ಸಿಎಂ ಸಿದ್ದರಾಮಯ್ಯರಿಂದ ಬಿಗ್ ಬಾಸ್ ವಿಜೇತ ಗಿಲ್ಲಿ ನಟಗೆ ಸನ್ಮಾನ : ಗಿಲ್ಲಿ ನಟರಾಜ್‌ಗೆ ಸಿಎಂ ಶ್ಲಾಘನೆ

ಬಿಗ್ ಬಾಸ್ ವಿಜೇತ ಗಿಲ್ಲಿ ನಟ ಇಂದು ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿದ್ದಾರೆ. ಗಿಲ್ಲಿ ನಟರಾಜ್ ರನ್ನು ಸಿಎಂ ಸಿದ್ದರಾಮಯ್ಯ ಅಭಿನಂದಿಸಿದ್ದಾರೆ. ಗಂಧದ ಹಾರ ಹಾಕಿ ಸನ್ಮಾನ ಮಾಡಿದ್ದಾರೆ. ಗಿಲ್ಲಿ ನಟನ ಭುಜದ ಮೇಲೆ ಸಿದ್ದರಾಮಯ್ಯ ಖುಷಿಯಿಂದ ಕೈ ಹಾಕಿ ಬೆನ್ನು ತಟ್ಟಿ ಪೋತ್ಸಾಹಿಸಿದ್ದಾರೆ.

author-image
Chandramohan
BIG BOSS WINNER GILLI MET CM SIDDU

ಬಿಗ್ ಬಾಸ್ ವಿಜೇತ ಗಿಲ್ಲಿ ನಟಗೆ ಸಿಎಂ ಸನ್ಮಾನ

Advertisment
  • ಬಿಗ್ ಬಾಸ್ ವಿಜೇತ ಗಿಲ್ಲಿ ನಟಗೆ ಸಿಎಂ ಸನ್ಮಾನ
  • ಗಂಧದ ಹಾರ ಹಾಕಿ ಸನ್ಮಾನಿಸಿದ ಸಿಎಂ ಸಿದ್ದರಾಮಯ್ಯ

ಬಿಗ್ ಬಾಸ್ ಸೀಸನ್ 12ರ ವಿಜೇಯ ಗಿಲ್ಲಿ ನಟ ಅಲಿಯಾಸ್ ನಟರಾಜು ಇಂದು ಬೆಂಗಳೂರಿನ ಸಿಎಂ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ.  ಈ ವೇಳೆ ಸಿಎಂ ಸಿದ್ದರಾಮಯ್ಯ, ಗಿಲ್ಲಿ ನಟಗೆ ಅಭಿನಂದಿಸಿದ್ದಾರೆ.  ಗಂಧದ ಹಾರ ಹಾಕಿ ಸನ್ಮಾನ ಮಾಡಿದ್ದಾರೆ. ಗಿಲ್ಲಿ ನಟನ ಭುಜದ ಮೇಲೆ ಕೈ ಹಾಕಿ ಪೋತ್ಸಾಹಿಸಿದ್ದಾರೆ. ಗಿಲ್ಲಿ ನಟ ತಮ್ಮ ಎಂದಿನ ಶೈಲಿಯಲ್ಲೇ ಸರಳವಾಗಿ ಶರ್ಟ್ ಧರಿಸಿ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿದ್ದಾರೆ. ಈ ವೇಳೆ ನಗರಾಭಿವೃದ್ದಿ ಖಾತೆ ಸಚಿವ ಭೈರತಿ ಸುರೇಶ್, ಸಿಎಂ ಮಾಧ್ಯಮ ಸಲಹೆಗಾರ ಪ್ರಭಾಕರ್ ಕೂಡ ಉಪಸ್ಥಿತರಿದ್ದರು.

BIG BOSS WINNER GILLI MET CM SIDDU (1)

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ.

CM SIDDARAMAIAH Gilli Nata Gilli nata met CM Big boss winner Gilli nata met CM
Advertisment