ನಾಡಿದ್ದು ಆರ್ಸಿಬಿ, ಮುಂಬೈ ಇಂಡಿಯನ್ಸ್ ಮಧ್ಯೆ ರೋಚಕ ಪಂದ್ಯ
ಮುಂಬೈನ ವಾಂಖೆಡೆ ಸ್ಟೇಡಿಯಮ್ನಲ್ಲಿ ನಡೆಯಬೇಕಿರೋ ಮ್ಯಾಚ್
ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳಿಗೆ ಬ್ಯಾಡ್ನ್ಯೂಸ್
ಇದೇ ಗುರುವಾರ ವಾಂಖೆಡೆ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ಮಧ್ಯೆ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಹೀಗಾಗಿ ಎಲ್ಲರ ಕಣ್ಣು ಮಾಜಿ ಕ್ಯಾಪ್ಟನ್ ವಿರಾಟ್ ಕೊಹ್ಲಿ ಮೇಲೆ ಇದೆ.
ಆರ್ಸಿಬಿ ಇದುವರೆಗೂ ಪ್ರದರ್ಶನದಲ್ಲಿ ಸ್ಥಿರತೆ ತೋರಿಲ್ಲ. 5 ಪಂದ್ಯಗಳಲ್ಲಿ ಕೇವಲ 2 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ. ಕಳೆದ ಪಂದ್ಯದಲ್ಲಿ ರಾಜಸ್ತಾನ್ ರಾಯಲ್ಸ್ ವಿರುದ್ಧ ಹೀನಾಯ ಸೋಲು ಕಂಡಿತ್ತು. ಇದರಿಂದ ನೆಟ್ ರನ್ ರೇಟ್ ಕೂಡ ಹದಗೆಟ್ಟಿದೆ. ಫಾಫ್ ಡುಪ್ಲೆಸಿಸ್ ನೇತೃತ್ವದ ಆರ್ಸಿಬಿ ತಂಡವನ್ನು ಕಡೆಗಣಿಸುವಂತಿಲ್ಲ. ಆದರೆ, ಎಲ್ಲರೂ ತಮ್ಮ ಪ್ರದರ್ಶನದಲ್ಲಿ ಸ್ಥಿರವಾಗಿರಬೇಕು. ಸದ್ಯ ವಿರಾಟ್ ಹೊರತುಪಡಿಸಿ ಬೇರೆ ಯಾರೂ ಪ್ರದರ್ಶನ ನೀಡಲು ಸಾಧ್ಯವಾಗುತ್ತಿಲ್ಲ ಎಂಬುದು ಎಲ್ಲರಿಗಿರೋ ಆಘಾತ.
ಇನ್ನು, ಆರ್ಸಿಬಿ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯದಲ್ಲಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ರಾತ್ರಿ ಮ್ಯಾಚ್ ನಡೆಯೋ ಕಾರಣ ಹನಿ ಮಳೆಯಾಗೋ ಸಾಧ್ಯತೆ ಇದೆ. ರಾತ್ರಿ 7 ಗಂಟೆಯಿಂದ 9ರ ನಡುವೆ ಮಳೆ ಬರುವ ಸಾಧ್ಯತೆ ಇದ್ದು, ಪಂದ್ಯ ರದ್ದು ಕೂಡ ಆಗಬಹುದು.
ಇದನ್ನೂ ಓದಿ: RCB ಫ್ಯಾನ್ಸ್ ವಿರುದ್ಧ ಬೇಸರ ಹೊರಹಾಕಿದ ದಿನೇಶ್ ಕಾರ್ತಿಕ್; ಕಾರಣವೇನು?
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್
ನಾಡಿದ್ದು ಆರ್ಸಿಬಿ, ಮುಂಬೈ ಇಂಡಿಯನ್ಸ್ ಮಧ್ಯೆ ರೋಚಕ ಪಂದ್ಯ
ಮುಂಬೈನ ವಾಂಖೆಡೆ ಸ್ಟೇಡಿಯಮ್ನಲ್ಲಿ ನಡೆಯಬೇಕಿರೋ ಮ್ಯಾಚ್
ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳಿಗೆ ಬ್ಯಾಡ್ನ್ಯೂಸ್
ಇದೇ ಗುರುವಾರ ವಾಂಖೆಡೆ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ಮಧ್ಯೆ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಹೀಗಾಗಿ ಎಲ್ಲರ ಕಣ್ಣು ಮಾಜಿ ಕ್ಯಾಪ್ಟನ್ ವಿರಾಟ್ ಕೊಹ್ಲಿ ಮೇಲೆ ಇದೆ.
ಆರ್ಸಿಬಿ ಇದುವರೆಗೂ ಪ್ರದರ್ಶನದಲ್ಲಿ ಸ್ಥಿರತೆ ತೋರಿಲ್ಲ. 5 ಪಂದ್ಯಗಳಲ್ಲಿ ಕೇವಲ 2 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ. ಕಳೆದ ಪಂದ್ಯದಲ್ಲಿ ರಾಜಸ್ತಾನ್ ರಾಯಲ್ಸ್ ವಿರುದ್ಧ ಹೀನಾಯ ಸೋಲು ಕಂಡಿತ್ತು. ಇದರಿಂದ ನೆಟ್ ರನ್ ರೇಟ್ ಕೂಡ ಹದಗೆಟ್ಟಿದೆ. ಫಾಫ್ ಡುಪ್ಲೆಸಿಸ್ ನೇತೃತ್ವದ ಆರ್ಸಿಬಿ ತಂಡವನ್ನು ಕಡೆಗಣಿಸುವಂತಿಲ್ಲ. ಆದರೆ, ಎಲ್ಲರೂ ತಮ್ಮ ಪ್ರದರ್ಶನದಲ್ಲಿ ಸ್ಥಿರವಾಗಿರಬೇಕು. ಸದ್ಯ ವಿರಾಟ್ ಹೊರತುಪಡಿಸಿ ಬೇರೆ ಯಾರೂ ಪ್ರದರ್ಶನ ನೀಡಲು ಸಾಧ್ಯವಾಗುತ್ತಿಲ್ಲ ಎಂಬುದು ಎಲ್ಲರಿಗಿರೋ ಆಘಾತ.
ಇನ್ನು, ಆರ್ಸಿಬಿ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯದಲ್ಲಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ರಾತ್ರಿ ಮ್ಯಾಚ್ ನಡೆಯೋ ಕಾರಣ ಹನಿ ಮಳೆಯಾಗೋ ಸಾಧ್ಯತೆ ಇದೆ. ರಾತ್ರಿ 7 ಗಂಟೆಯಿಂದ 9ರ ನಡುವೆ ಮಳೆ ಬರುವ ಸಾಧ್ಯತೆ ಇದ್ದು, ಪಂದ್ಯ ರದ್ದು ಕೂಡ ಆಗಬಹುದು.
ಇದನ್ನೂ ಓದಿ: RCB ಫ್ಯಾನ್ಸ್ ವಿರುದ್ಧ ಬೇಸರ ಹೊರಹಾಕಿದ ದಿನೇಶ್ ಕಾರ್ತಿಕ್; ಕಾರಣವೇನು?
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್