Breaking: ಮಠ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್​​ ಆತ್ಮಹ*ತ್ಯೆ.. ಕೊಳೆತ ಸ್ಥಿತಿಯಲ್ಲಿ ಮೃ*ತದೇಹ ಪತ್ತೆ

author-image
AS Harshith
Updated On
52 ವರ್ಷ, 5 ಸಿನಿಮಾ.. ರಿಯಲಿಸ್ಟಿಕ್​​​ ಡೈರೆಕ್ಟರ್​ ಗುರುಪ್ರಸಾದ್​ಗೆ ಏನಾಯ್ತು? ಇಂಥಾ ನಿರ್ಣಯ ಯಾಕೆ?
Advertisment
  • ಸ್ಯಾಂಡಲ್​ವುಡ್​ನ ಖ್ಯಾತ ನಿರ್ದೇಶಕ ಆ*ತ್ಮಹತ್ಯೆ
  • ಮಠ ಸಿನಿಮಾ ಖ್ಯಾತಿಯ ಗುರುಪ್ರಸಾದ್ ಶ*ವವಾಗಿ ಪತ್ತೆ
  • ನೇ*ಣು ಬಿಗಿದ ಸ್ಥಿತಿಯಲ್ಲಿ ನಿರ್ದೇಶಕ ಗುರುಪ್ರಸಾದ್ ಪತ್ತೆ

ಸ್ಯಾಂಡಲ್​ವುಡ್​ನ ಖ್ಯಾತ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಠ ಹಾಗೂ ಎದ್ದೇಳು ಮಂಜುನಾಥ ಸಿನಿಮಾ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಕನ್ನಡದಲ್ಲಿ 5 ಸಿನಿಮಾಗಳನ್ನು ಗುರುಪ್ರಸಾದ್ ನಿರ್ದೇಶನ ಮಾಡಿದ್ದರು. ರಿಯಾಲಿಟಿ ಶೋ ಕಾರ್ಯಕ್ರಮದಲ್ಲೂ ಗುರುಪ್ರಸಾದ್​ ಭಾಗವಹಿಸುತ್ತಿದ್ದರು. ಆದರೀಗ ಗುರುಪ್ರಸಾದ್​ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

publive-image

10 ದಿನಗಳ ಹಿಂದೆಯೇ ಸೂಸೈಡ್ ಮಾಡಿಕೊಂಡ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಅವರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇನ್ನು ಇವರ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment