DCM ಡಿ.ಕೆ.ಶಿವಕುಮಾರ್ ಕನಸು ಈಡೇರುತ್ತಾ..?
ಬೊಮ್ಮಾಯಿ ಅವರಿಂದ ಬೆಂಗಳೂರಿಗೆ ₹9,698 ಕೋಟಿ ಅನುದಾನ
ಬರೋಬ್ಬರಿ 14 ಬಾರಿ ಬಜೆಟ್ ಮಂಡಿಸ್ತಿರುವ ಸಿದ್ದರಾಮಯ್ಯ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಇವತ್ತು ಮಂಡಿಸುವ ಬಜೆಟ್ ಮೇಲೆ ಎಲ್ಲರ ನಿರೀಕ್ಷೆ ದುಪ್ಪಟ್ಟಾಗಿದೆ. ರಾಜ್ಯಕ್ಕೆ ಏನೆಲ್ಲ ಕೊಡುಗೆ ನೀಡಲು ಸಿದ್ದರಾಮಯ್ಯ ಮುಂದಾಗಿದ್ದಾರೆ ಅಂತಾ ಕುತೂಹಲದಿಂದ ಕಾದು ಕೂತಿದ್ದಾರೆ ರಾಜ್ಯದ ಜನ. ಮತ್ತೊಂದು ಕಡೆ ಬೆಂಗಳೂರು ಅಭಿವೃದ್ಧಿಗೆ ಭರಪೂರ ಯೋಜನೆ ಘೋಷಣೆ ನಿರೀಕ್ಷೆ ಇದೆ.
ಬಿಬಿಎಂಪಿ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಇಂದು ಬಜೆಟ್ ಮಂಡನೆ ಆಗಲಿದೆ. ಫೆಬ್ರವರಿ 17 ರಂದು ಮಾಜಿ ಸಿಎಂ ಬೊಮ್ಮಾಯಿ ಬೆಂಗಳೂರಿಗೆ 9,698 ಕೋಟಿ ಅನುದಾನ ನೀಡಿದ್ದರು. ಆದರೆ ಇಂದು ಸಿದ್ದರಾಮಯ್ಯ ಸರ್ಕಾರದಿಂದ ಹೆಚ್ಚಿನ ಅನುದಾನದ ನೀಡುವ ನಿರೀಕ್ಷೆ ಇದೆ.
ಮಳೆಗಾಲ ಆದ ಕಾರಣ ನೆರೆ ನಿಯಂತ್ರಣಕ್ಕೂ ಅನುದಾನದ ನೀಡುವ ಲೆಕ್ಕಾಚಾರದಲ್ಲಿ ಸಿದ್ದರಾಮಯ್ಯ ಇದ್ದಾರೆ. ಡಿಸಿಎಂ ಡಿ.ಕೆ. ಶಿವಕುಮಾರ್ ‘ಸುರಂಗ ರಸ್ತೆ ಯೋಜನೆ’ಗೆ ಪ್ರಸ್ತಾಪ ಮಾಡಿದ್ದಾರೆ. ನಗರದ ಸಂಚಾರ ದಟ್ಟಣೆ ನಿವಾರಿಸಲು ಸುರುಂಗ ರಸ್ತೆ ಮಾಡಲು ತೀರ್ಮಾನಿಸಿದ್ದಾರೆ. 30 ಸಾವಿರ ಕೋಟಿ ವೆಚ್ಚದ 100 ಕಿಲೋ ಮೀಟರ್ ಉದ್ದದ ಸುರಂಗ ರಸ್ತೆ ನಿರ್ಮಿಸುವ ಲೆಕ್ಕಾಚಾರದಲ್ಲಿ ಸರ್ಕಾರ ಇದೆ. ಅದರಂತೆ ಕಳೆದ ವಾರದ ಸಚಿವ ಸತೀಶ್ ಜಾರಕಿಹೊಳಿ ದೆಹಲಿಗೆ ತೆರಳಿದ್ದರು. ಈ ವೇಳೆ ಕೇಂದ್ರದ ಅನುದಾನಕ್ಕೆ ಮನವಿ ಮಾಡಿದ್ದಾರೆ.
ಅನುದಾನದ ನಿರೀಕ್ಷೆ ಯೋಜನೆ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
DCM ಡಿ.ಕೆ.ಶಿವಕುಮಾರ್ ಕನಸು ಈಡೇರುತ್ತಾ..?
ಬೊಮ್ಮಾಯಿ ಅವರಿಂದ ಬೆಂಗಳೂರಿಗೆ ₹9,698 ಕೋಟಿ ಅನುದಾನ
ಬರೋಬ್ಬರಿ 14 ಬಾರಿ ಬಜೆಟ್ ಮಂಡಿಸ್ತಿರುವ ಸಿದ್ದರಾಮಯ್ಯ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಇವತ್ತು ಮಂಡಿಸುವ ಬಜೆಟ್ ಮೇಲೆ ಎಲ್ಲರ ನಿರೀಕ್ಷೆ ದುಪ್ಪಟ್ಟಾಗಿದೆ. ರಾಜ್ಯಕ್ಕೆ ಏನೆಲ್ಲ ಕೊಡುಗೆ ನೀಡಲು ಸಿದ್ದರಾಮಯ್ಯ ಮುಂದಾಗಿದ್ದಾರೆ ಅಂತಾ ಕುತೂಹಲದಿಂದ ಕಾದು ಕೂತಿದ್ದಾರೆ ರಾಜ್ಯದ ಜನ. ಮತ್ತೊಂದು ಕಡೆ ಬೆಂಗಳೂರು ಅಭಿವೃದ್ಧಿಗೆ ಭರಪೂರ ಯೋಜನೆ ಘೋಷಣೆ ನಿರೀಕ್ಷೆ ಇದೆ.
ಬಿಬಿಎಂಪಿ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಇಂದು ಬಜೆಟ್ ಮಂಡನೆ ಆಗಲಿದೆ. ಫೆಬ್ರವರಿ 17 ರಂದು ಮಾಜಿ ಸಿಎಂ ಬೊಮ್ಮಾಯಿ ಬೆಂಗಳೂರಿಗೆ 9,698 ಕೋಟಿ ಅನುದಾನ ನೀಡಿದ್ದರು. ಆದರೆ ಇಂದು ಸಿದ್ದರಾಮಯ್ಯ ಸರ್ಕಾರದಿಂದ ಹೆಚ್ಚಿನ ಅನುದಾನದ ನೀಡುವ ನಿರೀಕ್ಷೆ ಇದೆ.
ಮಳೆಗಾಲ ಆದ ಕಾರಣ ನೆರೆ ನಿಯಂತ್ರಣಕ್ಕೂ ಅನುದಾನದ ನೀಡುವ ಲೆಕ್ಕಾಚಾರದಲ್ಲಿ ಸಿದ್ದರಾಮಯ್ಯ ಇದ್ದಾರೆ. ಡಿಸಿಎಂ ಡಿ.ಕೆ. ಶಿವಕುಮಾರ್ ‘ಸುರಂಗ ರಸ್ತೆ ಯೋಜನೆ’ಗೆ ಪ್ರಸ್ತಾಪ ಮಾಡಿದ್ದಾರೆ. ನಗರದ ಸಂಚಾರ ದಟ್ಟಣೆ ನಿವಾರಿಸಲು ಸುರುಂಗ ರಸ್ತೆ ಮಾಡಲು ತೀರ್ಮಾನಿಸಿದ್ದಾರೆ. 30 ಸಾವಿರ ಕೋಟಿ ವೆಚ್ಚದ 100 ಕಿಲೋ ಮೀಟರ್ ಉದ್ದದ ಸುರಂಗ ರಸ್ತೆ ನಿರ್ಮಿಸುವ ಲೆಕ್ಕಾಚಾರದಲ್ಲಿ ಸರ್ಕಾರ ಇದೆ. ಅದರಂತೆ ಕಳೆದ ವಾರದ ಸಚಿವ ಸತೀಶ್ ಜಾರಕಿಹೊಳಿ ದೆಹಲಿಗೆ ತೆರಳಿದ್ದರು. ಈ ವೇಳೆ ಕೇಂದ್ರದ ಅನುದಾನಕ್ಕೆ ಮನವಿ ಮಾಡಿದ್ದಾರೆ.
ಅನುದಾನದ ನಿರೀಕ್ಷೆ ಯೋಜನೆ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ