/newsfirstlive-kannada/media/post_attachments/wp-content/uploads/2024/06/Accident-4.jpg)
ಹಾಸನ: ಸ್ಕೂಟರ್​ಗೆ ಟಾಟಾ ಏಸ್ ವಾಹನ ಡಿಕ್ಕಿ ಹೊಡೆದ ಘಟನೆ ಬೆಳಕಿಗೆ ಬಂದಿದೆ. ಹಾಸನ ತಾಲ್ಲೂಕಿನ ಶಾಂತಿಗ್ರಾಮ ಬಳಿ ಈ ಅಪಘಾತ ನಡೆದಿದೆ.
ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ, ಟಾಟಾ ಏಸ್ ವಾಹನ ಗುದ್ದಿದ ರಭಸಕ್ಕೆ ಸ್ಥಳದಲ್ಲೇ ಮೂವರು ಉಸಿರು ಚೆಲ್ಲಿದ್ದಾರೆ. ಮೃತರ ಗುರುತು ಪತ್ತೆಯಾಗಿಲ್ಲ.
/newsfirstlive-kannada/media/post_attachments/wp-content/uploads/2024/06/Accident-5.jpg)
ಇದನ್ನೂ ಓದಿ: VIDEO: ಮಾವುತನನ್ನು ಕಾಲಿನಿಂದ ತುಳಿದು ಸಾಯಿಸಿದ ಆನೆ.. ಭಯಾನಕವಾಗಿದೆ ಈ ದೃಶ್ಯ
ಟಾಟಾ ಏಸ್ ವಾಹನವು ಜ್ಯುಪಿಟರ್ ಸ್ಕೂಟರ್​ಗೆ ಡಿಕ್ಕಿ ಹೊಡೆದಿದೆ. ಬೈಕ್ಗೆ ಡಿಕ್ಕಿ ಹೊಡೆದ ಬಳಿಕ ರಸ್ತೆ ಬದಿಯ ರೈತರ ಜಮೀನಿಗೆ ಟಾಟಾ ಏಸ್ ನುಗ್ಗಿದೆ.
/newsfirstlive-kannada/media/post_attachments/wp-content/uploads/2024/06/Accident-6.jpg)
ಇದನ್ನೂ ಓದಿ: ಬೈಕ್​ ಸವಾರನ ತಲೆ ಮೇಲೆ ಹರಿದ ಮೈನ್ಸ್​ ಲಾರಿ.. ಸ್ಥಳದಲ್ಲೇ ಸಾವನ್ನಪ್ಪಿದ ರೈತ
ಶಾಂತಿಗ್ರಾಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us