KSCA ಚುನಾವಣೆಗೆ ಬ್ರಿಜೇಶ್ ಪಟೇಲ್ ಬಣ ರೆಡಿ..! ಚುನಾವಣಾ ಅಖಾಡಕ್ಕೆ ಪತ್ರಕರ್ತ KN ಶಾಂತಕುಮಾರ್ ಎಂಟ್ರಿ

ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಚುನಾವಣೆಗೆ ಕೆಲವೇ ಕೆಲವು ದಿನಗಳು ಮಾತ್ರ ಬಾಕಿ ಉಳಿದಿದೆ. ಈಗಾಗಲೇ ಚುನಾವಣೆಯ ಕಾವು ಜೋರಾಗಿದ್ದು, ಅಭ್ಯರ್ಥಿಗಳು ಮತ ಬೇಟೆಗೆ ಇಳಿದಿದ್ದಾರೆ.

author-image
Ganesh Kerekuli
KN Shantakumar
Advertisment

ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಚುನಾವಣೆಗೆ ಕೆಲವೇ ಕೆಲವು ದಿನಗಳು ಮಾತ್ರ ಬಾಕಿ ಉಳಿದಿವೆ. ಈಗಾಗಲೇ ಚುನಾವಣೆಯ ಕಾವು ಜೋರಾಗಿದ್ದು, ಅಭ್ಯರ್ಥಿಗಳು ಮತ ಬೇಟೆಗೆ ಇಳಿದಿದ್ದಾರೆ.

 ಇಂದು ಬೆಳಗ್ಗೆ ಬಸವನಗುಡಿಯಲ್ಲಿರುವ ದೊಡ್ಡ ಗಣೇಶನ ದೇವಸ್ಥಾನಕ್ಕೆ ಭೇಟಿ ನೀಡಿದ ಬ್ರಿಜೇಶ್ ಪಟೇಲ್ ಬಣ ಪೂಜೆ ಸಲ್ಲಿಸಿ, ಚುನಾವಣಾ ಕಣಕ್ಕೆ ಅಧಿಕೃತ ಎಂಟ್ರಿ ಕೊಟ್ಟಿದೆ. ಬ್ರಿಜೇಶ್ ಪಟೇಲ್, ಪತ್ರಕರ್ತ ಶಾಂತ ಕುಮಾರ್, ಎಂ.ಎಸ್.ವಿನಯ್, ಬಿ.ಕೆ ರವಿ, ಎ. ಶಂಕರ್, ಇ.ಎಸ್.ಜೈರಾಮ್, ಜೆ.ಅಭಿರಾಮ್, ಜಗನ್ನಾಥ್, ಸಂಜಯ್ ಪಾಲ್ ಸೇರಿದಂತೆ ಇತರೆ ಸದಸ್ಯರು ಭಾಗಿಯಾಗಿದ್ರು.

ಇದನ್ನೂ ಓದಿ:ಟೆಸ್ಲಾ ಕಂಪನಿಯ ಸಿಇಓ ಎಲಾನ್ ಮಸ್ಕ್‌ಗೆ 1 ಟ್ರಿಲಿಯನ್ ಡಾಲರ್ ವೇತನ ನೀಡಿಕೆಗೆ ಒಪ್ಪಿಗೆ : ಟಾಪ್ ಒನ್ ವೇತನ ಪಡೆಯುವ ಸಿಇಓ ಮಸ್ಕ್‌

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

KN Shanthakumar KSCA
Advertisment