್ಗುರು ಜಗ್ಗಿ ವಾಸುದೇವ್ ಅವರು ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ವಿಡಿಯೋವೊಂದನ್ನು ಶೇರ್ ಮಾಡಿಕೊಂಡಿದ್ದಾರೆ. ಆ ವಿಡಿಯೋದಲ್ಲಿ ಸದ್ಗುರು ಅವರು ಆಸ್ಪತ್ರೆಯ ಬೆಡ್​ ಮೇಲೆ ಕುಳಿತುಕೊಂಡು ನ್ಯೂಸ್​ ಪೇಪರ್​ ಓದುತ್ತಿದ್ದಾರೆ. ಬ್ರೇನ್​ ಅನ್ನು ಸರ್ಜರಿಗೆ ಒಳಗಾದ ಸದ್ಗುರು ಅವರು ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾರೆ. ಈ ವಿಡಿಯೋ ನೋಡಿದ ನೆಟ್ಟಿಗರು ಶೀಘ್ರದಲ್ಲೇ ಗುಣಮುಖರಾಗಿ ಎಂದು ಕಾಮೆಂಟ್​ ಮಾಡುತ್ತಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಎಮೆರ್ಜೆನ್ಸಿ ಬ್ರೈನ್ ಸರ್ಜರಿ.. ಸದ್ಗುರು ಜಗ್ಗಿ ವಾಸುದೇವ್​ ಆರೋಗ್ಯ ಈಗ ಹೇಗಿದೆ? ಲೇಟೆಸ್ಟ್ ವಿಡಿಯೋ ಇಲ್ಲಿದೆ

https://newsfirstlive.com/wp-content/uploads/2024/03/Sadhguru-1.jpg

    ಅಪೋಲೋ ಆಸ್ಪತ್ರೆಯ ಬೇಡ್​ ಮೇಲೆ ವಿಶ್ರಾಂತಿ ಪಡೆಯುತ್ತಿರೋ ಆಧ್ಯಾತ್ಮಿಕ ಗುರು

    ತುರ್ತು ಬ್ರೈನ್ ಸರ್ಜರಿಗೆ ಒಳಗಾದ ಆಧ್ಯಾತ್ಮಿಕ ಗುರು ಸದ್ಗುರು ಜಗ್ಗಿ ವಾಸುದೇವ್

    ಫ್ಯಾನ್ಸ್​ಗೆ ವಿಡಿಯೋ ಮೂಲಕ ಮಾಹಿತಿ ನೀಡಿದ ಈಶಾ ಫೌಂಡೇಶನ್ ಸಂಸ್ಥಾಪಕ

ನವದೆಹಲಿ: ಈಶಾ ಫೌಂಡೇಶನ್ ಸಂಸ್ಥಾಪಕ, ಆಧ್ಯಾತ್ಮಿಕ ಗುರು ಜಗ್ಗಿ ವಾಸುದೇವ್ ಅವರು ಅನಾರೋಗ್ಯಕ್ಕೆ ತುತ್ತಾಗಿ ತುರ್ತು ಮೆದುಳು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ದೆಹಲಿಯ ಇಂದ್ರಪ್ರಸ್ಥದ ಅಪೋಲೋ ಆಸ್ಪತ್ರೆಯಲ್ಲಿ  ಸದ್ಗುರು ಜಗ್ಗಿ ವಾಸುದೇವ್ ಅವರಿಗೆ ಚಿಕಿತ್ಸೆ ನೀಡಲಾಗಿದೆ.

ಇದನ್ನೂ ಓದಿ: ಮೆದುಳು ಶಸ್ತ್ರ ಚಿಕಿತ್ಸೆ ಯಶಸ್ವಿ.. ಆಸ್ಪತ್ರೆಯ ಬೆಡ್​ ಮೇಲಿಂದ ಮಾತನಾಡಿದ ಸದ್ಗುರು ಜಗ್ಗಿ ವಾಸುದೇವ್, ಏನಂದ್ರು?

ಈ ಬಗ್ಗೆ ಖುದ್ದು ಸದ್ಗುರು ಜಗ್ಗಿ ವಾಸುದೇವ್ ಸಾಮಾಜಿಕ ಜಾಲತಾಣದಲ್ಲಿ ಈ ವಿಚಾರದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು. ಮೆದುಳಿನಲ್ಲಿ ಭಾರೀ ಊತ ಮತ್ತು ರಕ್ತಸ್ರಾವದ ನಂತರ ದೆಹಲಿಯ ಅಪೋಲೋ ಆಸ್ಪತ್ರೆಯಲ್ಲಿ ತುರ್ತು ಮೆದುಳಿನ ಶಸ್ತ್ರಚಿಕಿತ್ಸೆಗೆ ಒಳಗಾಗಿ ಚೇತರಿಸಿಕೊಂಡಿದ್ದೇನೆ ಅಂತಾ ಪೋಸ್ಟ್​ ಮಾಡಿದ್ದರು. ಇದೀಗ ಸದ್ಗುರು ಜಗ್ಗಿ ವಾಸುದೇವ್​ ಆರೋಗ್ಯ ಬಗ್ಗೆ ಹೊಸ ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದಾರೆ.

 

View this post on Instagram

 

A post shared by Sadhguru (@sadhguru)

ಸದ್ಗುರು ಜಗ್ಗಿ ವಾಸುದೇವ್ ಅವರು ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ವಿಡಿಯೋವೊಂದನ್ನು ಶೇರ್ ಮಾಡಿಕೊಂಡಿದ್ದಾರೆ. ಆ ವಿಡಿಯೋದಲ್ಲಿ ಸದ್ಗುರು ಅವರು ಆಸ್ಪತ್ರೆಯ ಬೆಡ್​ ಮೇಲೆ ಕುಳಿತುಕೊಂಡು ನ್ಯೂಸ್​ ಪೇಪರ್​ ಓದುತ್ತಿದ್ದಾರೆ. ಬ್ರೇನ್​ ಅನ್ನು ಸರ್ಜರಿಗೆ ಒಳಗಾದ ಸದ್ಗುರು ಅವರು ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾರೆ. ಈ ವಿಡಿಯೋ ನೋಡಿದ ನೆಟ್ಟಿಗರು ಶೀಘ್ರದಲ್ಲೇ ಗುಣಮುಖರಾಗಿ ಎಂದು ಕಾಮೆಂಟ್​ ಮಾಡುತ್ತಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More