ದುರ್ಘಟನೆಯಲ್ಲಿ 32 ವಿದ್ಯಾರ್ಥಿಗಳಿಗೆ ಗಾಯ
ಗಾಯಗೊಂಡ ವಿದ್ಯಾರ್ಥಿಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ
ಬೈಕ್ ಸವಾರನ ರಕ್ಷಿಸಲು ಹೋಗಿ ಪಲ್ಟಿ ಹೊಡೆದ ಬಸ್
ಉತ್ತರ ಪ್ರದೇಶದ ಬಾರಂಕಿ ಸಮೀಪದ ಸಲಾರ್ಪುರ ಗ್ರಾಮದ ಬಳಿ ಶಾಲಾ ಬಸ್ ಪಲ್ಟಿಯಾದ ಪರಿಣಾಮ ಮೂವರು ಮಕ್ಕಳು ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ.
ಇದನ್ನೂ ಓದಿ: RCB ವಿರುದ್ಧದ ಪಂದ್ಯದಲ್ಲಿ ಮಯಾಂಕ್ ಯಾದವ್ ದಾಖಲೆ; ಅಚ್ಚರಿಯ ಬೌಲಿಂಗ್ ಸ್ಪೀಡ್..! ವಿಡಿಯೋ
ಘಟನೆಯಲ್ಲಿ 32 ಮಕ್ಕಳು ಗಾಯಗೊಂಡಿದ್ದು, ಸೂರತ್ಗಂಜ್ನ ಹರಕ್ಕ ಸಂಯುಕ್ತ ಶಾಲೆಯ ಮಕ್ಕಳು ಬಸ್ನಲ್ಲಿ ಲಖನೌಗೆ ಪಿಕ್ನಿಕ್ಗೆ ಹೋಗುವ ವೇಳೆ ಈ ಘಟನೆ ನಡೆದಿದೆ. ಗಾಯಗೊಂಡಿರುವ ಮಕ್ಕಳನ್ನು ಲಖನೌದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೈಕ್ ಸವಾರನೊಬ್ಬನನ್ನು ರಕ್ಷಿಸಲು ಚಾಲಕ ಪ್ರಯತ್ನಿಸಿದ ವೇಳೆ, ಬಸ್ ಪಲ್ಟಿಯಾಗಿದೆ. ಸದ್ಯ ಘಟನೆಯಲ್ಲಿ ಬಸ್ ನಿರ್ವಾಹಕ ಹಾಗೂ 12-13 ವರ್ಷ ವಯಸ್ಸಿನ ಮೂವರು ಮಕ್ಕಳು ಮೃತಪಟ್ಟಿದ್ದಾರೆ ಎಂದು ಹೇಳಲಾಗ್ತಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ದುರ್ಘಟನೆಯಲ್ಲಿ 32 ವಿದ್ಯಾರ್ಥಿಗಳಿಗೆ ಗಾಯ
ಗಾಯಗೊಂಡ ವಿದ್ಯಾರ್ಥಿಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ
ಬೈಕ್ ಸವಾರನ ರಕ್ಷಿಸಲು ಹೋಗಿ ಪಲ್ಟಿ ಹೊಡೆದ ಬಸ್
ಉತ್ತರ ಪ್ರದೇಶದ ಬಾರಂಕಿ ಸಮೀಪದ ಸಲಾರ್ಪುರ ಗ್ರಾಮದ ಬಳಿ ಶಾಲಾ ಬಸ್ ಪಲ್ಟಿಯಾದ ಪರಿಣಾಮ ಮೂವರು ಮಕ್ಕಳು ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ.
ಇದನ್ನೂ ಓದಿ: RCB ವಿರುದ್ಧದ ಪಂದ್ಯದಲ್ಲಿ ಮಯಾಂಕ್ ಯಾದವ್ ದಾಖಲೆ; ಅಚ್ಚರಿಯ ಬೌಲಿಂಗ್ ಸ್ಪೀಡ್..! ವಿಡಿಯೋ
ಘಟನೆಯಲ್ಲಿ 32 ಮಕ್ಕಳು ಗಾಯಗೊಂಡಿದ್ದು, ಸೂರತ್ಗಂಜ್ನ ಹರಕ್ಕ ಸಂಯುಕ್ತ ಶಾಲೆಯ ಮಕ್ಕಳು ಬಸ್ನಲ್ಲಿ ಲಖನೌಗೆ ಪಿಕ್ನಿಕ್ಗೆ ಹೋಗುವ ವೇಳೆ ಈ ಘಟನೆ ನಡೆದಿದೆ. ಗಾಯಗೊಂಡಿರುವ ಮಕ್ಕಳನ್ನು ಲಖನೌದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೈಕ್ ಸವಾರನೊಬ್ಬನನ್ನು ರಕ್ಷಿಸಲು ಚಾಲಕ ಪ್ರಯತ್ನಿಸಿದ ವೇಳೆ, ಬಸ್ ಪಲ್ಟಿಯಾಗಿದೆ. ಸದ್ಯ ಘಟನೆಯಲ್ಲಿ ಬಸ್ ನಿರ್ವಾಹಕ ಹಾಗೂ 12-13 ವರ್ಷ ವಯಸ್ಸಿನ ಮೂವರು ಮಕ್ಕಳು ಮೃತಪಟ್ಟಿದ್ದಾರೆ ಎಂದು ಹೇಳಲಾಗ್ತಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ