newsfirstkannada.com

ದಾರುಣ ಘಟನೆ; ಸ್ಕೂಲ್​ ಬಸ್​ ಪಲ್ಟಿಯಾಗಿ ಮೂವರು ವಿದ್ಯಾರ್ಥಿಗಳು ಸೇರಿ ನಾಲ್ವರು ಸ್ಥಳದಲ್ಲೇ ಸಾವು

Share :

Published April 3, 2024 at 7:51am

Update April 3, 2024 at 8:23am

    ದುರ್ಘಟನೆಯಲ್ಲಿ 32 ವಿದ್ಯಾರ್ಥಿಗಳಿಗೆ ಗಾಯ

    ಗಾಯಗೊಂಡ ವಿದ್ಯಾರ್ಥಿಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ

    ಬೈಕ್ ಸವಾರನ ರಕ್ಷಿಸಲು ಹೋಗಿ ಪಲ್ಟಿ ಹೊಡೆದ ಬಸ್

ಉತ್ತರ ಪ್ರದೇಶದ ಬಾರಂಕಿ ಸಮೀಪದ ಸಲಾರ್‌ಪುರ ಗ್ರಾಮದ ಬಳಿ ಶಾಲಾ ಬಸ್ ಪಲ್ಟಿಯಾದ ಪರಿಣಾಮ ಮೂವರು ಮಕ್ಕಳು ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ.

ಇದನ್ನೂ ಓದಿ: RCB ವಿರುದ್ಧದ ಪಂದ್ಯದಲ್ಲಿ ಮಯಾಂಕ್ ಯಾದವ್ ದಾಖಲೆ; ಅಚ್ಚರಿಯ ಬೌಲಿಂಗ್ ಸ್ಪೀಡ್​..! ವಿಡಿಯೋ

ಘಟನೆಯಲ್ಲಿ 32 ಮಕ್ಕಳು ಗಾಯಗೊಂಡಿದ್ದು, ಸೂರತ್‌ಗಂಜ್‌ನ ಹರಕ್ಕ ಸಂಯುಕ್ತ ಶಾಲೆಯ ಮಕ್ಕಳು ಬಸ್‌ನಲ್ಲಿ ಲಖನೌಗೆ ಪಿಕ್‌ನಿಕ್‌ಗೆ ಹೋಗುವ ವೇಳೆ ಈ ಘಟನೆ ನಡೆದಿದೆ. ಗಾಯಗೊಂಡಿರುವ ಮಕ್ಕಳನ್ನು ಲಖನೌದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೈಕ್‌ ಸವಾರನೊಬ್ಬನನ್ನು ರಕ್ಷಿಸಲು ಚಾಲಕ ಪ್ರಯತ್ನಿಸಿದ ವೇಳೆ, ಬಸ್ ಪಲ್ಟಿಯಾಗಿದೆ. ಸದ್ಯ ಘಟನೆಯಲ್ಲಿ ಬಸ್ ನಿರ್ವಾಹಕ ಹಾಗೂ 12-13 ವರ್ಷ ವಯಸ್ಸಿನ ಮೂವರು ಮಕ್ಕಳು ಮೃತಪಟ್ಟಿದ್ದಾರೆ ಎಂದು ಹೇಳಲಾಗ್ತಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ದಾರುಣ ಘಟನೆ; ಸ್ಕೂಲ್​ ಬಸ್​ ಪಲ್ಟಿಯಾಗಿ ಮೂವರು ವಿದ್ಯಾರ್ಥಿಗಳು ಸೇರಿ ನಾಲ್ವರು ಸ್ಥಳದಲ್ಲೇ ಸಾವು

https://newsfirstlive.com/wp-content/uploads/2024/04/SCHOOL-BUS.jpg

    ದುರ್ಘಟನೆಯಲ್ಲಿ 32 ವಿದ್ಯಾರ್ಥಿಗಳಿಗೆ ಗಾಯ

    ಗಾಯಗೊಂಡ ವಿದ್ಯಾರ್ಥಿಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ

    ಬೈಕ್ ಸವಾರನ ರಕ್ಷಿಸಲು ಹೋಗಿ ಪಲ್ಟಿ ಹೊಡೆದ ಬಸ್

ಉತ್ತರ ಪ್ರದೇಶದ ಬಾರಂಕಿ ಸಮೀಪದ ಸಲಾರ್‌ಪುರ ಗ್ರಾಮದ ಬಳಿ ಶಾಲಾ ಬಸ್ ಪಲ್ಟಿಯಾದ ಪರಿಣಾಮ ಮೂವರು ಮಕ್ಕಳು ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ.

ಇದನ್ನೂ ಓದಿ: RCB ವಿರುದ್ಧದ ಪಂದ್ಯದಲ್ಲಿ ಮಯಾಂಕ್ ಯಾದವ್ ದಾಖಲೆ; ಅಚ್ಚರಿಯ ಬೌಲಿಂಗ್ ಸ್ಪೀಡ್​..! ವಿಡಿಯೋ

ಘಟನೆಯಲ್ಲಿ 32 ಮಕ್ಕಳು ಗಾಯಗೊಂಡಿದ್ದು, ಸೂರತ್‌ಗಂಜ್‌ನ ಹರಕ್ಕ ಸಂಯುಕ್ತ ಶಾಲೆಯ ಮಕ್ಕಳು ಬಸ್‌ನಲ್ಲಿ ಲಖನೌಗೆ ಪಿಕ್‌ನಿಕ್‌ಗೆ ಹೋಗುವ ವೇಳೆ ಈ ಘಟನೆ ನಡೆದಿದೆ. ಗಾಯಗೊಂಡಿರುವ ಮಕ್ಕಳನ್ನು ಲಖನೌದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೈಕ್‌ ಸವಾರನೊಬ್ಬನನ್ನು ರಕ್ಷಿಸಲು ಚಾಲಕ ಪ್ರಯತ್ನಿಸಿದ ವೇಳೆ, ಬಸ್ ಪಲ್ಟಿಯಾಗಿದೆ. ಸದ್ಯ ಘಟನೆಯಲ್ಲಿ ಬಸ್ ನಿರ್ವಾಹಕ ಹಾಗೂ 12-13 ವರ್ಷ ವಯಸ್ಸಿನ ಮೂವರು ಮಕ್ಕಳು ಮೃತಪಟ್ಟಿದ್ದಾರೆ ಎಂದು ಹೇಳಲಾಗ್ತಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More