newsfirstkannada.com

ಭಾರತ, ಪಾಕ್​ ಪಂದ್ಯ.. ಸಂಜು ಸ್ಯಾಮ್ಸನ್​ಗೆ ದೊಡ್ಡ ಆಘಾತ; ಆಗಿದ್ದೇನು?

Share :

Published June 9, 2024 at 5:24pm

    ಇಂದು 2024ರ ಐಸಿಸಿ ಮೆಗಾ ಟೂರ್ನಿ ಟಿ20 ವಿಶ್ವಕಪ್​​ ಹೈವೋಲ್ಟೇಜ್​ ಪಂದ್ಯ

    ಮೆಗಾ ಹೈವೋಲ್ಟೇಜ್​ ಪಂದ್ಯದಲ್ಲಿ ಪಾಕಿಸ್ತಾನ​​, ಟೀಮ್​ ಇಂಡಿಯಾ ಜಿದ್ದಾಜಿದ್ದಿ!

    ಪಾಕ್​ ವಿರುದ್ಧದ ಪಂದ್ಯಕ್ಕೂ ಮುನ್ನವೇ ಸಂಜು ಸ್ಯಾಮ್ಸನ್​ಗೆ ಭಾರೀ ಆಘಾತ

ಬಹುನಿರೀಕ್ಷಿತ 2024ರ ಐಸಿಸಿ ಮೆಗಾ ಟೂರ್ನಿ ಟಿ20 ವಿಶ್ವಕಪ್‌ ಈಗಾಗಲೇ ಶುರುವಾಗಿದೆ. ಇಂದು ಟೀಮ್​ ಇಂಡಿಯಾ, ಪಾಕ್​ ಮಧ್ಯೆ ಹೈವೋಲ್ಟೇಜ್​ ಪಂದ್ಯ ನಡೆಯಲಿದೆ. ನ್ಯೂಯಾರ್ಕ್‌ ನಸ್ಸೌ ಕೌಂಟಿ ಕ್ರೀಡಾಂಗಣದಲ್ಲಿ ನಡೆಯಲಿರೋ ಈ ರೋಚಕ ಪಂದ್ಯಕ್ಕೆ ಇಡೀ ವಿಶ್ವದ ಕ್ರೀಡಾಭಿಮಾನಿಗಳು ಕಾಯುತ್ತಿದ್ದಾರೆ. ಹೇಗಾದ್ರೂ ಮಾಡಿ ಐಸಿಸಿ ಟ್ರೋಫಿ ಎತ್ತಿ ಹಿಡಿಯಲೇಬೇಕು ಎಂದು ಟೀಮ್​ ಇಂಡಿಯಾ ಎದುರು ನೋಡುತ್ತಿದೆ. ಈ ಮಧ್ಯೆಕ್ಕೆ ಮುನ್ನವೇ ಟೀಮ್​ ಇಂಡಿಯಾದ ಸ್ಟಾರ್​ ಪ್ಲೇಯರ್​​ ಸಂಜು ಸ್ಯಾಮ್ಸನ್​ಗೆ ಆಘಾತ ಎದುರಾಗಿದೆ.

ಯೆಸ್​​, ಟೀಮ್​ ಇಂಡಿಯಾ ಸೆಲೆಕ್ಷನ್​ ಕಮಿಟಿ ಟಿ20 ವಿಶ್ವಕಪ್​ಗೆ ಸಂಜು ಸ್ಯಾಮ್ಸನ್​ ಮತ್ತು ರಿಷಭ್​ ಪಂತ್​ ಇಬ್ಬರನ್ನು ವಿಕೆಟ್​ ಕೀಪರ್​ಗಳನ್ನಾಗಿ ಆಯ್ಕೆ ಮಾಡಿದೆ. ಹಾಗಾಗಿ ಇಬ್ಬರಲ್ಲಿ ಯಾರನ್ನು ವಿಕೆಟ್​ ಕೀಪರ್​ ಆಗಿ ಕಣಕ್ಕಿಳಿಸಬೇಕು ಎಂದು ಕ್ಯಾಪ್ಟನ್​ ರೋಹಿತ್​ ಶರ್ಮಾ ತಲೆಕೆಡಿಸಿಕೊಂಡಿದ್ದಾರೆ.

ರಿಷಭ್​ ಪಂತ್ ಮತ್ತು ಸಂಜು ಸ್ಯಾಮ್ಸನ್ ಇಬ್ಬರು ಪ್ರತಿಭಾವಂತ ಆಟಗಾರರು. ಎಂಥದ್ದೇ ಕಷ್ಟ ಬಂದ್ರೂ ತಂಡವನ್ನು ಏಕಾಂಗಿಯಾಗಿ ಗೆಲ್ಲಿಸೋ ಸಾಮರ್ಥ್ಯ ಇಬ್ಬರಿಗೂ ಇದೆ. ಬ್ಯಾಟಿಂಗ್ ಮತ್ತು ಕೀಪಿಂಗ್‌ನಲ್ಲಿ ಉತ್ತಮವಾಗಿದ್ದಾರೆ. ಆದರೆ, ಅಂತಿಮವಾಗಿ ಟೀಮ್​ ಇಂಡಿಯಾದ ಪರ ವಿಕೆಟ್ ಕೀಪರ್ ಆಗಿ ಸಂಜು ಸ್ಯಾಮ್ಸನ್​ಗಿಂತ ಪಂತ್‌ಗೆ ಉತ್ತಮ ಅವಕಾಶಗಳಿವೆ ಎಂಬುದು ಗಮನಾರ್ಹ.

ಐರ್ಲೆಂಡ್​ ವಿರುದ್ಧ ಸಂಜು ಸ್ಯಾಮ್ಸನ್​ಗೆ ಅವಕಾಶ ನೀಡಿರಲಿಲ್ಲ. ಬದಲಿಗೆ ವಿಕೆಟ್​ ಕೀಪರ್​ ಬ್ಯಾಟರ್​​ ರಿಷಭ್​ ಪಂತ್​ಗೆ ಟೀಮ್​ ಇಂಡಿಯಾದಲ್ಲಿ ಚಾನ್ಸ್​ ನೀಡಲಾಗಿತ್ತು. ಇಂದು ಕೂಡ ಅದೇ ತಂಡ ಮುಂದುವರಿಯಲಿದ್ದು, ಸ್ಯಾಮ್ಸನ್​ಗೆ ಅವಕಾಶ ನೀಡುವುದು ಡೌಟ್​ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಫ್ಯಾನ್ಸ್​ಗೆ ಬಿಗ್​ ಶಾಕ್​​.. ಭಾರತ, ಪಾಕ್​​ ನಡುವಿನ ಪಂದ್ಯ ರದ್ದು? ಕಾರಣವೇನು?

ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್‌ಫಸ್ಟ್‌ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ

ಭಾರತ, ಪಾಕ್​ ಪಂದ್ಯ.. ಸಂಜು ಸ್ಯಾಮ್ಸನ್​ಗೆ ದೊಡ್ಡ ಆಘಾತ; ಆಗಿದ್ದೇನು?

https://newsfirstlive.com/wp-content/uploads/2024/06/Sanju-Samson_IND.jpg

    ಇಂದು 2024ರ ಐಸಿಸಿ ಮೆಗಾ ಟೂರ್ನಿ ಟಿ20 ವಿಶ್ವಕಪ್​​ ಹೈವೋಲ್ಟೇಜ್​ ಪಂದ್ಯ

    ಮೆಗಾ ಹೈವೋಲ್ಟೇಜ್​ ಪಂದ್ಯದಲ್ಲಿ ಪಾಕಿಸ್ತಾನ​​, ಟೀಮ್​ ಇಂಡಿಯಾ ಜಿದ್ದಾಜಿದ್ದಿ!

    ಪಾಕ್​ ವಿರುದ್ಧದ ಪಂದ್ಯಕ್ಕೂ ಮುನ್ನವೇ ಸಂಜು ಸ್ಯಾಮ್ಸನ್​ಗೆ ಭಾರೀ ಆಘಾತ

ಬಹುನಿರೀಕ್ಷಿತ 2024ರ ಐಸಿಸಿ ಮೆಗಾ ಟೂರ್ನಿ ಟಿ20 ವಿಶ್ವಕಪ್‌ ಈಗಾಗಲೇ ಶುರುವಾಗಿದೆ. ಇಂದು ಟೀಮ್​ ಇಂಡಿಯಾ, ಪಾಕ್​ ಮಧ್ಯೆ ಹೈವೋಲ್ಟೇಜ್​ ಪಂದ್ಯ ನಡೆಯಲಿದೆ. ನ್ಯೂಯಾರ್ಕ್‌ ನಸ್ಸೌ ಕೌಂಟಿ ಕ್ರೀಡಾಂಗಣದಲ್ಲಿ ನಡೆಯಲಿರೋ ಈ ರೋಚಕ ಪಂದ್ಯಕ್ಕೆ ಇಡೀ ವಿಶ್ವದ ಕ್ರೀಡಾಭಿಮಾನಿಗಳು ಕಾಯುತ್ತಿದ್ದಾರೆ. ಹೇಗಾದ್ರೂ ಮಾಡಿ ಐಸಿಸಿ ಟ್ರೋಫಿ ಎತ್ತಿ ಹಿಡಿಯಲೇಬೇಕು ಎಂದು ಟೀಮ್​ ಇಂಡಿಯಾ ಎದುರು ನೋಡುತ್ತಿದೆ. ಈ ಮಧ್ಯೆಕ್ಕೆ ಮುನ್ನವೇ ಟೀಮ್​ ಇಂಡಿಯಾದ ಸ್ಟಾರ್​ ಪ್ಲೇಯರ್​​ ಸಂಜು ಸ್ಯಾಮ್ಸನ್​ಗೆ ಆಘಾತ ಎದುರಾಗಿದೆ.

ಯೆಸ್​​, ಟೀಮ್​ ಇಂಡಿಯಾ ಸೆಲೆಕ್ಷನ್​ ಕಮಿಟಿ ಟಿ20 ವಿಶ್ವಕಪ್​ಗೆ ಸಂಜು ಸ್ಯಾಮ್ಸನ್​ ಮತ್ತು ರಿಷಭ್​ ಪಂತ್​ ಇಬ್ಬರನ್ನು ವಿಕೆಟ್​ ಕೀಪರ್​ಗಳನ್ನಾಗಿ ಆಯ್ಕೆ ಮಾಡಿದೆ. ಹಾಗಾಗಿ ಇಬ್ಬರಲ್ಲಿ ಯಾರನ್ನು ವಿಕೆಟ್​ ಕೀಪರ್​ ಆಗಿ ಕಣಕ್ಕಿಳಿಸಬೇಕು ಎಂದು ಕ್ಯಾಪ್ಟನ್​ ರೋಹಿತ್​ ಶರ್ಮಾ ತಲೆಕೆಡಿಸಿಕೊಂಡಿದ್ದಾರೆ.

ರಿಷಭ್​ ಪಂತ್ ಮತ್ತು ಸಂಜು ಸ್ಯಾಮ್ಸನ್ ಇಬ್ಬರು ಪ್ರತಿಭಾವಂತ ಆಟಗಾರರು. ಎಂಥದ್ದೇ ಕಷ್ಟ ಬಂದ್ರೂ ತಂಡವನ್ನು ಏಕಾಂಗಿಯಾಗಿ ಗೆಲ್ಲಿಸೋ ಸಾಮರ್ಥ್ಯ ಇಬ್ಬರಿಗೂ ಇದೆ. ಬ್ಯಾಟಿಂಗ್ ಮತ್ತು ಕೀಪಿಂಗ್‌ನಲ್ಲಿ ಉತ್ತಮವಾಗಿದ್ದಾರೆ. ಆದರೆ, ಅಂತಿಮವಾಗಿ ಟೀಮ್​ ಇಂಡಿಯಾದ ಪರ ವಿಕೆಟ್ ಕೀಪರ್ ಆಗಿ ಸಂಜು ಸ್ಯಾಮ್ಸನ್​ಗಿಂತ ಪಂತ್‌ಗೆ ಉತ್ತಮ ಅವಕಾಶಗಳಿವೆ ಎಂಬುದು ಗಮನಾರ್ಹ.

ಐರ್ಲೆಂಡ್​ ವಿರುದ್ಧ ಸಂಜು ಸ್ಯಾಮ್ಸನ್​ಗೆ ಅವಕಾಶ ನೀಡಿರಲಿಲ್ಲ. ಬದಲಿಗೆ ವಿಕೆಟ್​ ಕೀಪರ್​ ಬ್ಯಾಟರ್​​ ರಿಷಭ್​ ಪಂತ್​ಗೆ ಟೀಮ್​ ಇಂಡಿಯಾದಲ್ಲಿ ಚಾನ್ಸ್​ ನೀಡಲಾಗಿತ್ತು. ಇಂದು ಕೂಡ ಅದೇ ತಂಡ ಮುಂದುವರಿಯಲಿದ್ದು, ಸ್ಯಾಮ್ಸನ್​ಗೆ ಅವಕಾಶ ನೀಡುವುದು ಡೌಟ್​ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಫ್ಯಾನ್ಸ್​ಗೆ ಬಿಗ್​ ಶಾಕ್​​.. ಭಾರತ, ಪಾಕ್​​ ನಡುವಿನ ಪಂದ್ಯ ರದ್ದು? ಕಾರಣವೇನು?

ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್‌ಫಸ್ಟ್‌ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ

Load More