newsfirstkannada.com

ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಗೆ ಎಳೆನೀರು ಕೀಳಲು ಮರವೇರಿದ ಮಗ.. ಕಾಲು ಜಾರಿ ಬಿದ್ದು ಸಾವು

Share :

Published June 7, 2024 at 10:39am

    ತಾಯಿಗಾಗಿ ತೆಂಗಿನ ಮರವೇರಿ ಏಳನೀರು ಕೊಯ್ಯುವಾಗ ದುರ್ಘಟನೆ

    ಎಳನೀರು ಕೀಳುವ ವೇಳೆ ಕಾಲು ಜಾರಿ ಬಿದ್ದ ಮಗ ಸಾವು

    ಅಮ್ಮನ ಅನಾರೋಗ್ಯ ನಿವಾರಿಸಲು ಹೋಗಿ ಉಸಿರುಚೆಲ್ಲಿದ ಮಗ

ಮೈಸೂರು: ತೆಂಗಿನ ಮರದಿಂದ ಬಿದ್ದು ಯುವಕ ಸಾವನ್ನಪ್ಪಿದ ಘಟನೆ ಕೆ.ಆರ್ ನಗರದ ಮುಂಜನಹಳ್ಳಿಯಲ್ಲಿ ನಡೆದಿದೆ. ಎಳನೀರು ಕೀಳುವ ವೇಳೆ ಅವಘಡ ಸಂಭವಿಸಿದೆ.

ಚೇತನ್ (27) ಮೃತ ದುರ್ದೈವಿ. ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಗೆ ಎಳೆನೀರು ತರಲು ಹೋಗಿದ್ದಾಗ ಈ ದುರ್ಘಟನೆ ನಡೆದಿದೆ.

ಇದನ್ನೂ ಓದಿ: ಕೊಪ್ಪಳದಲ್ಲಿ ಗುಡುಗು ಸಹಿತ ಭಾರೀ ಮಳೆ.. ಸಿಡಿಲು ಬಡಿದು ಮಹಿಳೆ ಸಾವು

ಎಳನೀರು ಕೀಳುವ ವೇಳೆ ಕಾಲು ಜಾರಿ ಚೇತನ್ ಬಿದ್ದು ಮೃತಪಟ್ಟಿದ್ದಾನೆ. ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಗೆ ಎಳೆನೀರು ಕೀಳಲು ಮರವೇರಿದ ಮಗ.. ಕಾಲು ಜಾರಿ ಬಿದ್ದು ಸಾವು

https://newsfirstlive.com/wp-content/uploads/2024/06/Cheathan.jpg

    ತಾಯಿಗಾಗಿ ತೆಂಗಿನ ಮರವೇರಿ ಏಳನೀರು ಕೊಯ್ಯುವಾಗ ದುರ್ಘಟನೆ

    ಎಳನೀರು ಕೀಳುವ ವೇಳೆ ಕಾಲು ಜಾರಿ ಬಿದ್ದ ಮಗ ಸಾವು

    ಅಮ್ಮನ ಅನಾರೋಗ್ಯ ನಿವಾರಿಸಲು ಹೋಗಿ ಉಸಿರುಚೆಲ್ಲಿದ ಮಗ

ಮೈಸೂರು: ತೆಂಗಿನ ಮರದಿಂದ ಬಿದ್ದು ಯುವಕ ಸಾವನ್ನಪ್ಪಿದ ಘಟನೆ ಕೆ.ಆರ್ ನಗರದ ಮುಂಜನಹಳ್ಳಿಯಲ್ಲಿ ನಡೆದಿದೆ. ಎಳನೀರು ಕೀಳುವ ವೇಳೆ ಅವಘಡ ಸಂಭವಿಸಿದೆ.

ಚೇತನ್ (27) ಮೃತ ದುರ್ದೈವಿ. ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಗೆ ಎಳೆನೀರು ತರಲು ಹೋಗಿದ್ದಾಗ ಈ ದುರ್ಘಟನೆ ನಡೆದಿದೆ.

ಇದನ್ನೂ ಓದಿ: ಕೊಪ್ಪಳದಲ್ಲಿ ಗುಡುಗು ಸಹಿತ ಭಾರೀ ಮಳೆ.. ಸಿಡಿಲು ಬಡಿದು ಮಹಿಳೆ ಸಾವು

ಎಳನೀರು ಕೀಳುವ ವೇಳೆ ಕಾಲು ಜಾರಿ ಚೇತನ್ ಬಿದ್ದು ಮೃತಪಟ್ಟಿದ್ದಾನೆ. ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More