ಮೋದಿ ವಿರುದ್ಧ ಆಗಾಗ ವಾಗ್ದಾಳಿ ಮಾಡುತ್ತಲೇ ಇರ್ತಾರೆ ಸಿದ್ದು
ಸಿದ್ದು ಮನವಿಗೆ ಮೋದಿ OK ಹೇಳ್ತಾರಾ ಅನ್ನೋದೇ ಕುತೂಹಲ
ನಿನ್ನೆಯಷ್ಟೇ ‘ಅನ್ನ ಭಾಗ್ಯ’ ಅಕ್ಕಿ ವಿಚಾರದಲ್ಲಿ ವಾಗ್ದಾಳಿ ನಡೆಸಿರುವ CM
ಬೆಂಗಳೂರು: ನಿನ್ನೆಯಷ್ಟೇ ನಾವು ದುಡ್ಡು ಕೊಟ್ಟರೂ ಪ್ರಧಾನಿ ಮೋದಿ ಸರ್ಕಾರ ನಮ್ಮ ‘ಅನ್ನ ಭಾಗ್ಯ’ ಯೋಜನೆಗೆ ಅಕ್ಕಿ ಕೊಡಲ್ಲ ಅಂತಿದೆ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದರು. ಇದೀಗ ಮುಖ್ಯಮಂತ್ರಿಗಳು ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು ಖುದ್ದು ಪ್ರಧಾನಿ ಮೋದಿಯನ್ನು ಭೇಟಿಯಾಗಲು ನಿರ್ಧರಿಸಿದ್ದಾರೆ.
ನ್ಯೂಸ್ಫಸ್ಟ್ಗೆ ಸಿಕ್ಕಿರುವ ಮಾಹಿತಿ ಪ್ರಕಾರ, ಜೂನ್ 21ಕ್ಕೆ ಭೇಟಿಯಾಗಲು ಸಮಯಾವಕಾಶವನ್ನು ಸಿದ್ದರಾಮಯ್ಯ ಕೇಳಿದ್ದಾರಂತೆ. ಒಂದು ವೇಳೆ ಪ್ರಧಾನಿ ಭೇಟಿಗೆ ಅವಕಾಶ ಮಾಡಿಕೊಟ್ಟರೆ, ಅಕ್ಕಿ, ಜಿಎಸ್ಟಿ ಸೇರಿದಂತೆ ಹಲವು ವಿಷಯಗಳ ಬಗ್ಗೆ ಮೋದಿ ಜೊತೆ ಸಿದ್ದರಾಮಯ್ಯ ಚರ್ಚೆ ಮಾಡಲಿದ್ದಾರೆ.
ಇದೇ ವೇಳೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನೂ ಭೇಟಿ ಮಾಡಲು ಸಿದ್ದರಾಮಯ್ಯ ಚಿಂತಿಸಿದ್ದಾರೆ. ಪ್ರಧಾನಿ ಹಾಗೂ ರಾಷ್ಟ್ರಪತಿ ಭೇಟಿ ಬಳಿಕ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಸಂಪರ್ಕಿಸಿ ರಾಜ್ಯಕ್ಕೆ ವಾಪಸ್ ಆಗಲಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಮೋದಿ ವಿರುದ್ಧ ಆಗಾಗ ವಾಗ್ದಾಳಿ ಮಾಡುತ್ತಲೇ ಇರ್ತಾರೆ ಸಿದ್ದು
ಸಿದ್ದು ಮನವಿಗೆ ಮೋದಿ OK ಹೇಳ್ತಾರಾ ಅನ್ನೋದೇ ಕುತೂಹಲ
ನಿನ್ನೆಯಷ್ಟೇ ‘ಅನ್ನ ಭಾಗ್ಯ’ ಅಕ್ಕಿ ವಿಚಾರದಲ್ಲಿ ವಾಗ್ದಾಳಿ ನಡೆಸಿರುವ CM
ಬೆಂಗಳೂರು: ನಿನ್ನೆಯಷ್ಟೇ ನಾವು ದುಡ್ಡು ಕೊಟ್ಟರೂ ಪ್ರಧಾನಿ ಮೋದಿ ಸರ್ಕಾರ ನಮ್ಮ ‘ಅನ್ನ ಭಾಗ್ಯ’ ಯೋಜನೆಗೆ ಅಕ್ಕಿ ಕೊಡಲ್ಲ ಅಂತಿದೆ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದರು. ಇದೀಗ ಮುಖ್ಯಮಂತ್ರಿಗಳು ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು ಖುದ್ದು ಪ್ರಧಾನಿ ಮೋದಿಯನ್ನು ಭೇಟಿಯಾಗಲು ನಿರ್ಧರಿಸಿದ್ದಾರೆ.
ನ್ಯೂಸ್ಫಸ್ಟ್ಗೆ ಸಿಕ್ಕಿರುವ ಮಾಹಿತಿ ಪ್ರಕಾರ, ಜೂನ್ 21ಕ್ಕೆ ಭೇಟಿಯಾಗಲು ಸಮಯಾವಕಾಶವನ್ನು ಸಿದ್ದರಾಮಯ್ಯ ಕೇಳಿದ್ದಾರಂತೆ. ಒಂದು ವೇಳೆ ಪ್ರಧಾನಿ ಭೇಟಿಗೆ ಅವಕಾಶ ಮಾಡಿಕೊಟ್ಟರೆ, ಅಕ್ಕಿ, ಜಿಎಸ್ಟಿ ಸೇರಿದಂತೆ ಹಲವು ವಿಷಯಗಳ ಬಗ್ಗೆ ಮೋದಿ ಜೊತೆ ಸಿದ್ದರಾಮಯ್ಯ ಚರ್ಚೆ ಮಾಡಲಿದ್ದಾರೆ.
ಇದೇ ವೇಳೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನೂ ಭೇಟಿ ಮಾಡಲು ಸಿದ್ದರಾಮಯ್ಯ ಚಿಂತಿಸಿದ್ದಾರೆ. ಪ್ರಧಾನಿ ಹಾಗೂ ರಾಷ್ಟ್ರಪತಿ ಭೇಟಿ ಬಳಿಕ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಸಂಪರ್ಕಿಸಿ ರಾಜ್ಯಕ್ಕೆ ವಾಪಸ್ ಆಗಲಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ