ಕೊಳವೆ ಬಾವಿಯಲ್ಲಿ 20 ಗಂಟೆ ಜೀವನ್ಮರಣದ ಮಧ್ಯೆ ಹೋರಾಡಿ ಬಂದ ಮಗು
ಸಾವು ಗೆದ್ದು ಬಂದ 2 ವರ್ಷದ ಮಗುವಿನ ಆರೋಗ್ಯದಲ್ಲಿ ಸದ್ಯ ಬಹಳ ಚೇತರಿಕೆ
ಮಕ್ಕಳ ಐಸಿಯು ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಾತ್ವಿಕ್ ಆಸ್ಪತ್ರೆಯಿಂದ ಡಿಸ್ಚಾರ್ಜ್
ವಿಜಯಪುರ: ಕೊಳವೆ ಬಾವಿಯಲ್ಲಿ 20 ಗಂಟೆಗಳ ಕಾಲ ಜೀವನ್ಮರಣದ ಮಧ್ಯೆ ಹೋರಾಡಿ ಸಾವು ಗೆದ್ದು ಬಂದಿದ್ದ ಸಾತ್ವಿಕ್ನನ್ನು ಜಿಲ್ಲಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾನೆ. ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಾತ್ವಿಕ್ ಸದ್ಯ ಆರೋಗ್ಯವಾಗಿದ್ದಾನೆ. ಇದೇ ಖುಷಿಯಲ್ಲಿದ್ದ ಸಾತ್ವಿಕ್ ಪೋಷಕರಾದ ತಂದೆ ಸತೀಶ್ ಹಾಗೂ ತಾಯಿ ಪೂಜಾ ಜೊತೆಗೆ ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ.
21 ಗಂಟೆಗಳ ಕಾಲ ಕೊಳವೆ ಬಾವಿಯೊಳಗೆ ಸಿಲುಕಿದ್ದ ಸಾತ್ವಿಕ್ನನ್ನ ಹೊರ ತೆಗೆಯುತ್ತಿದ್ದಂತೆ ಇಂಡಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು. ಬಳಿಕ ತಲೆಕೆಳಗಾಗಿ ಬಿದ್ದಿದ್ದ ಹಿನ್ನೆಲೆ ಸ್ಕ್ಯಾನ್, ಮತ್ತು ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಮಕ್ಕಳ ಐಸಿಯು ಕೇಂದ್ರದಲ್ಲಿ ಸಾತ್ವಿಕ್ ಆರೋಗ್ಯದ ಮೇಲೆ ನಿಗಾ ಇಡಲಾಗಿತ್ತು.
ಇದನ್ನೂ ಓದಿ: ಸಾತ್ವಿಕ್ ಸಾಮಾನ್ಯನಲ್ಲ.. ಕೊಳವೆ ಬಾವಿಗೆ ಬಿದ್ದಿದ್ದ ಕಂದನ ರಿಪೋರ್ಟ್ಗೆ ಶಾಕ್ ಆದ ವೈದ್ಯರು; ಹೇಳಿದ್ದೇನು?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಕೊಳವೆ ಬಾವಿಯಲ್ಲಿ 20 ಗಂಟೆ ಜೀವನ್ಮರಣದ ಮಧ್ಯೆ ಹೋರಾಡಿ ಬಂದ ಮಗು
ಸಾವು ಗೆದ್ದು ಬಂದ 2 ವರ್ಷದ ಮಗುವಿನ ಆರೋಗ್ಯದಲ್ಲಿ ಸದ್ಯ ಬಹಳ ಚೇತರಿಕೆ
ಮಕ್ಕಳ ಐಸಿಯು ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಾತ್ವಿಕ್ ಆಸ್ಪತ್ರೆಯಿಂದ ಡಿಸ್ಚಾರ್ಜ್
ವಿಜಯಪುರ: ಕೊಳವೆ ಬಾವಿಯಲ್ಲಿ 20 ಗಂಟೆಗಳ ಕಾಲ ಜೀವನ್ಮರಣದ ಮಧ್ಯೆ ಹೋರಾಡಿ ಸಾವು ಗೆದ್ದು ಬಂದಿದ್ದ ಸಾತ್ವಿಕ್ನನ್ನು ಜಿಲ್ಲಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾನೆ. ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಾತ್ವಿಕ್ ಸದ್ಯ ಆರೋಗ್ಯವಾಗಿದ್ದಾನೆ. ಇದೇ ಖುಷಿಯಲ್ಲಿದ್ದ ಸಾತ್ವಿಕ್ ಪೋಷಕರಾದ ತಂದೆ ಸತೀಶ್ ಹಾಗೂ ತಾಯಿ ಪೂಜಾ ಜೊತೆಗೆ ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ.
21 ಗಂಟೆಗಳ ಕಾಲ ಕೊಳವೆ ಬಾವಿಯೊಳಗೆ ಸಿಲುಕಿದ್ದ ಸಾತ್ವಿಕ್ನನ್ನ ಹೊರ ತೆಗೆಯುತ್ತಿದ್ದಂತೆ ಇಂಡಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು. ಬಳಿಕ ತಲೆಕೆಳಗಾಗಿ ಬಿದ್ದಿದ್ದ ಹಿನ್ನೆಲೆ ಸ್ಕ್ಯಾನ್, ಮತ್ತು ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಮಕ್ಕಳ ಐಸಿಯು ಕೇಂದ್ರದಲ್ಲಿ ಸಾತ್ವಿಕ್ ಆರೋಗ್ಯದ ಮೇಲೆ ನಿಗಾ ಇಡಲಾಗಿತ್ತು.
ಇದನ್ನೂ ಓದಿ: ಸಾತ್ವಿಕ್ ಸಾಮಾನ್ಯನಲ್ಲ.. ಕೊಳವೆ ಬಾವಿಗೆ ಬಿದ್ದಿದ್ದ ಕಂದನ ರಿಪೋರ್ಟ್ಗೆ ಶಾಕ್ ಆದ ವೈದ್ಯರು; ಹೇಳಿದ್ದೇನು?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ