ಅಮರನಾಥ ಯಾತ್ರೆ ಕೈಗೊಂಡ ಶೋಭಾ ಕರಂದ್ಲಾಜೆ
ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಕೇಂದ್ರ ಸಚಿವೆ
ಟ್ವಿಟ್ಟರ್ ನಲ್ಲೂ ಈ ಬಗ್ಗೆ ಮಾಹಿತಿ ಹಂಚಿಕೊಂಡ ಶೋಭಾ ಕರಂದ್ಲಾಜೆ
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅಮರನಾಥ ಯಾತ್ರೆ ಕೈಗೊಂಡಿದ್ದಾರೆ. ಬಳಿಕ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
2023 ರ ಲೋಕಸಭೆಯಲ್ಲಿ ಪ್ರಧಾನಿ ಮೋದಿ ಅಭೂತಪೂರ್ವವಾಗಿ ಮತ್ತೊಮ್ಮೆ ಗೆಲುವು ಸಾಧಿಸಲಿ, ಮತ್ತೊಮ್ಮೆ ಪ್ರಧಾನಿ ಹುದ್ದೆಗೆರಲಿ ಎಂದು ಶೋಭಾ ಕರಂದ್ಲಾಜೆ ಅಮರನಾಥ ಯಾತ್ರೆ ಮಾಡಿದ್ದಾರೆ. ಈ ಬಗ್ಗೆ ಕೇಂದ್ರ ಸಚಿವೆ ಟ್ವಿಟ್ಟರ್ ನಲ್ಲೂ ಮಾಹಿತಿ ಹಂಚಿಕೊಂಡಿದ್ದಾರೆ.
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅಮರನಾಥ ಯಾತ್ರೆ ಕೈಗೊಂಡಿದ್ದಾರೆ. ಬಳಿಕ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.#Shobhakarandlaje #BJP #Amarnathyatara2023 pic.twitter.com/Nk5Tmgr2vf
— NewsFirst Kannada (@NewsFirstKan) August 5, 2023
ಅಮರನಾಥ ಯಾತ್ರೆ
ಅಮರನಾಥ ದೇವಾಲಯವು ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್ ತೆಹಸಿಲ್ನಲ್ಲಿದೆ. ಉತ್ತರ ಭಾರತದ ಪ್ರಮುಖ ಹಿಂದೂ ದೇವಾಲಯಗಳಲ್ಲಿ ಅಮರನಾಥ ಕೂಡ ಒಂದು. ಈಗಾಗಲೇ ಅನೇಕರು ಈ ದೇವರ ಬಳಿಗೆ ಯಾತ್ರೆ ಕೈಗೊಂಡಿದ್ದಾರೆ. ಪ್ರವಾಸಿಗರ ತಂಡೋಪ ತಂಡಗಳೇ ಇಲ್ಲಿಗೆ ತೆರಳಿ ದೇವರ ದರ್ಶನ ಮಾಡುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಅಮರನಾಥ ಯಾತ್ರೆ ಕೈಗೊಂಡ ಶೋಭಾ ಕರಂದ್ಲಾಜೆ
ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಕೇಂದ್ರ ಸಚಿವೆ
ಟ್ವಿಟ್ಟರ್ ನಲ್ಲೂ ಈ ಬಗ್ಗೆ ಮಾಹಿತಿ ಹಂಚಿಕೊಂಡ ಶೋಭಾ ಕರಂದ್ಲಾಜೆ
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅಮರನಾಥ ಯಾತ್ರೆ ಕೈಗೊಂಡಿದ್ದಾರೆ. ಬಳಿಕ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
2023 ರ ಲೋಕಸಭೆಯಲ್ಲಿ ಪ್ರಧಾನಿ ಮೋದಿ ಅಭೂತಪೂರ್ವವಾಗಿ ಮತ್ತೊಮ್ಮೆ ಗೆಲುವು ಸಾಧಿಸಲಿ, ಮತ್ತೊಮ್ಮೆ ಪ್ರಧಾನಿ ಹುದ್ದೆಗೆರಲಿ ಎಂದು ಶೋಭಾ ಕರಂದ್ಲಾಜೆ ಅಮರನಾಥ ಯಾತ್ರೆ ಮಾಡಿದ್ದಾರೆ. ಈ ಬಗ್ಗೆ ಕೇಂದ್ರ ಸಚಿವೆ ಟ್ವಿಟ್ಟರ್ ನಲ್ಲೂ ಮಾಹಿತಿ ಹಂಚಿಕೊಂಡಿದ್ದಾರೆ.
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅಮರನಾಥ ಯಾತ್ರೆ ಕೈಗೊಂಡಿದ್ದಾರೆ. ಬಳಿಕ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.#Shobhakarandlaje #BJP #Amarnathyatara2023 pic.twitter.com/Nk5Tmgr2vf
— NewsFirst Kannada (@NewsFirstKan) August 5, 2023
ಅಮರನಾಥ ಯಾತ್ರೆ
ಅಮರನಾಥ ದೇವಾಲಯವು ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್ ತೆಹಸಿಲ್ನಲ್ಲಿದೆ. ಉತ್ತರ ಭಾರತದ ಪ್ರಮುಖ ಹಿಂದೂ ದೇವಾಲಯಗಳಲ್ಲಿ ಅಮರನಾಥ ಕೂಡ ಒಂದು. ಈಗಾಗಲೇ ಅನೇಕರು ಈ ದೇವರ ಬಳಿಗೆ ಯಾತ್ರೆ ಕೈಗೊಂಡಿದ್ದಾರೆ. ಪ್ರವಾಸಿಗರ ತಂಡೋಪ ತಂಡಗಳೇ ಇಲ್ಲಿಗೆ ತೆರಳಿ ದೇವರ ದರ್ಶನ ಮಾಡುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ